ಕೆಪಿಆರ್‌ ಸಕ್ಕರೆ ಕಾರ್ಖಾನೆಗೆ ಬಾಯ್ಲರ್‌ ಪೂಜೆ


Team Udayavani, Dec 6, 2021, 11:45 AM IST

7sugarcane-1

ಕಲಬುರಗಿ: ಅಫ‌ಜಲಪುರ ತಾಲೂಕಿನ ಚಿನ್ಮಯಗಿರಿ-ಮಹಾಂತಪುರ ತಪೋಭೂಮಿಯಲ್ಲಿ ಸ್ಥಾಪನೆಯಾಗಿರುವ ಕೆಪಿಆರ್‌ ಸಕ್ಕರೆ ಕಾರ್ಖಾನೆ ಬಾಯ್ಲರ್‌ ಪೂಜೆ ರವಿವಾರ ನಡೆಯಿತು.

ಚಿನ್ಮಯಗಿರಿ-ಮಹಾಂತಪುರದ ಮಹಾಂತೇಶ್ವರ ಮಠದ ಹಿರಿಯ ಪೀಠಾಧಿಪತಿ ಸಿದ್ಧ‌ರಾಮ ಶಿವಾಚಾರ್ಯರು ಬಾಯ್ಲರ್‌ ಪೂಜೆ ನೆರವೇರಿಸಿ, ವರ್ಷದೊಳಗೆ ಸಕ್ಕರೆ ಕಾರ್ಖಾನೆ ಕಾರ್ಯಾರಂಭ ಮಾಡಿರುವುದು ಕಾರ್ಯಕ್ಷಮತೆಗೆ ಹಿಡಿದ ಕನ್ನಡಿಯಾಗಿದೆ. ಹಿಡಿದ ಕಾರ್ಯ ಸಕಾಲಕ್ಕೆ ನೆರವೇರಿಸಲಾಗಿದೆ ಎಂದು ಶ್ಲಾಸಿದರು.

ಯಾವುದೇ ಕೆಲಸವನ್ನು ಶ್ರದ್ಧೆ ಹಾಗೂ ಆಸಕ್ತಿಯಿಂದ ನಿರ್ವಹಿಸಿದರೆ ಯಶಸ್ಸು ನಿಶ್ಚಿತ ಎಂಬುದಕ್ಕೆ ಸಕ್ಕರೆ ಕಾರ್ಖಾನೆ ಪ್ರಾರಂಭವಾಗಿರುವುದೇ ಸಾಕ್ಷಿಯಾಗಿದೆ ಎಂದು ನುಡಿದರು.

ಕಾರ್ಖಾನೆ ಮಾಲೀಕ ಆನಂದ ರಾಮಸ್ವಾಮಿ ಮಾತನಾಡಿ, ಡಿ. 19ರಿಂದ ಕಬ್ಬು ನುರಿಸುವ ಕಾರ್ಯ ಆರಂಭವಾಗಲಿದೆ. ಇದಕ್ಕಾಗಿ ಸಕಲ ಸಿದ್ಧತೆ ಆರಂಭಿಸಲಾಗಿದೆ. ಅಲ್ಲದೇ ತಮ್ಮ ಕಂಪನಿಯಿಂದ ಮುಂದಿನ ದಿನಗಳಲ್ಲಿ ಸಮುದಾಯ ಆಸ್ಪತ್ರೆ ತೆರೆಯಲಾಗುವುದು. ಇತರ ಸಾಮಾಜಿಕ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಮಹಾಂತಪುರ ವಿದ್ಯಾಪೀಠದ ಸಹ ಅಧ್ಯಕ್ಷ, ಸರ್‌. ಎಂ. ವಿಶ್ವೇಶ್ವರ ವಿಜ್ಞಾನಿ ಪ್ರಶಸ್ತಿ ಪುರಸ್ಕೃತ ಡಾ| ಎಂ.ಎಸ್‌. ಜೋಗದ ಮಾತನಾಡಿ, ಕೆಪಿಆರ್‌ ಸಕ್ಕರೆ ಕಾರ್ಖಾನೆಯವರು ಆರಂಭದಲ್ಲಿ ಹೇಳಿ ದಂತೆ ನಡೆದುಕೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಠದ ಕಿರಿಯ ಪೀಠಾಧಿಪತಿ ಪೂಜ್ಯ ವೀರಮಹಾಂತ ಶಿವಾಚಾರ್ಯರು, ಚೆನ್ನಬಸಯ್ಯ ಸ್ವಾಮೀಜಿ, ಸಾವಿತ್ರಿ ಎಂ. ಜೋಗದ, ಶಿವಶರಣಪ್ಪ ಹೀರಾಪುರ, ಗೌಡಪ್ಪಗೌಡ, ಯಲ್ಲನಗೌಡ, ಮಹಾಂತಪ್ಪ ಅವರಾದಿ ಹಾಗೂ ಕಾರ್ಖಾನೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.