ಎಸ್.ಆರ್. ಪಾಟೀಲ್ ಮನವೊಲಿಕೆಗೆ ಕೈ ನಾಯಕರ ಕಸರತ್ತು!
Team Udayavani, Dec 5, 2021, 8:45 AM IST
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಮುನಿಸಿಕೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಎಸ್.ಆರ್. ಪಾಟೀಲ್ ಮನವೊಲಿಕೆಗೆ ಕೈ ಪಕ್ಷದ ನಾಯಕರು ಕಸರತ್ತು ನಡೆಸುತ್ತಿದ್ದಾರೆ.
ಶನಿವಾರ ಸಂಜೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಮಾಜಿ ಶಾಸಕ ಜೆ.ಟಿ. ಪಾಟೀಲ್ ಅವರು ಎಸ್.ಆರ್.ಪಾಟೀಲ್ ನಿವಾಸದಲ್ಲಿ ಅವರನ್ನು ಭೇಟಿಯಾಗಿ ಮನವೊಲಿಕೆ ಯತ್ನ ನಡೆಸಿದರು.
ಇದನ್ನೂ ಓದಿ:ಹೊಸ ವೈರಸ್ ಪತ್ತೆ ಹಿನ್ನೆಲೆ: ಸರಕಾರ ಏನೂ ಮಾಡುತ್ತಿಲ್ಲ ಎನ್ನಲಾಗದು
ಬೇಸರಗೊಂಡಿರುವ ಎಸ್.ಆರ್.ಪಾಟೀಲ್ ಪ್ರಚಾರದಿಂದ ದೂರ ಉಳಿದರೆ ಫಲಿತಾಂಶದ ಮೇಲೆ ಪರಿಣಾಮದ ಆತಂಕ ಕಾಂಗ್ರೆಸ್ ಗೆ ಎದುರಾಗಿದೆ. ಬಿಜೆಪಿ ನಾಯಕರು ಎಸ್.ಆರ್.ಪಾಟೀಲ್ ಅವರನ್ನು ಸೆಳೆಯಲು ಯತ್ನಿಸುತ್ತಿದ್ದಾರೆ ಎಂಬ ಮಾತುಗಳ ಹಿನ್ನೆಲೆಯಲ್ಲಿ ಭೇಟಿ ಮಾಡಿ ಮನವೊಲಿಕೆ ಯತ್ನ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