ಮುಂದಿನ ವರ್ಷ ಬಂಡವಾಳ ಹೂಡಿಕೆದಾರರ ಸಮಾವೇಶ


Team Udayavani, Dec 5, 2021, 11:54 AM IST

7samavesha

ಕಲಬುರಗಿ: ರಾಜ್ಯದಲ್ಲಿ ಕೈಗಾರಿಕೋದ್ಯಮ ಬೆಳವಣಿಗೆ ಹೆಚ್ಚಿಸಲು 2022ರ ನವೆಂಬರ್‌ದಲ್ಲಿ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ (ಕೈಗಾರಿಕಾ) ಹೂಡಿಕೆದಾರರ ಸಮಾವೇಶ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್‌ 2ರಿಂದ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರ ಸಮಾವೇಶದಲ್ಲಿ ವಿಶ್ವದ ಪ್ರತಿಷ್ಠಿತ 300ಕ್ಕೂ ಅಧಿಕ ಕೈಗಾರಿಕೋದ್ಯಮಿಗಳು ಪಾಲ್ಗೊಳ್ಳಲಿದ್ದಾರೆ. ರಾಜ್ಯದಾದ್ಯಂತ ಹೊಸ ಉದ್ಯಮಗಳು ಆರಂಭವಾಗಿವ ನಿಟ್ಟಿನಲ್ಲಿ ಹಾಗೂ ಹೊಸ ಉದ್ಯಮಕ್ಕೆ ಪ್ರೋತ್ಸಾಹಿಸಲು ಮುಂದಾಗಿ ಸಮಾವೇಶ ಆಯೋಜಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕದಲ್ಲಿ ಅದರಲ್ಲೂ ಕಲಬುರಗಿಯಲ್ಲಿ ಹೊಸ ಕೈಗಾರಿಕೆಗಳನ್ನು ಸ್ಥಾಪಿಸಲು ಅನುಕೂಲವಾಗಲೆಂದು ಕಲಬುರಗಿ ವಿಮಾನ ನಿಲ್ದಾಣ ಪಕ್ಕದಲ್ಲಿ ಎರಡು ಸಾವಿರ ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಒಟ್ಟಾರೆ ಹೊಸ ಉದ್ಯಮಗಳು ಕಲಬುರಗಿಯಲ್ಲಿ ಬರಲು ವಿಶೇಷವಾಗಿ ಯತ್ನಿಸಲಾಗುವುದು ಎಂದು ತಿಳಿಸಿದರು.

ಕಳೆದ ತಿಂಗಳು ಕಲಬುರಗಿಯಲ್ಲಿ ನಡೆಸಬೇಕಿದ್ದ “ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಾಗಾರ ಹಾಗೂ ಅದಾಲತ್‌ನ್ನು ಜನವರಿ ಮೊದಲ ವಾರದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಸಿಮೆಂಟ್‌ ಜತೆಗೆ ಇತರ ಉದ್ಯಮಗಳು ಸ್ಥಾಪನೆಯಾಗಬೇಕು. ಮುಖ್ಯವಾಗಿ ಈ ಭಾಗದಲ್ಲಿ ಹೊಸ ಉದ್ಯಮಗಳ ಆರಂಭಕ್ಕೆ ಬಂಡವಾಳ ಹೂಡಿಕೆದಾರರು ಮುಂದೆ ಬರಬೇಕು ಎಂದರು.

ಒಮಿಕ್ರಾನ್‌ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಆಕ್ಸಿಜನ್‌ ಕೊರತೆಯಾಗದಂತೆ ಸೂಚಿಸಲಾಗಿದೆ. ಅಲ್ಲದೇ ಈಗಾಗಲೇ ಆಕ್ಸಿಜನ್‌ ಘಟಕ ಕಾರ್ಯಾರಂಭವಾಗಿವೆ. ಒಮಿಕ್ರಾನ್‌ ತಡೆಯಲು ದಶ ಸೂತ್ರಗಳನ್ನು ರೂಪಿಸಲಾಗಿದೆ ಎಂದರು.

2023 ಚುನಾವಣೆ ನಂತರ ಹೊಸ ಸಿಎಂ ಚರ್ಚೆಗೆ

2023ರ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಪಕ್ಷದ ವರಿಷ್ಠರು ಹೇಳಿದ್ದಾರೆ. 2023ರ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರಲಿದ್ದು, ಆ ಸಂದರ್ಭದಲ್ಲಿ ಪಕ್ಷದ ವರಿಷ್ಠರು ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಕುರಿತು ನಿರ್ಧಾರ ಕೈಗೊಳ್ಳುತ್ತಾರೆ. ಪಕ್ಷದ ತೀರ್ಮಾನಕ್ಕೆ ತಾವು ಬದ್ಧರಾಗಿದ್ದೇವೆ ಎಂದರು.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.