ರಾಷ್ಟ್ರೀಯ ಬಾಕ್ಸಿಂಗ್‌ ಶಿಬಿರ: ಮೇರಿ, ಅಮಿತ್‌ ಪಂಘಲ್‌ ಹೆಸರಿಲ್ಲ


Team Udayavani, Dec 10, 2021, 6:08 AM IST

ರಾಷ್ಟ್ರೀಯ ಬಾಕ್ಸಿಂಗ್‌ ಶಿಬಿರ: ಮೇರಿ, ಅಮಿತ್‌ ಪಂಘಲ್‌ ಹೆಸರಿಲ್ಲ

ಹೊಸದಿಲ್ಲಿ: ರಾಷ್ಟ್ರೀಯ ಬಾಕ್ಸಿಂಗ್‌ ಶಿಬಿರಕ್ಕೆಂದು ಅಂತಿಮಗೊಳಿಸಲಾದ  ಬಾಕ್ಸರ್‌ಗಳ ಯಾದಿಯಲ್ಲಿ ಆರು ಬಾರಿಯ ವಿಶ್ವ ಚಾಂಪಿಯನ್‌ ಎಂ.ಸಿ. ಮೇರಿ ಕೋಮ್‌ ಮತ್ತು ಏಶ್ಯಾಡ್‌ ಚಿನ್ನದ ಪದಕ ವಿಜೇತ ಅಮಿತ್‌ ಪಂಘಲ್‌ ಹೆಸರು ಕಾಣಿಸಿಕೊಂಡಿಲ್ಲ. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದ ಲವ್ಲಿನಾ ಬೊರ್ಬೋಹೇನ್‌ ಸ್ಥಾನ ಪಡೆದಿದ್ದಾರೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡ ಪುರುಷರ ವಿಭಾಗದ 5 ಮಂದಿ ಬಾಕ್ಸರ್‌ಗಳಾದ ಮನೀಷ್‌ ಕೌಶಿಕ್‌, ಆಶಿಷ್‌ ಚೌಧರಿ, ವಿಕಾಸ್‌ ಕೃಷ್ಣನ್‌, ಸತೀಶ್‌ ಕುಮಾರ್‌ ಕೂಡ ಈ 52 ಮಂದಿಯ ಯಾದಿಯಲ್ಲಿಲ್ಲ. ಇವರಲ್ಲಿ ವಿಕಾಸ್‌ ಕೃಷ್ಣನ್‌ ಭುಜದ ನೋವಿಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ್ಯಾರೂ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳದ ಕಾರಣ ಶಿಬಿರಕ್ಕೆ ಆಯ್ಕೆಯಾಗಿಲ್ಲ ಎಂದು ಅಖೀಲ ಭಾರತ ಬಾಕ್ಸಿಂಗ್‌ ಫೆಡರೇಶನ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವನಿತಾ ಶಿಬಿರದಲ್ಲಿ 49 ಮಂದಿ ಬಾಕ್ಸರ್‌ಗಳಿದ್ದಾರೆ. ಮಾಜಿ ಜೂ. ವಿಶ್ವ ಚಾಂಪಿಯನ್‌ ನಿಖತ್‌ ಜರೀನ್‌ (52 ಕೆಜಿ), ಏಶ್ಯನ್‌ ಚಾಂಪಿಯನ್‌ ಪೂಜಾ ರಾಣಿ (81 ಕೆಜಿ) ಪ್ರಮುಖರು. ಲವ್ಲಿನಾ ಬೊರ್ಗೊಹೇಮ್‌ ಕೂಡ ನ್ಯಾಶನಲ್‌ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳುತ್ತಿಲ್ಲ, ಆದರೆ ಟೋಕಿಯೊ ಒಲಿಂಪಿಕ್ಸ್‌ ಪದಕ ವಿಜೇತೆ ಎಂಬ ಕಾರಣಕ್ಕಾಗಿ ಆಯ್ಕೆ ಮಾಡಲಾಗಿದೆ.

ಮನೆಯಲ್ಲೇ ಮೇರಿ ಅಭ್ಯಾಸ:

ಈ ಸಂದರ್ಭದಲ್ಲಿ ಮೇರಿ ಕಾಮ್‌ ಅವರನ್ನು ಸಂಪರ್ಕಿಸಿದಾಗ, ತಾನೀಗ ಮನೆಯಲ್ಲೇ ಅಭ್ಯಾಸ ನಡೆಸುತ್ತಿದ್ದು, ವಿಶ್ವ ಚಾಂಪಯನ್‌ಶಿಪ್‌ಗೆ ಅಣಿಯಾಗಿತ್ತಿದ್ದೇನೆ ಎಂದಿದ್ದಾರೆ.

ಪುರುಷರ ಬಾಕ್ಸಿಂಗ್‌ ಶಿಬಿರ ಡಿ. 11ರಿಂದ 24ರ ತನಕ ಪಟಿಯಾಲಾದ “ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ನ್ಪೋರ್ಟ್ಸ್’ನಲ್ಲಿ ನಡೆಯಲಿದೆ. ವನಿತಾ ಶಿಬಿರದ ತಾಣ ರೋಹ್ಟಕ್‌ನ ಸಾಯ್‌ ಸೆಂಟರ್‌.

ಟಾಪ್ ನ್ಯೂಸ್

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.