ಕುಷ್ಟಗಿ: ಎರಡನೇ ಡೋಸ್ ಆಗದಿದ್ದರೂ ಪ್ರಮಾಣ ಪತ್ರ: ಬೆಚ್ಚಿ ಬಿದ್ದ ಕುಟುಂಬ ವರ್ಗ.!


Team Udayavani, Dec 8, 2021, 6:59 PM IST

ಕುಷ್ಟಗಿ: ಎರಡನೇ ಡೋಸ್ ಆಗದಿದ್ದರೂ ಪ್ರಮಾಣ ಪತ್ರ: ಬೆಚ್ಚಿ ಬಿದ್ದ ಕುಟುಂಬ ವರ್ಗ.!

ಕುಷ್ಟಗಿ: ಪಟ್ಟಣದ ಪುರಸಭೆ 15ನೇ ವಾರ್ಡ್ ಸದಸ್ಯೆ ಸೇರಿದಂತೆ ಅವರ ಕುಟುಂಬ ವರ್ಗ ಕೋವಿಡ್ ಲಸಿಕೆ ಎರಡನೇ ಡೋಸ್ ಹಾಕಿಸಿಕೊಳ್ಳದಿದ್ದರೂ, ಲಸಿಕಾಕರಣವಾಗಿದೆ ಎನ್ನುವ ಪ್ರಮಾಣ ಪತ್ರಗಳು ಬಂದಿವೆ.

ಕುಷ್ಟಗಿ ಪಟ್ಟಣದ 15ನೇ ವಾರ್ಡ ಸದಸ್ಯೆ ವಿಜಯಲಕ್ಷ್ಮೀ ಕಟ್ಟಿಮನಿ, ಪತಿ ಮಂಜುನಾಥ ಕಟ್ಟಿಮನಿ ಸೇರಿದಂತೆ ಐವರು ಸದಸ್ಯರು ಕಳೆದ 7ನೇ ಜೂನ್ ರಂದು ಮೊದಲ ಡೋಸ್ ಕೋವಿಶೀಲ್ಡ್ ಲಸಿಕೆ ಹಾಕಿಸಲಾಗಿತ್ತು. 2ನೇ ಡೋಸ್ ಲಸಿಕೆ ಹಾಕಿಸಿಕೊಳ್ಳುವ ಸಂದರ್ಭದಲ್ಲಿ ಮನೆಯಲ್ಲಿ ಯಾರಿಗೂ ಒಬ್ಬರು ತಪ್ಪಿದರೆ ಮತ್ತೊಬ್ಬರಿಗೆ ಹುಷಾರ್ ಇಲ್ಲದ ಕಾರಣ ಲಸಿಕೆಯನ್ನು ಮುಂದೂಡಲಾಗಿತ್ತು.

ನಂತರ ಲಸಿಕೆ ಹಾಕಿಸಿಕೊಳ್ಳಲು ಡಿ.7ರಂದು ಸ್ಥಳೀಯ ಆಸ್ಪತ್ರೆಗೆ ಹೋಗಿರುವ ಸಂದರ್ಭದಲ್ಲಿ ನೀವು ಲಸಿಕೆ ಹಾಕಿಸಿಕೊಂಡಿದ್ದೀರಿ ಎಂದು ಲಸಿಕಾಕರಣವಾಗಿರುವ ಬಗ್ಗೆ ಪ್ರಮಾಣ ಪತ್ರ ತೋರಿಸಿರುವುದು ಅಚ್ಚರಿಗೆ ಕಾರಣವಾಗಿದೆ. ನಂತರ ಲಸಿಕಾ ಮಿತ್ರರೊಂದಿಗೆ ವಾದಿಸಿ, ಕಡೆಗೂ ಲಸಿಕೆ ಹಾಕಿಸಿಕೊಂಡೆವು ಎಂದು ಪುರಸಭೆ ಸದಸ್ಯೆಯ ಪತಿ ಮಂಜುನಾಥ ಕಟ್ಟಿಮನಿ ಮಾಹಿತಿ ನೀಡಿದರು.

ಈ ಕುರಿತು ಪ್ರತಿಕ್ರಿಯಿಸಿ ಮಂಜುನಾಥ ಕಟ್ಟಿಮನಿ ಅವರು, ಮೊದಲ ಡೋಸ್ ಬಳಿಕ ಎರಡನೇ ಡೋಸ್ ಹಾಕಿಸಿಕೊಳ್ಳುವ ಕುರಿತು, ಜನರನ್ನು ಲಸಿಕೆ ಕೇಂದ್ರ ಕರೆತರಲಾಗದೇ ಅಂಕಿ ಅಂಶಗಳಿಂದ ಪ್ರಗತಿ ತೋರಿಸಲು ಲಸಿಕೆ ಹಾಕಿಸಿಕೊಳ್ಳದೇ ಇದ್ದರು ಲಸಿಕೆ ಹಾಕಿಸಿಕೊಂಡಿರುವ ಬಗ್ಗೆ ಪ್ರಮಾಣ ಪತ್ರ ಸೃಷ್ಟಿಸಿರುವುದು ಅಕ್ರಮ ಬಹಿರಂಗವಾಗಿದೆ. ಲಸಿಕಾಕರಣದ ಪ್ರಗತಿ ತೋರಿಸಲು ಅಂಕಿ ಅಂಶಗಳ ಹೊದಾಣಿಕೆಯ ಎಡವಟ್ಟು ಮಾಡಿದ್ದಾರೆ ಎಂದರು.

ಟಾಪ್ ನ್ಯೂಸ್

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.