ನಿಗಮದ ಹೆಸರು ಬದಲಾಯಿಸಿದ್ರೆ ಹೋರಾಟ


Team Udayavani, Dec 7, 2021, 5:12 PM IST

chitradurga news

ಚಿತ್ರದುರ್ಗ: ಕಾಡುಗೊಲ್ಲ ಅಭಿವೃದ್ಧಿ ನಿಗಮದಹೆಸರನ್ನು ರಾಜಕೀಯ ಒತ್ತಡದ ಕಾರಣಕ್ಕೆಗೊಲ್ಲ-ಕಾಡುಗೊಲ್ಲ ಅಭಿವೃದ್ಧಿ ನಿಗಮ ಎಂದುಮರುನಾಮಕರಣ ಮಾಡಬಾರದು ಎಂದುನಾಡೋಜ ಸಿರಿಯಜ್ಜಿ ಸಾಂಸ್ಕೃತಿಕ ಪ್ರತಿಷ್ಠಾನದಅಧ್ಯಕ್ಷ ಡಾ| ಮಲ್ಲಿಕಾರ್ಜುನ ಕಲಮರಹಳ್ಳಿ ಹೇಳಿದರು.

ಪತ್ರಿಕಾ ಭವನದಲ್ಲಿ ಸೋಮವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರುಒತ್ತಡಕ್ಕೆ ಮಣಿದು ಕಾಡುಗೊಲ್ಲ ಅಭಿವೃದ್ಧಿನಿಗಮದ ಹೆಸರು ಬದಲಾವಣೆ ಮಾಡಿದರೆರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು.

ಹಿಂದಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು, ಶಿರಾ ಉಪ ಚುನಾವಣೆವೇಳೆ ಮಾಧ್ಯಮಗಳ ಮುಂದೆ ಸ್ಪಷ್ಟವಾಗಿಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸುತ್ತೇವೆಎಂದು ಹೇಳಿದ್ದರು.

ಆದರೆ ಶಾಸಕಿ ಪೂರ್ಣಿಮಾಶ್ರೀನಿವಾಸ್‌ ಒತ್ತಡಕ್ಕೆ ಮಣಿದು ಗೊಲ್ಲ ಅಭಿವೃದ್ಧಿನಿಗಮ ಎಂಬ ಹೆಸರಿನೊಂದಿಗೆ ಅ ಧಿಕೃತಆದೇಶ ಹೊರಡಿಸಿದ್ದರು. ಮುಖ್ಯಮಂತ್ರಿಗಳನಿರ್ಧಾರಿಂದ ಕಾಡುಗೊಲ್ಲ ಬುಡಕಟ್ಟುಸಮುದಾಯದ ಶತಮಾನಗಳ ಬೇಡಿಕೆಗೆ ತಣ್ಣೀರು ಎರಚಿದಂತಾಯಿತು.

ಈ ವೇಳೆ ಪ್ರತಿಭಟನೆ ಹಾದಿತುಳಿದಾಗ ಸರ್ಕಾರ ಎಚ್ಚೇತ್ತು ಪುನಃ ಕಾಡುಗೊಲ್ಲಅಭಿವೃದ್ಧಿ ನಿಗಮವನ್ನೇ ಮರುಸ್ಥಾಪಿಸಿ ಅ ಧಿಸೂಚನೆಹೊರಡಿಸಿತು. ಬಳಿಕ ನಿಗಮಕ್ಕೆ 5 ಕೋಟಿ ರೂ.ಅನುದಾನ ಮಂಜೂರು ಮಾಡಿ ಅ ಧಿಕಾರಿನೇಮಕ ಮಾಡಿದರೂ ಸಹ ಅಧ್ಯಕ್ಷರು ಮತ್ತುಸದಸ್ಯರನ್ನೊಳಗೊಂಡ ಕಾರ್ಯಕಾರಿ ಮಂಡಳಿಇನ್ನೂ ರಚನೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮತ್ತೆ ಮಧ್ಯ ಪ್ರವೇಶಿಸಿದ ಶಾಸಕಿಪೂರ್ಣಿಮಾ ಶ್ರೀನಿವಾಸ್‌ ಸಿಎಂ ಮೇಲೆ ಒತ್ತಡತಂದು ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆಗೊಲ್ಲ-ಕಾಡುಗೊಲ್ಲ ಅಭಿವೃದ್ಧಿ ನಿಗಮ ಎಂಬಹೆಸರು ಇಡಲು ಸಿದ್ಧತೆ ನಡೆಸಿದ್ದಾರೆ. ಇದಕ್ಕೆ ಸಿಎಂಬಸವರಾಜ ಬೊಮ್ಮಾಯಿ ಸಹ ಸಕಾರಾತ್ಮಕವಾಗಿಸ್ಪಂದಿಸಿರುವುದಾಗಿ ತಿಳಿದು ಬಂದಿದೆ.

