ಬಹಳ ಜನರಿಗೆ ಗೊತ್ತಿಲ್ಲ, ಕಲಾವಿದರ ಸಂಘಕ್ಕೆ ಮೂಲ ಪುರುಷ ಶಿವರಾಂ: ಅನಂತ್‍ನಾಗ್


Team Udayavani, Dec 5, 2021, 12:36 PM IST

8shivram

ಬೆಂಗಳೂರು: ಶಿವರಾಮಣ್ಣ ಚೇತರಿಸಿಕೊಳ್ಳುತ್ತಾರೆಂದು ಅಂದುಕೊಂಡಿದ್ದೆವು, ಆದರೆ ವಿಧಿವಶರಾಗಿದ್ದು, ಬೇಸರ ತಂದಿದೆ ಎಂದು ಹಿರಿಯ ನಟ ಅನಂತ್‍ನಾಗ್ ಹೇಳಿಕೆ ನೀಡಿದ್ದಾರೆ.

ಶಿವರಾಂ ಅವರ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅನಂತ್‍ನಾಗ್ ನಮ್ಮದು 45 ವರ್ಷಗಳ ಸ್ನೇಹ. ನಾವಿಬ್ಬರು ಪ್ರೇಮಾಯಣ ಸಿನಿಮಾದಲ್ಲಿ ಮೊದಲು ನಟಿಸಿದ್ದೆವು. ಬಳಿಕ ಅನೇಕ ಸಿನಿಮಾಗಳಲ್ಲಿ ಒಟ್ಟಿಗೆ ಬಣ್ಣ ಹಚ್ಚಿದ್ದೆವು. ಅವರು ಎಲ್ಲ ಪಾತ್ರಗಳನ್ನು ಲೀಲಾಜಾಲವಾಗಿ ಮಾಡುವಂತಹ ನಟರಾಗಿದ್ದರು. ಎಂ.ಎಸ್. ಸತ್ಯು ಅವರ ಬರ ಚಿತ್ರದಲ್ಲಿ ಒಬ್ಬ ಚಾಣಾಕ್ಷ ರಾಜಕಾರಣಿಯ ಪಾತ್ರದಲ್ಲಿ ಗಮನಸೆಳೆದಿದ್ದರು ಎಂದರು.

‘ಮನಸ್ಸಿಲ್ಲಿ ಎಷ್ಟೇ ನೋವಿದ್ದರೂ ಎಲ್ಲರನ್ನೂ ನಗಿಸುತ್ತಿದ್ದರು. ಕೊರೊನಾ ವೇಳೆಯಲ್ಲಿ ಫೋನ್‌ನಲ್ಲಿ ತುಂಬಾ ಹೊತ್ತು ಮಾತನಾಡುತ್ತಿದ್ದೆವು ಎಂದರು.

ತೆರೆಗೆ ಬರಬೇಕಿರುವ ‘ದೃಶ್ಯ 2’ ಸಿನಿಮಾದಲ್ಲಿ ನಾನು ಮತ್ತು ಶಿವರಾಮ್‌ ಅವರು ನಟಿಸಿದ್ದು, ಒಬ್ಬರಿಗೊಬ್ಬರು ಭೇಟಿಯಾಗಿಲ್ಲ ಅನ್ನುವುದನ್ನು ಮಾತನಾಡಿಕೊಂಡಿದ್ದೆವು. ಅಲ್ಲಿ ಅವರ ಮತ್ತು ನನ್ನ ಪಾತ್ರಗಳು ಸಂಧಿಸುವುದೇ ಇಲ್ಲ. ಅದೇ ನಮ್ಮ ಕಡೆಯ ಮಾತಾಗಿತ್ತು ಎಂದರು.

ಕನ್ನಡ ಚಿತ್ರರಂಗದ ಕಲಾವಿದರ ಸಂಘವನ್ನು ಸಂಘಟಿಸಿದ್ದೇ ಶಿವರಾಮಣ್ಣ. ಡಾ. ರಾಜ್‌ಕುಮಾರ್ ಅವರು ಅಧ್ಯಕ್ಷರಾಗಿದ್ದ ಕಲಾವಿದರ ಸಂಘಕ್ಕೆ ಕಾರ್ಯದರ್ಶಿ ಆಗಿ 35 ವರ್ಷ ದುಡಿದು ಸಂಘಟಿಸಿದ್ದಾರೆ.

ಕಲಾವಿದರ ಸಂಘಕ್ಕೆ ಮೂಲಪುರುಷ ನಮ್ಮ ಶಿವರಾಮಣ್ಣ. ಇದು ಬಹಳ ಜನರಿಗೆ ಗೊತ್ತಿಲ್ಲ. ಅವರು ಸದಾ ನಮ್ಮ ಹೃದಯದಲ್ಲಿ ಇರುತ್ತಾರೆ. ಶಿವರಾಮಣ್ಣ ಕನ್ನಡ ಚಿತ್ರರಂಗದ ಮೈಲಿಗಲ್ಲು ಮಾತ್ರವಲ್ಲ, ಒಂದು ಕಂಬ ಎಂದರೆ ಅತಿಶಯೋಕ್ತಿಯಲ್ಲ ಎಂದು ಅನಂತ್ ನಾಗ್ ಒಡನಾಟವನ್ನು ನೆನಪಿಸಿಕೊಂಡರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.