ಸೇನೆಯ ಅಚಾತುರ್ಯ; 14 ನಾಗರಿಕರು ಸಾವನ್ನಪ್ಪಿರುವ ಘಟನೆಗೆ ಕೇಂದ್ರ ವಿಷಾದ ವ್ಯಕ್ತಪಡಿಸಿದೆ: ಶಾ

ನಾಗಾಲ್ಯಾಂಡ್ ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು, ಇದೀಗ ನಿಯಂತ್ರಣಕ್ಕೆ ತರಲಾಗಿದೆ

Team Udayavani, Dec 6, 2021, 3:45 PM IST

ಸೇನೆಯ ಅಚಾತುರ್ಯ; 14 ನಾಗರಿಕರು ಸಾವನ್ನಪ್ಪಿರುವ ಘಟನೆಗೆ ಕೇಂದ್ರ ವಿಷಾದ ವ್ಯಕ್ತಪಡಿಸಿದೆ: ಶಾ

ನವದೆಹಲಿ: ನಾಗಾಲ್ಯಾಂಡ್ ನ ಮಾನ್ ಜಿಲ್ಲೆಯ ತಿರು ಗ್ರಾಮದಲ್ಲಿ ಶನಿವಾರ ಸೇನಾ ಕಾರ್ಯಾಚರಣೆ ವೇಳೆ ಬಂಡುಕೋರರು ಎಂದು ತಪ್ಪಾಗಿ ಭಾವಿಸಿ 14 ಮಂದಿ ನಾಗರಿಕರನ್ನು ಭದ್ರತಾ ಪಡೆಗಳು ಹತ್ಯೆಗೈದಿರುವ ಘಟನೆಗೆ ಕೇಂದ್ರ ಸರ್ಕಾರ ವಿಷಾದ ವ್ಯಕ್ತಪಡಿಸಿರುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ(ಡಿಸೆಂಬರ್ 06) ಲೋಕಸಭೆಗೆ ತಿಳಿಸಿದ್ದಾರೆ.

ಇದನ್ನೂ ಓದಿ:ಗರ್ಭಿಣಿ ಸಹೋದರಿಯ ಶಿರಚ್ಛೇದ ಮಾಡಿ ಸೆಲ್ಫಿ ತೆಗೆದ ಸಹೋದರ : ಕೃತ್ಯಕ್ಕೆ ಸಾಥ್ ನೀಡಿದ ತಾಯಿ

ಎಸ್ ಐಟಿಯನ್ನು ರಚಿಸಿ ಈ ಘಟನೆಗೆ ಸಂಬಂಧಿಸಿದಂತೆ ಪೂರ್ಣ ಪ್ರಮಾಣದಲ್ಲಿ ಒಂದು ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸುವಂತೆ ನಿರ್ದೇಶನ ನೀಡಲಾಗಿದೆ. ನಾಗಾಲ್ಯಾಂಡ್ ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು, ಇದೀಗ ನಿಯಂತ್ರಣಕ್ಕೆ ತರಲಾಗಿದೆ ಎಂದರು.

ಇನ್ನು ಮುಂದೆ ಯಾವತ್ತೂ ಇಂತಹ ಘಟನೆ ನಡೆಯುವುದಿಲ್ಲ ಎಂಬ ಭರವಸೆ ನೀಡಲಾಗಿದೆ ಎಂದು ಶಾ ಹೇಳಿದರು. ತಮ್ಮ ಹೇಳಿಕೆಯನ್ನು ನೀಡಿದ ನಂತರ ವಿರೋಧ ಪಕ್ಷಗಳು ಘೋಷಣೆ ಕೂಗಿ, ಆಕ್ಷೇಪ ವ್ಯಕ್ತಪಡಿಸಿದ್ದವು. ಈ ಘಟನೆ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಬೇಕೆಂದು ಆಗ್ರಹಿಸಿದ್ದವು.

14 ನಾಗರಿಕರ ಹತ್ಯೆ ಕುರಿತು ಚರ್ಚೆ ನಡೆಯುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಉಪಸ್ಥಿತರಿರಬೇಕು ಎಂದು ಕಾಂಗ್ರೆಸ್ ಪಕ್ಷ ಕೂಡಾ ಆಗ್ರಹಿಸಿದೆ. ಆದರೆ ಪ್ರಧಾನಿ ಮೋದಿ ಅವರು ಕಲಾಪದಿಂದ ದೂರ ಉಳಿದಿದ್ದಾರೆ ಎಂದು ಕಾಂಗ್ರೆಸ್ ದೂರಿದೆ.

ಘಟನೆ ಹಿನ್ನೆಲೆ: ಮ್ಯಾನ್ಮಾರ್ ಮೂಲದ ಉಗ್ರರ ಚಲನವಲನಗಳ ಕುರಿತು ಗುಪ್ತಚರ ಮಾಹಿತಿ ಬಂದ ಹಿನ್ನೆಲೆಯಲ್ಲಿ ಅಸ್ಸಾಂ ರೈಫಲ್ಸ್ ನ ವಿಶೇಷ ಪಡೆಯು ಈ ಪ್ರದೇಶದಲ್ಲಿ ಕಾರ್ಯಾಚರಣೆ ಕೈಗೊಂಡಿತ್ತು. ಆದರೆ, ಅದೇ ಸಮಯದಲ್ಲಿ ಕಲ್ಲಿದ್ದಲು ಗಣಿಯಲ್ಲಿ ಕೆಲಸಕ್ಕೆ ತೆರಳಿದ್ದ ಕಾರ್ಮಿಕರು ಸಂಜೆ ಪಿಕಪ್ ವ್ಯಾನ್ ನಲ್ಲಿ ಮನೆಗೆ ಹಿಂತಿರುಗುತ್ತಿದ್ದರು. ಅವರನ್ನೇ ಉಗ್ರರು ಎಂದು ಭಾವಿಸಿದ ಯೋಧರು ಏಕಾಏಕಿ ಗುಂದಿನ ದಾಳಿ ನಡೆಸಿದ್ದು, ವ್ಯಾನ್ ನಲ್ಲಿದ್ದ ಎಲ್ಲಾ 14 ಕಾರ್ಮಿಕರು ಸಾವನ್ನಪ್ಪಿದ್ದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.