ಮಾದಿಗ ದಂಡೋರ ಮಹಾಸಭೆಗೆ ಜಿಲ್ಲೆಯಿಂದ 100 ಜನ


Team Udayavani, Dec 7, 2021, 5:08 PM IST

davanagere news

ದಾವಣಗೆರೆ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಡಿ.14ರಂದು ನಡೆಯಲಿರುವ ಮಾದಿಗ ದಂಡೋರರಾಷ್ಟ್ರೀಯ ಮಹಾಸಭೆಗೆ ದಾವಣಗೆರೆ ಜಿಲ್ಲೆಯಿಂದ100 ಜನ ತೆರಳಲು ತೀರ್ಮಾನಿಸಲಾಗಿದೆ.

ನಗರದ ಹಳೆ ಪಿ.ಬಿ. ರಸ್ತೆಯ ಶ್ರೀ ಬೀರಲಿಂಗೇಶ್ವರದೇವಸ್ಥಾನದಲ್ಲಿ ನಡೆದ ಜಿಲ್ಲಾ ಮಾದಿಗ ದಂಡೋರಸಮಿತಿ ಸಭೆಯಲ್ಲಿಈ ತೀರ್ಮಾನ ಕೈಗೊಳ್ಳಲಾಯಿತು.ಅಧ್ಯಕ್ಷತೆ ವಹಿಸಿದ್ದ ಸಮಿತಿ ಜಿಲ್ಲಾಧ್ಯಕ್ಷ ಎಚ್‌.ಸಿ.ಗುಡ್ಡಪ್ಪ ಮಾತನಾಡಿ, ದೆಹಲಿಯ ಜಂತರ್‌-ಮಂತರ್‌ನಲ್ಲಿ ಡಿ.1 4 ರಂದು ಮಾದಿಗ ದಂಡೋರ ರಾಷ್ಟ್ರೀಯಅಧ್ಯಕ್ಷ ಮಂದಕೃಷ್ಣ ಮಾದಿಗ ಅವರ ಮುಖಂಡತ್ವದಲ್ಲಿರಾಷ್ಟ್ರೀಯ ಮಹಾಸಭೆ ನಡೆಯಲಿದೆ.

ಸಭೆಗೆದಾವಣಗೆರೆ ಜಿಲ್ಲೆಯಿಂದ 100 ಜನ ದೆಹಲಿಗೆತೆರಳಬೇಕಿದೆ. ಡಿ.12ರಂದೇ ದಾವಣಗೆರೆರೈಲ್ವೆ ನಿಲ್ದಾಣದಿಂದ ದೆಹಲಿಗೆ ತೆರಳಲು ಸಿದ್ಧತೆಮಾಡಿಕೊಳ್ಳಬೇಕು. ದೇಶದ ವಿವಿಧ ರಾಜ್ಯಗಳಲ್ಲಿಮಾದಿಗ ಸಮುದಾಯದ ಮೇಲೆ ನಡೆಯುತ್ತಿರುವದೌರ್ಜನ್ಯ ಖಂಡಿಸಿ ಮತ್ತು ಒಳಮೀಸಲಾತಿ ವರ್ಗಿàಕರಣಕ್ಕೆ ಶಿಫಾರಸು ಮಾಡಿರುವ ವರದಿಗಳನ್ನುಆಯಾ ರಾಜ್ಯ ಸರ್ಕಾರಗಳು ಅನುಮೋದಿಸಿ ಕೇಂದ್ರಸರ್ಕಾರಕ್ಕೆ ಸಲ್ಲಿಸುವಂತೆ ಒತ್ತಾಯಿಸಿ ಮಹಾಸಭೆಯನ್ನುದೆಹಲಿಯಲ್ಲಿ ಕರೆಯಲಾಗಿದೆ ಎಂದು ತಿಳಿಸಿದರು.

ಸಮಾಜದ ಮುಖಂಡರಾದ ಎ.ಕೆ. ನಾಗಪ್ಪ, ಎ.ಕೆ.ಪರಸಪ್ಪ, ಕಂದನಕೋವಿ ರಾಜಪ್ಪ, ಕಿತ್ತೂರು ಡಿ.ಎಸ್‌.ಜಯಪ್ಪ, ಎಚ್‌.ಬಸವರಾಜ್‌ ಹುಣಸೆಕಟ್ಟೆ, ದೊಡ್ಮನೆದಾನಪ್ಪ ಶಾಮನೂರು, ದೇವರಾಜ್‌ ಬಸವಾಪುರ,ಕೆ.ಎಂ. ಅಂಜನಪ್ಪ ಹೆಮ್ಮೆನಬೇತೂರು, ಬಿ.ಒ.ಕೃಷ್ಣಮೂರ್ತಿ, ಎಂ. ಆಂಜನೇಯ, ಶಿವಳ್ಳಿ ನಾಗರಾಜ್‌,ಕೆ. ಶಿವರಾಜ್‌, ಗಂಗನರಸಿ ಹನುಮಂತಪ್ಪ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.