ಸಂಗೀತ ಭಾರತೀಯ ಸಂಸ್ಕೃತಿ ಪ್ರತೀಕ: ಶಿವಲಿಂಗಾನಂದ ಶ್ರೀ


Team Udayavani, Dec 6, 2021, 1:11 PM IST

davanagere news

ಚಿತ್ರದುರ್ಗ: ಸಂಗೀತವೆಂದರೆ ಕೇವಲಮನರಂಜನೆಯಲ್ಲ, ಅದು ಸಂಸ್ಕಾರನೀಡಿ ಭಾರತೀಯ ಸಂಸ್ಕೃತಿಯನ್ನುಪ್ರತಿನಿ ಧಿಸುತ್ತದೆ ಎಂದು ಕಬೀರಾನಂದಮಠದ ಶ್ರೀ ಶಿವಲಿಂಗಾನಂದ ಸ್ವಾಮೀಜಿ ಹೇಳಿದರು.

ನಗರದ ಎಂ.ಕೆ. ಹಟ್ಟಿ ಬಸವೇಶ್ವರವಿದ್ಯಾಸಂಸ್ಥೆಯಲ್ಲಿ ಭಾನುವಾರ ನಡೆದಅಖೀಲ ಕರ್ನಾಟಕ ಗಾನಯೋಗಿಸಂಗೀತ ಪರಿಷತ್‌ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು.

ಸಂಗೀತ ಮನಸ್ಸಿಗೆ ಮುದನೀಡುವುದರ ಜತೆಗೆ ಮಾನಸಿಕನೆಮ್ಮದಿಯನ್ನೂ ನೀಡುತ್ತದೆ. ಈ ನಿಟ್ಟಿನಲ್ಲಿಅಖೀಲ ಕರ್ನಾಟಕ ಗಾನಯೋಗಿ ಸಂಗೀತಪರಿಷತ್‌ ಸಂಗೀತ ಕಲೆ ಹಾಗೂ ಗುರುಪರಂಪರೆಯನ್ನು ಮುಂದುವರೆಸಿಕೊಂಡುಹೋಗುತ್ತಿರುವುದು ಸಂತೋಷದ ವಿಚಾರ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಸಂಗೀತಪರಿಷತ್ತಿನ ರಾಜ್ಯಾಧ್ಯಕ್ಷ ಚನ್ನವೀರ ಶಾಸ್ತ್ರಿಹಿರೇಮಠ ಕಡಣಿ ಮಾತನಾಡಿ, ಗಾನಯೋಗಿಪಂಡಿತ್‌ ಪಂಚಾಕ್ಷರಿ ಗವಾಯಿಗಳು ಮತ್ತುಪಂಡಿತ್‌ ಪುಟ್ಟರಾಜ ಕವಿ ಗವಾಯಿಗಳಪ್ರೇರಣೆಯಿಂದ ಪ್ರಾರಂಭವಾದಸಂಗೀತ ಪರಿಷತ್‌ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಂಘಟನೆಯಾಗುತ್ತಿದೆ.

ಈ ಮೂಲಕ ಸಂಗೀತಗಾರರ, ಕಲಾವಿದರಸಮಸ್ಯೆಗಳನ್ನು ಸಂಘಟನೆಯ ಮೂಲಕಬಗೆಹರಿಸಲಾಗುವುದು. ಸರ್ಕಾರದಮಟ್ಟದಲ್ಲಿ ಎಲ್ಲಾ ಪ್ರಕಾರದ ಕಲಾವಿದರಿಗೆನ್ಯಾಯ ಕೊಡಿಸಬೇಕಿದೆ ಎಂದು ತಿಳಿಸಿದರು.

