ನಮ್ಮದು ಕಾಯಕದಲ್ಲಿ ದೇವರನ್ನು ಕಂಡ ನಾಡು


Team Udayavani, Dec 6, 2021, 4:11 PM IST

27god

ಮೋರಟಗಿ: ಶರಣರು-ಸತ್ಪುರುಷರು ನಡೆದಾಡಿದ ನಾಡು ನಮ್ಮದು. ನಮ್ಮ ದೇಶದ ಸಂಸ್ಕೃತಿ ವಿಶ್ವವೇ ಮೆಚ್ಚವಂಥದ್ದು. ನಾಡಿನಲ್ಲಿ ಶರಣರು ತಮ್ಮ ಕಾಯಕದ ಮೂಲಕ ಕೈಲಾಸ ಕಂಡು ಪರಮಾತ್ಮನನ್ನೇ ಧರೆಗಿಳಿಸಿದ್ದಾರೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.

ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಜಾತ್ರೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಮೌನೇಶ್ವರ ಪುರಾಣ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸಿ ಅವರು ಮಾತನಾಡಿದರು.

ಪರಮಾತ್ಮ ಕಣ್ಣಿಗೆ ಕಾಣಲ್ಲ. ಆದರೆ ನಿಮ್ಮ ಕಾಯಾ-ವಾಚಾ-ಮನಸಾ ಶುದ್ಧವಿಟ್ಟುಕೊಂಡು ತನು-ಮನ-ಧನದಿಂದ ಜೀವನ ಸಾಗಿಸಿದರೆ ನಿಮ್ಮ ಕಾಯಕದಲ್ಲಿ ದೇವರು ಕಾಣಿಸುತ್ತಾನೆ. ಇತ್ತೀಚಿನ ದಿನಗಳಲ್ಲಿ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ದಿನೇ ದಿನೇ ಹೆಚ್ಚಾಗಿ ನಡೆಯುತ್ತಿವೆ. ಯುವಕರು ಶರಣರು-ಸಂತರ ಪುರಾಣ, ಕೀರ್ತನೆ, ಸಂಸಾರಿಕ ನಾಟಕ ನೋಡಬೇಕು. ಈ ಮೂಲಕ ಉತ್ತಮ ಮೌಲಿಕ ಸಂದೇಶ ಅಳವಡಿಸಿಕೊಂಡರೆ ಸುಂದರ ಜೀವನ ಸಾಗಿಸಲು ಸಾಧ್ಯ ಎಂದರು.

ಇತ್ತೀಚಿನ ದಿನಗಳಲ್ಲಿ ನಡೆಯುವ ಹೇಯ ಕೃತ್ಯಗಳಿಗೆ ಕಡಿವಾಣ ಹಾಕಬೇಕು. ಹಿಂದಿನ ಅಧಿಕಾರವಧಿಯಲ್ಲಿ ವೀರಭದ್ರೇಶ್ವರ ದೇವಸ್ಥಾನದ ನವೀಕರಣಕ್ಕೆ ಸ್ಪಂದಿಸಿದ್ದೆ. ಈಗ ಭವ್ಯ ದೇಗುಲವಾಗಿ ಕಾರ್ಯಕ್ರಮ ಜರುಗುತ್ತಿರುವುದು ಸಂತೋಷ ತಂದಿದೆ. ಕಳೆದ 15 ದಿನಗಳ ಹಿಂದೆ ಸಿದ್ದರಾಮೇಶ್ವರ ಜಾತ್ರೆ ಕಾರ್ಯಕ್ರಮದಲ್ಲಿ ಭಗವಹಿಸಿದ್ದಾಗ ಅನೇಕ ಮನವಿಗಳು ಬಂದಿವೆ. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಯಾವುದೇ ಆಶ್ವಾಸನೆ ನೀಡಿರಲಿಲ್ಲ. ಮಾರ್ಚ್‌ ತಿಂಗಳ ಅಂತ್ಯದಲ್ಲಿ ಸಿದ್ಧರಾಮೇಶ್ವರ ದೇವಸ್ಥಾನ ಅಭಿವೃದ್ಧಿಪಡಿಸುವ ಜೊತೆಗೆ ಗ್ರಾಮಕ್ಕೆ ಮೂಲ ಸೌಲಭ್ಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಸೊನ್ನ ದಾಸೋಹ ಮಠದ ಡಾ| ಶಿವಾನಂದ ಸ್ವಾಮೀಜಿ, ಸಿಂದಗಿ ಬಿಜೆಪಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ, ನಿಂಗನಗೌಡ ಪಾಟೀಲ, ಗುರುಪಾದಪ್ಪ ನೆಲ್ಲಗಿ, ಸಿದ್ದನಗೌಡ ಗುತ್ತರಗಿ, ಶಿವರಾಯ ಹಿಪ್ಪರಗಿ, ರೇವಣಸಿದ್ದ ಮಸಳಿ, ಪ್ರಕಾಶ ಅಡಗಲ್ಲ, ಡಾ| ರಾಜಶೇಖರ ಪತ್ತಾರ, ಡಾ| ಆರ್‌.ಬಿ. ಕುಲಕರ್ಣಿ, ಸಂತೋಷ ಶಾಬಾದಿ, ಶರಣು ಕೋಳಕೂರ, ಮುರುಗೇಂದ್ರ ಕೋರಿ, ಭೂತಾಳಿ ಖಾನಾಪೂರ, ವಿದ್ಯಾಧರ ಮಳಗಿ, ಶ್ರೀಶೈಲ ಅಣಬಸ್ಟಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

1-qweqwewqe

Cyclone ; ಪಶ್ಚಿಮ ಬಂಗಾಳದಲ್ಲಿ ರೆಡ್ ಅಲರ್ಟ್: ಭಾನುವಾರ ರಾತ್ರಿ ಅಪ್ಪಳಿಸಲಿರುವ ಚಂಡಮಾರುತ

`ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Fake ID Card; `ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

ISREL

Rafah ಕಾರ್ಯಾಚರಣೆ ಅಂತ್ಯಗೊಳಿಸಲು ಇಸ್ರೇಲ್‌ಗೆ ಯುಎನ್ ನ್ಯಾಯಾಲಯದ ಆದೇಶ

Vatal Nagaraj ಕರ್ನಾಟಕ-ತಮಿಳುನಾಡು ಸರ್ಕಾರ ಬೀಗರು

Vatal Nagaraj ಕರ್ನಾಟಕ-ತಮಿಳುನಾಡು ಸರ್ಕಾರ ಬೀಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Vijayapura:ಆಯುತಪ್ಪಿ ಬಿದ್ದ ಮಹಿಳೆಯ ಕಾಲಿನ ಮೇಲೆ ಹರಿದ ಬಸ್

police crime

Vijayapura ಜಿಲ್ಲೆಯ ವೈದ್ಯ ಸೇರಿ ಇಬ್ಬರಿಗೆ ಆನ್‍ಲೈನ್ ವಂಚನೆ : 68.77 ಲಕ್ಷ ರೂ. ಪಂಗನಾಮ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

1-qweqwewqe

Cyclone ; ಪಶ್ಚಿಮ ಬಂಗಾಳದಲ್ಲಿ ರೆಡ್ ಅಲರ್ಟ್: ಭಾನುವಾರ ರಾತ್ರಿ ಅಪ್ಪಳಿಸಲಿರುವ ಚಂಡಮಾರುತ

`ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Fake ID Card; `ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.