ಇವರಉದ್ದೇಶ ಈಡೇರಿದರೆ ಕಾಡುಗೊಲ್ಲರ ತಲೆಯಮೇಲೆ ಚಪ್ಪಡಿ ಕಲ್ಲು ಎಳೆದಂತಾಗುತ್ತದೆ.ಆದ್ದರಿಂದ ಮುಖ್ಯಮಂತ್ರಿಗಳು ಕೂಡಲೇ ತಮ್ಮನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಆಗ್ರಹಿಸಿದರು.

ಯಾದವ ಪ್ರೇರಿತ ಗೊಲ್ಲರಿಗೂ(ಊರುಗೊಲ್ಲರು) ಕಾಡುಗೊಲ್ಲರಿಗೂ ಎಳ್ಳುಕಾಳಿನಷ್ಟೂ ಸಮಾಜೋ ಸಾಂಸ್ಕೃತಿಕ ಸಾಮ್ಯತೆ ಸಂಬಂಧಗಳಿಲ್ಲ. ಆಂಧ್ರ ಮೂಲದ ಊರುಗೊಲ್ಲರು ಒಂದು ಜಾತಿ ವರ್ಗವಾದರೆ, ಕನ್ನಡ ಮೂಲದಕಾಡುಗೊಲ್ಲರು ಬುಡಕಟ್ಟು ವರ್ಗ. ಕಾಡುಗೊಲ್ಲರು ಅಂಬು, ಕೊಂಬು, ಗುಡಿಕಟ್ಟು, ಕಟ್ಟೆಮನೆಹೊಂದಿರುವ ಸಂಪ್ರದಾಯದವರು. ಇದಾವುದೂಇಲ್ಲದ ಊರುಗೊಲ್ಲರು ಊರುಗಳಲ್ಲಿ ಮತ್ತುಪಟ್ಟಣಗಳಲ್ಲಿ ವಾಸಿಸುತ್ತಾರೆ. ಕಾಡುಗೊಲ್ಲರುಊರುಗಳಿಂದ ದೂರವಾಗಿ ಅಡವಿಗಳಲ್ಲಿ,ಹಟ್ಟಿಗಳಲ್ಲಿ ವಾಸಿಸುತ್ತಾರೆ ಎಂದು ತಿಳಿಸಿದರು.

ಪ್ರಧಾನ ಕಾರ್ಯದರ್ಶಿ ಪ್ರೊ|ಜಿ.ರಾಜಶೇಖರಯ್ಯ ಮಾತನಾಡಿ, ಕಾಡುಗೊಲ್ಲಬುಡಕಟ್ಟು ಸಮುದಾಯದೊಂದಿಗೆ ಯಾದವಊರುಗೊಲ್ಲ ಜಾತಿಯನ್ನು ಸಮೀಕರಣಮಾಡುವುದು ಅವೈಜ್ಞಾನಿಕ. ಊರುಗೊಲ್ಲಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮಸ್ಥಾಪಿಸಲು ಯಾತ ತಕರಾರೂ ಇಲ್ಲ ಎಂದು ಸ್ಟಷ್ಟಪಡಿಸಿದರು.

ಶಾಸಕಿ ಪೂರ್ಣಿಮಾ ಮತ್ತು ಅವರ ಪತಿರಾಜ್ಯ ಯಾದವ ಗೊಲ್ಲ ಸಂಘದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್‌ ಕಾಡುಗೊಲ್ಲರ ಅಭಿವೃದ್ಧಿ ನಿಗಮಹಾಗೂ ಎಸ್‌ಟಿ ಮೀಸಲಾತಿ ಬಗ್ಗೆ ತಳೆದಿರುವನಕಾರಾತ್ಮಕ ಧೋರಣೆ ಬದಲಾಯಿಸಿಕೊಳ್ಳಬೇಕು.ಇಲ್ಲವಾದಲ್ಲಿ ಕಾಡುಗೊಲ್ಲರ ತೀವ್ರಪ್ರತಿರೋಧವನ್ನು ಎದುರಿಸಬೇಕಾಗುತ್ತದೆ ಎಂದುತಾಕೀತು ಮಾಡಿದರು.ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷಸಿ. ಪಾತಲಿಂಗಪ್ಪ, ಉಪಾಧ್ಯಕ್ಷ ಜಿ. ವೆಂಕಟೇಶ್‌ಇತರರು ಇದ್ದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.