ಚಿಂತನೆಯೊಂದಿಗೆ ಮನಗೆಲ್ಲುವ ತೇಜಸ್ವಿ ಮಂಟೂರ ಶರಣರು

ಬಸವ ಧರ್ಮ ಪ್ರಚಾರಕ, ಪ್ರವಚನಕಾರ ಶರಣ ಈಶ್ವರ ಮಂಟೂರ ಇನ್ನಿಲ್ಲ

Team Udayavani, Dec 9, 2021, 5:35 PM IST

ಬಸವ ಧರ್ಮ ಪ್ರಚಾರಕ, ಪ್ರವಚನಕಾರ ಶರಣ ಈಶ್ವರ ಮಂಟೂರ ಇನ್ನಿಲ್ಲ

ರಬಕವಿ-ಬನಹಟ್ಟಿ : ನಾಡು, ದೇಶವಷ್ಟೇ ಅಲ್ಲದೆ ಬಹರೇನ್, ದುಬೈ ಸೇರಿದಂತೆ ಹಲವಾರು ದೇಶಗಳಲ್ಲಿ ಬಸವ ತತ್ವ ಪ್ರಸಾರದ ಮೂಲಕ ಬಸವ ಧರ್ಮ ಬೆಳೆಸುವಲ್ಲಿ ಹುನ್ನೂರ-ಮಧುರಖಂಡಿಯ ಬಸವಜ್ಞಾನ ಗುರುಕುಲದ ಶರಣ ಈಶ್ವರ ಮಂಟೂರರ ಪರಿಶ್ರಮ ಅವಿರತವಾದುದು, ಚಿಕ್ಕ ವಯಸ್ಸಿನಲ್ಲಿಯೇ ಅದ್ಭುತ ಶಿವಯೋಗ ಸಾಧನೆ ಮಾಡಿ, ಓರ್ವ ಅಸಾಧಾರಣ ಶರಣಜೀವಿಯಾಗಿ 49ನೇ ವಯಸ್ಸಿನಲ್ಲಿಯೇ ಜೀವ ತ್ಯಾಗ ಮಾಡಿರುವದು ನಿಜಕ್ಕೂ ಬೇಸರ ತರುವಂಥದ್ದು ಎಂದು ಹಿರಿಯ ಸಾಹಿತಿ, ಕವಿ ಸಿದ್ಧರಾಜ ಪೂಜಾರಿ ವಿಷಾದ ವ್ಯಕ್ತಪಡಿಸಿದರು.

ನಗರದ ಬಸವ ಸಂಪದ ನಿವಾಸದಲ್ಲಿ ಶರಣ ಈಶ್ವರ ಮಂಟೂರ ನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಚನಗಳ ಪ್ರಸ್ತುತಿಗಾಗಿ ಸಂಗೀತ ಅಧ್ಯಯನ ಮಾಡಿದ್ದರು .ನಾನೂ ಕೂಡ ಅವರಿಗೆ ಸಂಗಿತದ ಒಳಸುಳಿಗಳ ಬಗ್ಗೆ ಪಾಠಮಾಡಿದ್ದೆ.ವಚನಗಳ ಕುರಿತು ಆಳವಾಗಿ ಪರಸ್ಪರ ಚರ್ಚಿಸುತ್ತಿದ್ದೆವು. ಸಂಗೀತಕ್ಕೆ, ಪ್ರವಚನಕ್ಕೆ ಹೇಳಿ ಮಾಡಿಸಿದ ಧ್ವನಿ.ಅಸ್ಖಲಿತ ವಾಣಿ. ಅವರ ಧ್ವನಿಮುದ್ರಿಕೆಗಳನ್ನು ನನ್ನ ಹಸ್ತದಿಂದಲೇ ಲೋಕಾರ್ಪಣೆ ಮಾಡಿಸಿದ್ದರು. ಆಳವಾದ ಚಿಂತನ,ಮನಗೆಲ್ಲುವ ತೇಜಸ್ವಿ ಅವರಾಗಿದ್ದರು. ನಾನು ಅವರನ್ನು ಜ್ಯೂನಿಯರ್ ಸಿದ್ಧೇಶ್ವರಶ್ರೀ ಎಂದೆಲ್ಲ ಸಂಬೋಧಿಸುತ್ತಿದ್ದೆ. ಜನರನ್ನು ಮಂತ್ರ ಮುಗ್ಧ ಗೊಳಿಸುವ ವ್ಯಕ್ತಿತ್ವ ಅವರದಾಗಿತ್ತು. ಈಗ ಅದೆಲ್ಲ ಬರೀ ನೆನಪಾಗಿ ಉಳಿಯುತ್ತದೆ. ಅವರ ಈ ಅಕಾಲಿಕ ಸಾವಿಗಿಂತ ದೊಡ್ಡ ದುರಂತ ಇನ್ನೊಂದಿಲ್ಲ. ಮನಸ್ಸಿಗೆ ಬಹಳ ದುಃಖವಾಗಿದೆ. ಇಡೀ ನಾಡಿನ ದುಃಖದಲ್ಲಿ ನಾನೂ ಕಂಬನಿ ಮಿಡಿಯುತ್ತಿರುವೆ. ಬಸವಾದಿ ಶಿವಶರಣರ ಸಾಲಿನಲ್ಲಿ ಅವರು ಸೇರಿ ಹೋಗಿದ್ದಾರೆ. ಭಾರವಾದ ಹೃದಯದಿಂದ ಅವರಿಗೆ ಶ್ರದ್ಧಾಂಜಲಿ ಸಲ್ಲಸುವೆ ಎಂದರು.