ಪ್ರತಿ ವರ್ಷ ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ ಸಂಗೀತ ಸಮ್ಮೇಳನಗಳನ್ನುಮಾಡುವುದಕ್ಕೆ ಸರ್ಕಾರ ಅನುದಾನನೀಡಬೇಕು ಎಂದು ಒತ್ತಾಯಿಸಲು ನಮ್ಮಲ್ಲಿಸಂಘಟನೆಯ ಕೊರತೆಯಿದೆ. ನಾವುಕೇವಲ ಸಮಾರಂಭದಲ್ಲಿ ಹಾಡಿ ಬಂದುಬಿಡುತ್ತೇವೆ. ಸಂಘಟನೆಯ ಗೋಜಿಗೆಹೋಗದಿರುವುದು ಹಿನ್ನಡೆಗೆ ಕಾರಣ.

ಸರ್ಕಾರ ಎಲ್ಲ ಶಾಲಾ-ಕಾಲೇಜುಗಳಲ್ಲಿಸಂಗೀತ ಶಿಕ್ಷಕರು ಸೇರಿದಂತೆ ರಂಗಶಿಕ್ಷಕರು, ಚಿತ್ರಕಲಾ ಶಿಕ್ಷಕರನ್ನು ನೇಮಕಾತಿಮಾಡಿಕೊಳ್ಳಬೇಕು. ಲಲಿತ ಕಲೆ, ಸಂಗೀತಪರಂಪರೆಯನ್ನು ಪ್ರೋತ್ಸಾಹಿಸಬೇಕೆಂದುಒತ್ತಾಯಿಸಿದರು.ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನಜಿಲ್ಲಾಧ್ಯಕ್ಷ ಕೆ.ಎಂ.ವೀರೇಶ್‌ ಮಾತನಾಡಿ,ಸಂಗೀತ ಕಲೆ ಒತ್ತಡದಿಂದ ಬದುಕುವಮನುಷ್ಯನಿಗೆ ಮಾನಸಿಕ ನೆಮ್ಮದಿ ಮತ್ತುಆರೋಗ್ಯ ನೀಡುತ್ತದೆ.

ಆ ನಿಟ್ಟಿನಲ್ಲಿಮಕ್ಕಳಿಗೆ ಕಲೆಯ ಅಭಿರುಚಿ ಬೆಳೆಯುವಂತೆಪ್ರೋತ್ಸಾಹಿಸಬೇಕು. ಕಸಾಪ, ಶಸಾಪ ಮತ್ತುಗಾನಯೋಗಿ ಸಂಗೀತ ಪರಿಷತ್‌ ಮೂರುಸಂಘಟನೆಗಳು ಒಟ್ಟಾಗಿ ನಾಡು, ನುಡಿಗಾಗಿಬರುವ ದಿನಗಳಲ್ಲಿ ಅರ್ಥಪೂರ್ಣಕಾರ್ಯಕ್ರಮ ಆಯೋಜಿಸೋಣ ಎಂದುಸಲಹೆ ನೀಡಿದರು.

ಅಖೀಲ ಭಾರತ ವೀರಶೆ„ವ ಮಹಾಸಭಾದಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ, ಸಂಗೀತಪರಿಷತ್ತಿನ ಜಿಲ್ಲಾಧ್ಯಕ್ಷ ತೋಟಪ್ಪ ಉತ್ತಂಗಿಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಎಸ್‌.ವಿ. ಗುರುಮೂರ್ತಿ, ಯೋಗಾಚಾರ್ಯಎಲ್‌.ಎಸ್‌. ಚಿನ್ಮಯಾನಂದ, ಜಾನಪದಪರಿಷತ್‌ ಜಿಲ್ಲಾ ಕಾರ್ಯದರ್ಶಿ ನಿರಂಜನದೇವರಮನೆ, ಬಸವೇಶ್ವರ ವಿದ್ಯಾಸಂಸ್ಥೆಯಕಾರ್ಯದರ್ಶಿ ವಿ.ಕೆ. ಶಂಕರಪ್ಪ, ಗೌರವಸಲಹೆಗಾರ ಕಾಲ್ಕೆರೆ ಚಂದ್ರಪ್ಪ, ಕಲಾವಿದಹರೀಶ್‌, ಜಿಲ್ಲಾ ಸಂಘಟನಾ ಕಾರ್ಯದರ್ಶಿಡಿ.ಒ. ಮುರಾರ್ಜಿ ಮತ್ತಿತರರಿದ್ದರು.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.