ಉಪವಿಭಾಗಾಧಿಕಾರಿ ಕಚೇರಿ ಪೀಠೋಪಕರಣ ಜಪ್ತಿ

ಭೂ ಪರಿಹಾರಧನ 55,28,009-00 ರೂ.ಗಳನ್ನು ಬಿಡುಗಡೆಗೊಳಿಸುವಂತೆ ಆದೇಶ ನೀಡಿತ್ತು.

Team Udayavani, Dec 8, 2021, 5:51 PM IST

ಉಪವಿಭಾಗಾಧಿಕಾರಿ ಕಚೇರಿ ಪೀಠೋಪಕರಣ ಜಪ್ತಿ

ಜಮಖಂಡಿ: ತಾಲೂಕಿನ ಗೋಠೆ ಗ್ರಾಮದ ರೈತರ ಜಮೀನನ್ನು ಕೆರೆ ನಿರ್ಮಾಣಕ್ಕೆ ಸ್ವಾಧೀನಗೊಳಿಸಿ ಕೊಂಡಿದ್ದು, ಭೂಸ್ವಾಧೀನಕ್ಕೊಳಗಾದ ಜಮೀನಿನ ರೈತರಿಗೆ ಸೂಕ್ತ ಪರಿಹಾರ ನೀಡದೇ ಇರುವುದನ್ನು ಅವಲೋಕಿಸಿದ ನ್ಯಾಯಾಲಯ ಜಮಖಂಡಿ ಉಪವಿಭಾಗಾಧಿಕಾರಿ ಕಚೇರಿ ಪೀಠೊಪಕರಣ ಮತ್ತು ಇತರೆ ವಸ್ತುಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಲಾಗಿದೆ.

ಅದರಂತೆ ನ್ಯಾಯಾಲಯದ ಸಿಬ್ಬಂದಿ ಸೋಮವಾರ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿರುವ ಮೂರು ಕಂಪ್ಯೂಟರ್‌, ಒಂದು ಪ್ರಿಂಟರ್‌, ಒಂದು ಝರಾಕ್ಸ್‌ ಮಶೀನ ಸಹಿತ ಪೀಠೊಪಕರಣಗಳನ್ನು ಜಪ್ತಿ ಮಾಡುವ ಮೂಲಕ ನ್ಯಾಯಾಲಯ ವಶಕ್ಕೆ ಪಡೆದಿದೆ.

ತಾಲೂಕಿನ ಗೋಠೆ ಗ್ರಾಮದ ಬಳಿ ಜಿನುಗು ಕೆರೆ ನಿರ್ಮಾಣಕ್ಕಾಗಿ ಅಲ್ಲಿನ ರೈತರ ಜಮೀನನ್ನು ಭೂಸ್ವಾ ಧೀನ ಪಡಿಸಿಕೊಳ್ಳಲಾಗಿತ್ತು. ಸುಮಾರು 5 ಎಕರೆ ಜಮೀನಿಗೆ ಹೆಚ್ಚುವರಿ ಭೂ ಪರಿಹಾರಧನ ನೀಡುವಂತೆ ಜಮಖಂಡಿ ಹಿರಿಯ ದಿವಾಣಿ ನ್ಯಾಯಾಲಯ 2017 ಅ.23ರಂದು ನೀಡಿರುವ ತೀರ್ಪಿನಂತೆ ಭೂ ಮಾಲೀಕರಿಗೆ ಹೆಚ್ಚುವರಿ ಭೂ ಪರಿಹಾರಧನ 55,28,009-00 ರೂ.ಗಳನ್ನು ಬಿಡುಗಡೆಗೊಳಿಸುವಂತೆ ಆದೇಶ ನೀಡಿತ್ತು.

ಪರಿಹಾರ ನೀಡುವಲ್ಲಿ ವಿಳಂಬ ನೀತಿ ಅನುಸರಿಸುವ ಅಧಿಕಾರಿ ಅಥವಾ ನೌಕರರು ತಮ್ಮ ಸ್ವಂತಖರ್ಚಿನಲ್ಲಿ ಬಡ್ಡಿ ನೀಡಬೇಕು. ವೆಚ್ಚವನ್ನು 2021-22ನೇ ಸಾಲಿನ ಆಯವ್ಯಯ ಲೆಕ್ಕ ಶಿರ್ಷಿಕೆಯಡಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಗೆ ಅನುದಾನ ಬಿಡುಗಡೆ ಮಡುವಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.

ತಾಲೂಕಿನ ಗೋಟೆ ಗ್ರಾಮದ ಭೂಮಾಲೀಕರಾದ ಗದಿಗೆಪ್ಪ ನಾಗೇಶ್ವರ್‌, ಭೀಮಪ್ಪ ಸಂಗಪ್ಪ ಹನಗಂಡಿ, ಸುರೇಶ ಕಂಬಾಗಿ, ನಿಂಗಪ್ಪ ತಳಸಂಗ ಸೇರಿದಂತೆ ರೈತರಿಗೆ ಸರ್ಕಾರದ ಅಧಿಧೀನ ಕಾರ್ಯದರ್ಶಿಗಳು ಪರಿಹರಧನ ಬಿಡುಗಡೆ ಬಗ್ಗೆ ಪತ್ರ ಮುಖೇನ ತಿಳಿಸಿದ್ದು, ಇಲ್ಲಿನ ಉಪವಿಭಾಗಾಧಿಕಾರಿ ಹಣ ಬಿಡುಗಡೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಹಣ ಜಮಾ ಆಗಿಲ್ಲ
ಉಪವಿಭಾಗಾಧಿಕಾರಿ ಕಚೇರಿಯ ಸಂಬಂಧಿಸಿದ ನೌಕರರ ಪ್ರಕಾರ ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆಯಿಂದ ಇನ್ನೂವರೆಗೂ ಹಣ ಬಿಡುಗಡೆಯಾಗಿಲ್ಲ. ಸರ್ಕಾರದ ಕೆ-2 ತಾಂತ್ರಿಕ ತೊಂದರೆಯಿಂದ ಹಣ ಜಮಾವಣೆಗೊಂಡಿಲ್ಲ ಎಂದು ಮಾಹಿತಿ ಲಭ್ಯವಾಗಿದೆ. ಸರ್ಕಾರದ ದ್ವಂದ ನೀತಿ, ಆಡಳಿತ ವೈಖರಿಯಿಂದಾಗಿ ಕಳೆದ 4-5 ವರ್ಷಗಳಿಂದ ರೈತರು ಭೂಮಿ ಕಳೆದುಕೊಂಡು ನ್ಯಾಯಾಲಯ-ಕಚೇರಿಗೆ ಅಲೆದಾಡುವ ಸ್ಥಿತಿ ಬಂದಿದೆ ಎಂದು ಫಲಾನುಭವಿಗಳು
ಆರೋಪಿಸಿದ್ದಾರೆ.

ಟಾಪ್ ನ್ಯೂಸ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.