ಲಸಿಕೆ ಅಭಿಯಾನ: ಶೀಘ್ರ ಶೇ. 100 ಗುರಿ ಸಾಧನೆ: ಜಿಲ್ಲಾಧಿಕಾರಿ ವಿಶ್ವಾಸ


Team Udayavani, Dec 5, 2021, 3:50 AM IST

ಲಸಿಕೆ ಅಭಿಯಾನ: ಶೀಘ್ರ ಶೇ. 100 ಗುರಿ ಸಾಧನೆ: ಜಿಲ್ಲಾಧಿಕಾರಿ ವಿಶ್ವಾಸ

ಉಡುಪಿ: ಕೋವಿಡ್‌ನಿಂದ ಗರಿಷ್ಠ ಸುರಕ್ಷತೆ ಪಡೆಯಲು 2 ಡೋಸ್‌ ಲಸಿಕೆಯನ್ನು ಪಡೆಯುವುದು ಅಗತ್ಯವಾಗಿದೆ. ಜಿಲ್ಲಾಡಳಿತ ಮನೆ ಮನೆಗೆ ಲಸಿಕಾ ಮಿತ್ರ ಕಾರ್ಯಕ್ರಮ ಆರಂಭಿಸಿ, ಲಸಿಕೆ ಪಡೆಯದವರ ಮಾಹಿತಿ ಸಂಗ್ರಹಿಸಿ, ಅವರ ಮನವೊಲಿಸಿ ಲಸಿಕೆ ನೀಡುತ್ತಿದೆ. ಎಲ್ಲರ ಸಹಕಾರದೊಂದಿಗೆ ಶೀಘ್ರ ಶೇ.100ರಷ್ಟು ಲಸಿಕೆ ಗುರಿ ತಲುಪಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ತಿಳಿಸಿದ್ದಾರೆ.

ಮೊದಲನೇ ಡೋಸ್‌ ಪಡೆದವರು, ತಮ್ಮಲ್ಲಿ ರೋಗ ನಿರೋಧಕ ಶಕ್ತಿ ಅಧಿಕಗೊಂಡಿದ್ದು, ಕೋವಿಡ್‌ ಸೋಂಕು ತಗುಲಿದರೂ ನಮಗೆ ಯಾವುದೇ ಅಪಾಯವಿಲ್ಲ, ಎರಡನೇ ಡೋಸ್‌ ಪಡೆಯಬೇಕಾಗಿಲ್ಲ ಎಂಬ ಭಾವನೆಯಿಂದ, ಮೊದಲ ಡೋಸ್‌ ಪಡೆದು ಅವಧಿ ಮೀರಿದ್ದರೂ ಲಸಿಕಾ ಕೇಂದ್ರಗಳಿಗೆ ಬರುತ್ತಿರಲಿಲ್ಲ. ಇದಕ್ಕಾಗಿ ಮನೆ ಮನೆಗೆ ಲಸಿಕಾ ಮಿತ್ರ ಕಾರ್ಯಕ್ರಮ ಆರಂಭಿಸಿ, ಲಸಿಕೆ ಪಡೆಯದವರ ಮಾಹಿತಿ ಸಂಗ್ರಹಿಸಿ, ಅವರ ಮನವೊಲಿಸಿ ಲಸಿಕೆ ನೀಡುತ್ತಿರುವುದರಿಂದ ಒಂದು ವಾರದಿಂದ ಜಿಲ್ಲೆಯಲ್ಲಿ ಕೋವಿಡ್‌ ಲಸಿಕೆ ಪಡೆಯುವವರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ.