ಹಿರಿಯ ಸಾಹಿತಿ ಮಲ್ಲಿಕಾರ್ಜುನ ಹುಲಗಬಾಳಿ ಮಾತನಾಡಿ, ಸಂಗೀತಕ್ಕೆ, ಪ್ರವಚನಕ್ಕೆ ಹೇಳಿ ಮಾಡಿಸಿ ಧ್ವನಿ, ಅಸ್ಖಲಿತ ವಾಣಿ, ಅವರ ಧ್ವನಿ ಮುದ್ರಿಕೆಗಳನ್ನು ಲೋಕಾರ್ಪಣೆಗೊಂಡು ಬಸವ ತತ್ವ ಗಟ್ಟಿಯಾಗುವಲ್ಲಿ ಕಾರಣರಾದವರು ಈಶ್ವರ ಮಂಟೂರ ಅವರು, ಆಳವಾದ ಚಿಂತನ, ಮನಗೆಲ್ಲುವ ತೇಜಸಿ ಅವರದಾಗಿತ್ತು. ಶರಣ ಲೋಕ ಪತ್ರಿಕೆ ಹೊರತರುವ ಸಂದರ್ಭದಲ್ಲಿಯೇ ಆಘಾತಕಾರಿ ವಿಷಯ ತುಂಬಾ ನೋವಾಗಿದೆ ಎಂದರು.

ಇದನ್ನೂ ಓದಿ : ದುರಂತದಲ್ಲಿ ಬದುಕುಳಿದಿರೋ ಕ್ಯಾ.ವರುಣ್ ಸಿಂಗ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ

ಮಕ್ಕಳ ಸಂಗಮದ ಅಧ್ಯಕ್ಷ ಜಯವಂತ ಕಾಡದೇವರ ಮಾತನಾಡಿ, ನಡೆದಾಡುವ ದೇವರು ಸಿದ್ಧೇಶ್ವರ ಶ್ರೀಗಳ ಹೋಲಿಕೆಯಂತೆಯೇ ಪ್ರವಚನ ಪಟುವಾಗಿ ಬೆಳೆದು ಲಕ್ಷಾಂತರ ಭಕ್ತರನ್ನು ಗಳಿಸಿದ ಕೀರ್ತಿ ಇವರದಾಗಿ, ಜನರನ್ನು ಮಂತ್ರ ಮುಗ್ಧಗೊಳಿಸುವ ವ್ಯಕ್ತಿತ್ವ ಅವರದಾಗಿತ್ತು. ಈಗ ಅದೆಲ್ಲ ಬರೀ ನೆನಪಾಗಿ ಉಳಿಯುತ್ತದೆ. ಅವರ ಅಕಾಲಿಕ ಸಾವಿಗಿಂತ ದೊಡ್ಡ ದುರಂತ ಇನ್ನೊಂದಿಲ್ಲವೆಂದು ಕಂಬನಿ ಮಿಡಿದರು.

ಸದಾಶಿವ ಗಾಯಕವಾಡ, ಮಹಾಂತ ಚೆಟ್ಟೇರ, ಶಂಕರ ಸೊರಗಾಂವಿ, ರವಿಂದ್ರ ಕರಲಟ್ಟಿ, ರಾಜು ಬಾಣಕಾರ, ಶ್ರೀಶೈಲ ಬೀಳಗಿ, ಬಸವರಾಜ ಕೊಕಟನೂರ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.