ಬೋವಿ ಸಮಾಜದ ವತಿಯಿಂದ ಹಿಮ್ಮಡಿ ಸಿದ್ದರಾಮೇಶ್ವರ ಶ್ರಿಗಳಿಗೆ ಗೌರವ ಸಮರ್ಪಣೆ
Team Udayavani, Dec 6, 2021, 6:40 PM IST
ಪಿರಿಯಾಪಟ್ಟಣ: ಕಾರ್ತಿಕ ಮಾಸದ ಕಪಿಲಾರತಿ ಕಾರ್ಯಕ್ರಮಕ್ಕೆ ನಂಜನಗೂಡಿಗೆ ಆಗಮಿಸಿದ್ದ ಚಿತ್ರದುರ್ಗದ ಭೋವಿ ಗುರುಪೀಠದ ಹಿಮ್ಮಡಿ ಸಿದ್ದರಾಮೇಶ್ವರ ಮಹಾ ಸ್ವಾಮೀಜಿಗಳನ್ನು ಪಿರಿಯಾಪಟ್ಟಣ ತಾಲ್ಲೂಕು ಬೋವಿ ಸಮಾಜದ ಮುಖಂಡರಾದ ರವಿಕುಮಾರ್, ಮರಡಿಯೂರು ರವಿ, ಸತ್ಯಗಾಲ ಗುರುರಾಜ್, ಸುಬ್ರಹ್ಮಣ್ಯ, ಮೋಹನ್ ನಾಗನಹಳ್ಳಿ ಪಾಳ್ಯ ರವರು ಭೇಟಿಯಾಗಿ ಗೌರವ ಸಮರ್ಪಿಸಿ ಆಶೀರ್ವಾದ ಪಡೆದರು.
ಈ ಹಿಂದುಳಿದ ವರ್ಗಗಳ ಮಠಾಧೀಶರಾದ ಹೊಸದುರ್ಗ ಶ್ರೀ ಭಗೀರಥ ಪೀಠದ ಜಗದ್ಗುರು ಶ್ರೀ ಪುರುಷೋತ್ತಮನಂದಪುರಿ ಮಹಾಸ್ವಾಮಿಗಳು, ಚಿತ್ರದುರ್ಗದ ಕುಂಚಿಟಿಗರ ಮಠದ ಶಾಂತವೀರ ಮಹಾಸ್ವಾಮಿಜಿ, ಮಡಿವಾಳ ಮಾಚಿದೇವ ಮಹಾ ಸ್ವಾಮೀಜಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್
G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್ ನೀಡುತ್ತಿರಲಿಲ್ಲ
Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ
Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ
Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