ಜಿಲ್ಲೆಯಲ್ಲಿ ನ. 22 ರಿಂದ 30 ರವರಗೆ ಪ್ರತಿ ಮನೆಗೆ ಭೇಟಿ ನೀಡಿ ಲಸಿಕೆ ಪಡೆದಿರುವ, ಪಡೆಯದವರ ಬಗ್ಗೆ ಪರಿಶೀಲನೆ ನಡೆಸಲಾಗಿದೆ. 158 ಗ್ರಾ.ಪಂ. ಗಳ 1,111 ಮತಗಟ್ಟೆ ವ್ಯಾಪ್ತಿಯಲ್ಲಿ 10,11,885 ಮಂದಿ ಲಸಿಕೆ ಪಡೆಯಲು ಅರ್ಹರಿದ್ದರು. ಹೊರ ಜಿಲ್ಲೆ/ರಾಜ್ಯ/ದೇಶದಲ್ಲಿ 96,377 ಮಂದಿ ಇದ್ದಾರೆ. ಮೃತಪಟ್ಟವರು ಮತ್ತು ಜಿಲ್ಲೆಯಿಂದ ಹೊರಗಿರುವವರನ್ನು ಹೊರತುಪಡಿಸಿದರೆ 8,97,728 ಮಂದಿ ಪ್ರಥಮ ಡೋಸ್‌ ಪಡೆಯಲು ಅರ್ಹರಿದ್ದರು. ಇದರಲ್ಲಿ 8,70,423 ಮಂದಿ ಪ್ರಥಮ ಡೋಸ್‌, 7,38,220 ಮಂದಿ ಎರಡನೇ ಡೋಸ್‌ ಪಡೆದಿದ್ದಾರೆ. 27,305 ಮಂದಿ ಪ್ರಥಮ ಡೋಸ್‌ ಮತ್ತು 1,32,203 ಮಂದಿ ಎರಡನೇ ಡೋಸ್‌ ಪಡೆಯಲು ಬಾಕಿ ಇದೆ.  ಒಂದೇ ವಾರದಲ್ಲಿ ಜಿಲ್ಲೆಯ ಪ್ರಥಮ ಡೋಸ್‌ ಲಸಿಕೆ ಪ್ರಮಾಣ ಶೇ 93ರಿಂದ ಶೇ 94.02ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 11,620 ಮಂದಿ ಹಾಗೂ ಎರಡನೇ ಡೋಸ್‌ ಲಸಿಕೆ ಪಡೆಯುವವರ ಪ್ರಮಾಣ ಶೇ 67ರಿಂದ ಶೇ72ಕ್ಕೆ  ಏರಿಕೆಯಾಗಿದ್ದು, 64,118 ಮಂದಿ ಲಸಿಕೆ ಪಡೆದಿದ್ದಾರೆ.

ಜಿಲ್ಲೆಯಲ್ಲಿ ಪ್ರಥಮ ಡೋಸ್‌ ಲಸಿಕೆ ಪಡೆದು ಹೊರ ಜಿಲ್ಲೆ/ ರಾಜ್ಯಗಳಿಗೆ ತೆರಳಿರುವ ನಾಗರಿಕರು ತಾವು ಇರುವಲ್ಲಿಯೇ 2 ನೇ ಡೋಸ್‌ ಲಸಿಕೆ ಪಡೆಯಬೇಕು. ಇದುವರೆಗೂ ಪ್ರಥಮ ಡೋಸ್‌ ಪಡೆಯಲು ಬಾಕಿ ಇರುವ ಹಾಗೂ ಎರಡನೇ ಡೋಸ್‌ ಪಡೆಯಲು ಅರ್ಹರಿರುವ ಸಾರ್ವಜನಿಕರು ಆದ್ಯತೆಯ ಮೇಲೆ ಲಸಿಕೆ ಪಡೆದರೆ  ಜಿಲ್ಲೆಯ ಲಸಿಕೆ ಪ್ರಮಾಣ ಶೇ 100ರಷ್ಟು ಸಾಧನೆ ಮಾಡಲು ಸಾಧ್ಯವಾಗುತ್ತದೆ.

ಟಾಪ್ ನ್ಯೂಸ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.