ಹಳ್ಳದಲ್ಲಿ ಬೈಕ್‌ ಸಮೇತ ಕೊಚ್ಚಿ ಹೋದ ಯುವಕ


Team Udayavani, Dec 6, 2021, 2:22 PM IST

ಹಳ್ಳದಲ್ಲಿ ಬೈಕ್‌ ಸಮೇತ ಕೊಚ್ಚಿ  ಹೋದ ಯುವಕ

ಕೆ.ಆರ್‌.ಪೇಟೆ : ಧಾರಾಕಾರ ಮಳೆಗೆ ಹಳ್ಳದಲ್ಲಿ ನೀರು ಉಕ್ಕಿ ಹರಿದ ಪರಿಣಾಮ ಯುವಕನೊಬ್ಬನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ತಾಲೂಕಿನ ಸಾರಂಗಿ ಮತ್ತು ಶ್ಯಾರಹಳ್ಳಿ ಮಧ್ಯೆ ಇರುವ ಹೇಮಾವತಿ ಮೇಲ್ಗಾಲುವೆ ಸೇತುವೆ ಬಳಿ ಶನಿವಾರ ರಾತ್ರಿ ನಡೆದಿದೆ.

ಕೈಗೋನಹಳ್ಳಿಯ ಶಿವಲಿಂಗೇಗೌಡ ಅವರ ಮಗ ಉದಯ್‌ (30) ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮೃತಪಟ್ಟಿರುವ ನತದೃಷ್ಟ.

ಬೈಕ್‌ ಸಮೇತ ಕೊಚ್ಚಿಹೋದ: ಮೃತ ಉದಯ್‌ ಮಲ್ಲೇನಹಳ್ಳಿಯ ತನ್ನ ಸಹೋದರಿಯ ಮನೆಗೆ ಹೋಗಿ ವಾಪಸ್‌ ಬರುತ್ತಿದ್ದಾಗ ಜೋರಾಗಿ ಮಳೆ ಬಂದಿದೆ. ಮಳೆ ಸ್ವಲ್ಪ ಕಡಿಮೆಯಾದಾಗ ಊರಿಗೆ ಹೋಗಿ ಬಿಡೋಣ ಎಂದು ಬೈಕ್‌ನಲ್ಲಿ ಬರುತ್ತಿದ್ದಾಗಸಾರಂಗಿ ಹೇಮಾವತಿ ಮೇಲ್ಗಾಲುವೆಯ ಕೆಳ ಭಾಗಇರುವ ಹಳ್ಳದಲ್ಲಿ ಪ್ರವಾಹದ ಮಾದರಿಯಲ್ಲಿನೀರು ಉಕ್ಕಿ ಹರಿದ ಪರಿಣಾಮ ಉದಯ್‌ ಬೈಕ್‌ಸಮೇತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ವಿಷಯ ತಿಳಿದ ತಕ್ಷಣ ಕೆ.ಆರ್‌.ಪೇಟೆ ಅಗ್ನಿಶಾಮಕ ಠಾಣೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದಾಗ ಬೈಕ್‌ ಪತ್ತೆಯಾಗಿದೆ. ಆದರೆ ಉದಯ್‌ ಶವ ಪತ್ತೆಯಾಗಿರುವುದಿಲ್ಲ. ರಾತ್ರಿಯಾದ ಕಾರಣ ಕಾರ್ಯಾಚರಣೆ ಸ್ಥಗಿತಗೊಳಿಸಿ ಭಾನುವಾರಸಂಜೆಯವರೆಗೂ ಕಾರ್ಯಾಚರಣೆ ನಡೆಸಿದರೂ ಶವ ಪತ್ತೆಯಾಗಿರಲಿಲ್ಲ. ಕತ್ತಲಾದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದು, ಸೋಮವಾರ ಶವ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಯಲಿದೆ.

ಸೇತುವೆ ನಿರ್ಮಿಸಲು ಬೇಡಿಕೆ: ಸದರಿ ಮಾರ್ಗದಲ್ಲಿ ನಿತ್ಯ ನೂರಾರು ವಾಹನಗಳು ಓಡಾಡುತ್ತವೆ. ಶ್ಯಾರಹಳ್ಳಿ, ಗೊರವಿ, ಹೆತ್ತಗೋನಹಳ್ಳಿಗ್ರಾಮಗಳಿಗೆ ಹೋಗುವಸಾರಿಗೆ ಬಸ್‌ಗಳು ಇದೇಮಾರ್ಗವಾಗಿ ಓಡಾಡುತ್ತವೆ. ಹಾಗಾಗಿ ಕೂಡಲೇ ಈ ಹಳ್ಳಕ್ಕೆ ಅಡ್ಡಲಾಗಿ ಸೇತುವೆ ನಿರ್ಮಿಸಬೇಕು ಎಂಬುದುಈ ಮಾರ್ಗದ ಪ್ರಯಾಣಿಕರ ಹತ್ತಾರು ವರ್ಷಗಳ ಒತ್ತಾಯವಾಗಿದೆ.

ಇದೇ ಕೈಗೋನಹಳ್ಳಿ ಗ್ರಾಮದವರಾದ ಸಚಿವ ನಾರಾಯಣಗೌಡ ಅವರು ಕೂಡಲೇ ಇಲ್ಲಿ ಸೇತುವೆನಿರ್ಮಿಸಿಕೊಡಲು ಸೂಕ್ತ ಕ್ರಮ ವಹಿಸಬೇಕು. ಈ ಮೂಲಕ ಮಳೆಗಾಲದಲ್ಲಿ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ವಾಹನಗಳು ಓಡಾಡಲುಆಗುತ್ತಿರುವ ತೊಂದರೆ ತಪ್ಪಿಸಬೇಕು ಎಂದು ಸದರಿಮಾರ್ಗದ ಪ್ರಯಾಣಿಕರು ಸಚಿವರನ್ನು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.