ಹಣಕಾಸು ವಿವಾದ ಕೊಲೆಯಲ್ಲಿ ಅಂತ್ಯ


Team Udayavani, Dec 8, 2021, 12:41 PM IST

chitradurga news

ಚಿತ್ರದುರ್ಗ: ಹಣಕಾಸಿನ ವಿಚಾರವಾಗಿನಡೆದ ಮಾತುಕತೆ ವ್ಯಕ್ತಿಯೊಬ್ಬನನ್ನುಕೊಲೆ ಮಾಡಿಸಿದ ಘಟನೆ ನಗರದಹೃದಯ ಭಾಗದಲ್ಲಿರುವ ಬಾಲಕಿಯರಸರ್ಕಾರಿ ಪದವಿಪೂರ್ವ ಕಾಲೇಜುಹಿಂಭಾಗದ ಗಲ್ಲಿಯಲ್ಲಿ ನಡೆದಿದೆ.

ಜಿಮ್‌ ತರಬೇತುದಾರ ಹಾಗೂವೆಲ್ಡಿಂಗ್‌ ಕೆಲಸ ಮಾಡಿಕೊಂಡಿದ್ದ ಹೊರಪೇಟೆಯ ಮಹಮ್ಮದ್‌ ಅಜರ್‌(28) ಕೊಲೆಯಾದ ವ್ಯಕ್ತಿ. ನಗರದಲ್ಲಿಹಮಾಲಿ ಕೆಲಸ ಮಾಡಿಕೊಂಡಿದ್ದಮಾರುತಿ ನಗರದ ಮುಬಾರಕ್‌ ಅಲಿ(31), ಎಪಿಎಂಸಿಯಲ್ಲಿ ವಾಸವಿರುವಪ್ರದೀಪ್‌ (26) ಹಾಗೂ ಚೇಳುಗುಡ್ಡದಹಸೇನ್‌ (30) ಕೊಲೆ ಮಾಡಿರುವ ಆರೋಪಿಗಳು. ಘಟನೆನಡೆದ ಕೇವಲ ಆರುತಾಸುಗಳಲ್ಲಿ ನಗರ ಠಾಣೆಪೊಲೀಸರು ಕೊಲೆಆರೋಪಿಗಳನ್ನುಬಂಧಿ ಸಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ. ರಾಧಿ ಕಾತಿಳಿಸಿದ್ದಾರೆ.

ಘಟನೆ ವಿವರ: ಕೊಲೆಯಾದ ನಗರದಹೊರಪೇಟೆಯ ನಿವಾಸಿ ಜಿಮ್‌ತರಬೇತುದಾರ ಮಹಮ್ಮದ್‌ ಅಜರ್‌(28) ಬಳಿ ಹಮಾಲಿ ಕೆಲಸ ಮಾಡುತ್ತಿದ್ದಮುಬಾರಕ್‌ 40 ಸಾವಿರ ರೂ. ಹಾಗೂಪ್ರದೀಪ್‌ 20 ಸಾವಿರ ರೂ. ಸಾಲಪಡೆದಿದ್ದರು. ಕೆಲ ದಿನಗಳಿಂದ ಸಾಲದಹಣ ನೀಡುವಂತೆ ಅಜರ್‌ ಕೇಳಿದ್ದಾನೆ.

ಈ ವೇಳೆ ಮುಬಾರಕ್‌ ಪತ್ನಿ ಬಗ್ಗೆ ಅವಾಚ್ಯಶಬ್ದಗಳಿಂದ ಮಾತನಾಡಿದ್ದರಿಂದಸಿಟ್ಟಿಗೆದ್ದಿದ್ದ ಮುಬಾರಕ್‌ ಅಲಿ, ಪ್ರದೀಪ್‌ಸ್ನೇಹಿತನಾದ ಹೂವಿನ ವ್ಯಾಪಾರಿ ಹಸೇನ್‌ಬಳಿ ಕೊಲೆ ಬಗ್ಗೆ ಚರ್ಚೆ ನಡೆಸಿದ್ದಾರೆ.ಬಳಿಕ ಈ ಮೂವರು ಕೊಲೆಗೆ ಸಂಚುರೂಪಿಸಿದ್ದಾರೆ. ನಗರದ ಕೆಲವುಕಡೆಗಳಲ್ಲಿ ಅಜರ್‌ನನ್ನು ಕರೆಸಿಕೊಂಡಾಗಆತ ಸ್ನೇಹಿತರೊಂದಿಗೆ ಬಂದಿದ್ದರಿಂದ3 ಬಾರಿ ಕೊಲೆ ಯತ್ನ ವಿಫಲವಾಗಿದೆ.ಡಿ. 6 ರಂದು ಸೋಮವಾರ ರಾತ್ರಿ10:30ರ ಸಮಯದಲ್ಲಿ ಹಣನೀಡುತ್ತೇವೆಂದು ನಗರದ ಸರ್ಕಾರಿಬಾಲಕಿಯರ ಪದವಿಪೂರ್ವ ಕಾಲೇಜುಹಿಂಭಾಗದ ರಸ್ತೆಗೆ ಅಜರ್‌ನನ್ನು ಕರೆಸಿದ್ದಾರೆ.

ಮುಬಾರಕ್‌ ಅಲಿ,ಪ್ರದೀಪ್‌ ನೀಡಿದ ಹಣವನ್ನು ಬೈಕ್‌ಮೇಲೆ ಕುಳಿತು ಎಣಿಸುತ್ತಿದ್ದ ಅಜರ್‌ಮೇಲೆ ಏಕಾಏಕಿ ಮೂವರು ಸೇರಿಚಾಕು, ಮಚ್ಚಿನಿಂದ ಹಲ್ಲೆ ನಡೆಸಿತಲೆ ಮೇಲೆ ಕಲ್ಲುಎತ್ತಿ ಹಾಕಿ ಕೊಲೆಮಾಡಿದ್ದಾರೆ.ಮೃತನ ತಂದೆ ಮಹಮದ್‌ಅಲಿ ನೀಡಿದ ದೂರಿನನ್ವಯಚಿತ್ರದುರ್ಗ ನಗರ ಠಾಣೆ ಪೊಲೀಸರುವಿದ್ಯಾನಗರದ ರಾಷ್ಟ್ರೀಯ ಹೆದ್ದಾರಿಬಳಿ ಇದ್ದ ಮೂವರು ಆರೋಪಿಗಳನ್ನುವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆಒಳಪಡಿಸಿದ್ದಾರೆ.

ಪ್ರಕರಣವನ್ನು ಕೆಲಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ನಗರ ಠಾಣೆ ಸಿಪಿಐ ನಯೀಂಅಹಮದ್‌, ಪಿಎಸ್‌ಐ ಸುರೇಶ್‌,ಸಿಬ್ಬಂದಿಗಳಾದ ರಾಜಶೇಖರ್‌,ಜಗದೀಶ್‌, ಪಿ.ರವಿ, ಅಶೋಕ, ಜಯಪ್ಪ,ಮಧುಸೂಧನ್‌ ತಂಡದ ಕಾರ್ಯವನ್ನುಎಸ್ಪಿ ಜಿ. ರಾಧಿಕಾ ಶ್ಲಾಘಿಸಿದ್ದಾರೆ

ಟಾಪ್ ನ್ಯೂಸ್

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.