ಸಂತ್ ಫ್ರಾನ್ಸಿಸ್ ಜೇವಿಯರ್ ಫೆಸ್ತನ ವಿಶೇಷ ಪ್ರಾರ್ಥನಾ ಸಭೆ: ಸಿಎಂ ಸಾವಂತ್ ಭಾಗಿ


Team Udayavani, Dec 3, 2021, 5:46 PM IST

1-aa

ಪಣಜಿ: ನಾವು ಪವಿತ್ರ ಸ್ಥಳ ಮಾತ್ರವಲ್ಲದೆಯೇ ನಮ್ಮ ಕೇಂದ್ರ ಸರ್ಕಾರದಿಂದ, ಭಾರತದ ಪುರಾತತ್ವ ಸಮೀಕ್ಷೆ ಗುರುತಿಸಲ್ಪಟ್ಟ ವಿಶ್ವಪ್ರಸಿದ್ಧ ಪರಂಪರೆಯ ಪ್ರದೇಶದಲ್ಲಿ ನಾವು ಕೂಡಿದ್ದೇವೆ. ಗೋವಾದಲ್ಲಿ ಪರಂಪರೆಯ ಪವಿತ್ರತೆಯನ್ನು ಉಳಿಸಿಕೊಳ್ಳಬೇಕು. ಪರಪರೆಯ ಸಂರಕ್ಷಣೆಗೆ ಕಾನೂನು ಬಾಹಿರ ಮತ್ತು ಹಾನಿಕಾರಕವಾದ ಯಾವುದೇ ಕ್ರಮಗಳು ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ಅಧಿಕಾರದಲ್ಲಿರುವ ಎಲ್ಲರಲ್ಲೂ ಮನವಿ ಮಾಡುತ್ತೇನೆ ಎಂದು ಗೋವಾ ದಿಯು ದಮನ್ ಆರ್ಚಬಿಷಪ್ ಪಿಲಿಪ್ ನೇರಿ ಫೆರಾವೊ ನುಡಿದರು.

ಡಿಸೆಂಬರ್ 3 ರಂದು ಶುಕ್ರವಾರ ಬೆಳಿಗ್ಗೆ ಓಲ್ಡ್ ಗೋವಾ ಚರ್ಚ್ ಪರಿಸರದಲ್ಲಿ ಆಯೋಜಿಸಿದ್ದ ಸಂತ್ ಫ್ರಾನ್ಸಿಸ್ ಜೇವಿಯರ್ ಫೆಸ್ತನ ವಿಶೇಷ ಪ್ರಾರ್ಥನಾ ಸಭೆಯಲ್ಲಿ ಅವರು ಮಾತನಾಡಿದರು.

ಓಲ್ಡಗೋವಾ ಚರ್ಚನಲ್ಲಿ ಪ್ರತಿವರ್ಷದಂತೆ ಡಿಸೆಂಬರ್ 3 ರಂದು ಶುಕ್ರವಾರ ಸಂತ್ ಫ್ರಾನ್ಸಿಸ್ ಜೇವಿಯರ್ ಫೆಸ್ತ ಆಚರಿಸಲಾಯಿತು. ದೇಶದ ವಿವಿಧ ಚರ್ಚಗಳ ಫಾದ್ರಿಗಳು ಉಪಸ್ಥಿತಿಯಲ್ಲಿ ವಿವಿಧ ಭಾಷೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲಾಯಿತು. ಶುಕ್ರವಾರ ಬೆಳಿಗ್ಗೆ ಓಲ್ಡ್ ಗೋವಾ ಚರ್ಚ್ ಪರಿಸರದಲ್ಲಿ ನಡೆದ ಪ್ರಾರ್ಥನಾ ಸಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ಸೇರಿದಂತೆ ವಿವಿಧ ರಾಜ್ಯಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ನೊವೆನಾ ವಿಶೇಷ ಪ್ರಾರ್ಥನಾ ಸಭೆಯು ನೊವೆಂಬರ್ 24 ರಿಂದ ಆರಂಭಗೊಂಡಿದೆ. ಒಂಭತ್ತು ದಿನಗಳ ಕಾಲ ನಡೆಯುವ ಈ ಪ್ರಾರ್ಥನಾ ಸಭೆ ಶುಕ್ರವಾರ ಮುಯಕ್ತಾಯಗೊಂಡಿದೆ. ಫೆಸ್ತ ಆಚರಣೆಯ ಹಿನ್ನೆಲೆಯಲ್ಲಿ ಚರ್ಚ್ ಪರಿಸರದಲ್ಲಿ ಬೃಹತ್ ಜಾತ್ರೆ ನೆರೆದಿದ್ದು ಪ್ರತಿ ದಿನ ಗೋವಾ ರಾಜ್ಯದ ಮೂಲೆ ಮೂಲೆಯಿಂದ ವಿವಿಧ ರಾಜ್ಯಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಫೆಸ್ತ ಆಚರಣೆಯ ಹಿನ್ನೆಲೆ
1637 ರಲ್ಲಿ ಓಲ್ಡ್ ಗೋವಾ ಬಾಸಿಲಿಕಾ ಬೋಮ್  ಚರ್ಚ್ ನಲ್ಲಿ ಸಂತ ಫ್ರಾನ್ಸಿಸ್ ಜೇವಿಯರ್ ರವರ ಮೃತದೇಹವನ್ನು ಬೆಳ್ಳಿಯ ಶವಪೆಟ್ಟಿಗೆಯಲ್ಲಿ ಇರಿಸಲಾಗಿತ್ತು. ಸಂತ್ ಫ್ರಾನ್ಸಿಸ್ ಕ್ಯಾಥೊಲಿಕ್ ಮಿಶಿನರಿಯಾಗಿದ್ದು ಅವರು ಪ್ರಪಂಚದಾದ್ಯಂತ ಜನರಿಗೆ ಏಸುಕ್ರಿಸ್ತರ ಬಗ್ಗೆ ಬೋಧಿಸಿದ್ದರು. ಅವರು ಮರಣದ ನಂತರ 400 ವರ್ಷ ಕಳೆದರೂ ಕೂಡ ಅವರ ಮೃತದೇಹ ಇನ್ನೂ ಹಾಗೆಯೇ ಇಳಿದಿದೆ. ಅವರ ಮೃತದೇಹವನ್ನು ಪ್ರತಿ 10 ವರ್ಷಗಳಿಗೊಮ್ಮೆ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಪ್ರತಿ ವರ್ಷ ನೊವೆಂಬರ್ 24 ರಿಂದ ಡಿಸೆಂಬರ್ 3 ರವರೆಗೆ ನೊವೆನಾ ಎಂಬ ಒಂಭತ್ತು ದಿನಗಳ ಪ್ರಾರ್ಥನಾ ಸಭೆಯನ್ನು ನಡೆಸಲಾಗುತ್ತದೆ. ಈ ಸಂದರ್ಭದಲ್ಲಿ ಅವರ ನಿಧನದ ಗೌರವಾರ್ಥ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಸಲಾಗುತ್ತದೆ.

ಟಾಪ್ ನ್ಯೂಸ್

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.