ಮೋದಿಗೆ ಸಿದ್ದು ಸರ್ಟಿಫಿಕೇಟ್‌ ಬೇಕಿಲ್ಲ


Team Udayavani, Dec 9, 2021, 2:20 PM IST

chikkamagalore news

ಚಿಕ್ಕಮಗಳೂರು: ಇಡೀ ಪ್ರಪಂಚದದೃಷ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಅವರು ಅಗ್ರಗಣ್ಯ ಸ್ಥಾನದಲ್ಲಿದ್ದಾರೆ.ಹೀಗಿರುವಾಗ ಸಿದ್ದರಾಮಯ್ಯ ಅವರ ಸರ್ಟಿಫಿಕೇಟ್‌ ನಮಗೆ ಬೇಕಾಗಿಲ್ಲ ಎಂದುಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಸಿ.ಟಿ.ರವಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು,ಮೋದಿ ಆಪ್ರಿಕಾ, ಆಸ್ಟ್ರೇಲಿಯಾ, ಅಮೆರಿಕಎಲ್ಲಿಗೇ ಹೋದರೂ ಮೋದಿ ಮೋದಿಎನ್ನುತ್ತಾರೆ. ಆದರೆ ದೇಶದ ಇತಿಹಾಸದಲ್ಲಿಇಂತಹ ಪ್ರಧಾನಿ ನೋಡಿರಲಿಲ್ಲ,ಅವರೊಬ್ಬ ಸುಳ್ಳುಗಾರ ಎಂದು ಮೋದಿವಿರುದ್ಧ ಬಾಯಿಗೆ ಬಂದಂತೆ ಹಲುಬುವಸಿದ್ಧರಾಮಯ್ಯ ಹೆಸರನ್ನು ಪಾಕಿಸ್ತಾನದಲ್ಲಿಯಾರಾದರೂ ಹೇಳಬಹುದು. ಇಂಗ್ಲೆಂಡ್‌ಅಧ್ಯಕ್ಷ ಬೋರಿಸ್‌ ಜಾನ್ಸನ್‌ “ಒನ್‌ಸನ್‌,ಒನ್‌ಗಿÅàಕ್‌, ಒನ್‌ವಲ್ಡ್‌ ಓನ್ಲಿ ಒನ್‌ಮೋದಿ’ ಎಂದು ಬಣ್ಣಿಸಿದ್ದಾರೆ.

ಇಸ್ರೇಲ್‌ ಅಧ್ಯಕ್ಷ “ನಮ್ಮದೇಶದಲ್ಲಿ ನನಗಿಂತ ಪಾಪ್ಯುಲರ್‌ಯಾರಾದರೂ ಇದ್ದರೇ ಅದುಮೋದಿ’ ಎಂದಿದ್ದಾರೆ. ದೇಶದಲ್ಲಿಎಲ್ಲಿ ಹೋದರೂ ಮೋದಿಮೋದಿ ಅಂತಾರೆ. ಕರ್ನಾಟಕದಾಟಿದರೆ ಸಿದ್ದರಾಮಯ್ಯ ಹೆಸರು ಯಾರೂಹೇಳಲ್ಲ. ರಾಹುಲ್‌ ಗಾಂ ಧಿ ಹೆಸರನ್ನೇಯಾರೂ ಹೇಳಲ್ಲ. ನಾನಿದ್ದಂತೆ ಉಳಿದವರುಎಂದು ಸಿದ್ದರಾಮಯ್ಯ ಭಾವಿಸಿದ್ದಾರೆ.

ಅದಕ್ಕಾಗಿಯೇ ಅವರಿಗೆ ಎಲ್ಲರೂ ಹಾಗೇಕಾಣಾ¤ರೆ ಎಂದರು.ಬಿಜೆಪಿ ಜೆಡಿಎಸ್‌ನೊಂದಿಗೆ ಒಳಒಪ್ಪಂದಮಾಡಿಕೊಂಡಿದೆ ಎನ್ನುವ ಡಿ.ಕೆ.ಶಿವಕುಮಾರ್‌, ಅಂದು ನಿಮಗೆ ಜೆಡಿಎಸ್‌ಬೆಂಬಲ ಇಲ್ಲದಿದ್ದರೆ ನೀವು ಶಾಸಕರಾಗಲುಮತ್ತು ನಿಮ್ಮ ತಮ್ಮ ಸಂಸದರಾಗಲೂಆಗುತ್ತಿರಲಿಲ್ಲ,

ಬಿಜೆಪಿ ಅಲೆಯಲ್ಲಿನಿಮಗೆ ಜೆಡಿಎಸ್‌ ಬೆಂಬಲ ಇದ್ದಿದ್ದರಿಂದನೀವು ಶಾಸಕರಾಗಿ ಮತ್ತು ನಿಮ್ಮ ತಮ್ಮಸಂಸದರಾಗಲು ಸಾಧ್ಯವಾಯ್ತು. ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಸಿಎಂಸ್ಥಾನದಲ್ಲಿ ಕೂರಿಸಿ ಕಾಲೆಳೆದಿದ್ದು ಅವರೇ,ಕೈಗೆಟುಕದ ದ್ರಾಕ್ಷಿ ಹುಳಿ ಅನ್ನೋದುಕಾಂಗ್ರೆಸ್‌ಗೆ ಅನ್ವಯಿಸುತ್ತದೆ. ಒಪ್ಪಂದವೆಲ್ಲಾಕಾಂಗ್ರೆಸ್‌ಗೆ ಬಿಟ್ಟಿದ್ದು, ನಮ್ಮದುಜನರೊಂದಿಗೆ ಸಂಬಂಧ. ಜೆಡಿಎಸ್‌ ಎಲ್ಲಿಸ್ಪರ್ಧೆ ಮಾಡಿಲ್ಲ, ಅಲ್ಲಿ ಬೆಂಬಲ ಕೊಡುವಂತೆಯಡಿಯೂರಪ್ಪ ಅವರು ಜೆಡಿಎಸ್‌ಮುಖಂಡರನ್ನು ಕೇಳಿಕೊಂಡಿದ್ದಾರೆ.

ಅವರುಏನೂ ಹೇಳಿಲ್ಲ, ಮತದಾರರಿಗೆ ಯಾವುದುಒಳ್ಳೆಯದು ಯಾವುದು ಕೆಟ್ಟದ್ದು ಗೊತ್ತಿದೆ.ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ 20ಕ್ಷೇತ್ರದಲ್ಲಿ ಸ ರ್ಧೆ ಮಾಡಿದ್ದು, 11 ಅಥವಾಗರಿಷ್ಠ 16 ಸ್ಥಾನಗಳಲ್ಲಿ ಬಿಜೆಪಿ ಗೆಲುವುಸಾ ಧಿಸಲಿದೆ.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.