ಹಾವುಗಳ ಹಾವಳಿ ತಡೆಯದೆ ಮನೆಗೇ ಬೆಂಕಿಯಿಟ್ಟ!

13.50 ಕೋಟಿ ರೂ. ಮೌಲ್ಯದ ಬಂಗಲೆ ಸುಟ್ಟು ಭಸ್ಮ; ​ವಿಷಸರ್ಪಗಳನ್ನು ಓಡಿಸಲೆಂದು ಹೊಗೆ ಹಾಕಿದಾಗ ಈ ಘಟನೆ

Team Udayavani, Dec 7, 2021, 10:15 AM IST

ಹಾವುಗಳ ಹಾವಳಿ ತಡೆಯದೆ ಮನೆಗೇ ಬೆಂಕಿಯಿಟ್ಟ!

ಮೇರಿಲ್ಯಾಂಡ್‌: ಸ್ವಂತ ಮನೆ ಕಟ್ಟಲೆಂದು ಜೀವನಪೂರ್ತಿ ಕಷ್ಟಪಟ್ಟು ದುಡಿದು ಹಣ ಉಳಿತಾಯ ಮಾಡುವವರನ್ನು ನೀವು ನೋಡಿರುತ್ತೀರಿ. ಆದರೆ, ಅದೇ ಮನೆಯಿಂದ ಜೀವಕ್ಕೇ ಕುತ್ತಾಗುತ್ತದೆ ಎಂದಾಗ ಜೀವ ಉಳಿಸಿಕೊಳ್ಳುವುದೇ ಮುಖ್ಯವಾಗುತ್ತದೆ. ಅಮೆರಿಕದ ಮೇರಿಲ್ಯಾಂಡ್‌ನ‌ಲ್ಲಿ ಇಂಥದ್ದೇ ಘಟನೆ ನಡೆದಿದೆ.

ದಿನಂಪ್ರತಿ ಮನೆಗೆ ನುಗ್ಗುತ್ತಿದ್ದ ಸರ್ಪಗಳಿಂದ ಮುಕ್ತಿ ಪಡೆಯಲೆಂದು ಮನೆ ಮಾಲೀಕ ಬರೋಬ್ಬರಿ 13.50 ಕೋಟಿ ರೂ. ಪಾವತಿಸಿ ಇತ್ತೀಚೆಗಷ್ಟೇ ಖರೀದಿಸಿದ್ದ ಮನೆಯನ್ನೇ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾನೆ!

ಹಾಗಂತ ಇದನ್ನು ಆತ ಉದ್ದೇಶಪೂರ್ವಕವಾಗಿ ಮಾಡಿದ್ದಲ್ಲ. ಈ ವ್ಯಕ್ತಿ ಆ ಮನೆಯನ್ನು ಖರೀದಿಸುವ ಮುನ್ನ ಆ ಮನೆಯಲ್ಲಿ ಬಾಡಿಗೆಗಿದ್ದವರು ಕೂಡ ಹಾವುಗಳ ಕಾಟದಿಂದ ರೋಸಿ ಹೋಗಿದ್ದರಂತೆ.

ಏನೂ ಆಗಲಿಕ್ಕಿಲ್ಲ ಎಂದು ಭಾವಿಸಿ ಇವರು ಮನೆಯನ್ನು ಕೊಂಡುಕೊಂಡಿದ್ದರು. ಆದರೆ, ಮನೆಗೆ ಬಂದಿದ್ದೇ ತಡ, ಹಾವುಗಳು ದಿನನಿತ್ಯ “ಅತಿಥಿ’ಗಳಂತೆ ಮನೆಗೆ ಆಗಮಿಸುತ್ತಿದ್ದವು. ಕಣ್ಣು ಹಾಯಿಸಿದಲ್ಲೆಲ್ಲ ಹಾವುಗಳನ್ನು ಕಂಡರೆ ಯಾರಿಗಾದರೂ ಹೇಗಾಗಿರಬೇಡ? ಇದರಿಂದ ಕಂಗಾಲಾದ ಮಾಲೀಕ, ಭಾನುವಾರ ಒಂದಿಷ್ಟು ಕಲ್ಲಿದ್ದಲನ್ನು ತಂದು ಅದಕ್ಕೆ ಬೆಂಕಿ ಕೊಟ್ಟಿದ್ದಾನೆ. ಕಲ್ಲಿದಲ್ಲಿನಿಂದ ಏಳುವ ಹೊಗೆ ತಾಳಲಾರದೇ ಸರ್ಪಗಳು ಓಡಿಹೋಗಬಹುದು ಎನ್ನುವುದು ಅವನ ಲೆಕ್ಕಾಚಾರವಾಗಿತ್ತು. ಆದರೆ, ಬೆಂಕಿಯು ಕ್ಷಣಮಾತ್ರದಲ್ಲಿ ಅಲ್ಲಿದ್ದ ದಹ್ಯ ವಸ್ತುಗಳಿಗೆ ವ್ಯಾಪಿಸಿ, 10 ಸಾವಿರ ಚದರ ಅಡಿ ವಿಸ್ತೀರ್ಣದ ಇಡೀ ಬಂಗಲೆಯನ್ನೇ ಸುಟ್ಟು ಕರಕಲಾಗಿಸಿದೆ.

ಇದನ್ನೂ ಓದಿ:ವಾಹನ ಸಂಚಾರ ಬಿಡಿ; ನಡೆದುಕೊಂಡು ಹೋಗುವುದೇ ದೊಡ್ಡ ಸವಾಲು

ಮನೆಯು ಹೊತ್ತಿ ಉರಿಯುತ್ತಿರುವ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಟ್ವೀಟಿಗರು ಈ ಘಟನೆ ಬಗ್ಗೆ ತಮಗೆ ತೋಚಿದಂತೆ ಅಭಿಪ್ರಾಯಗಳನ್ನೂ ಹರಿಬಿಟ್ಟಿದ್ದಾರೆ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.