ಪರಿಷತ್ ಫೈಟ್: ಮತದಾನ ಆರಂಭ, ಗೆಲುವಿನ ವಿಶ್ವಾಸದಲ್ಲಿ ಪಕ್ಷಗಳು


Team Udayavani, Dec 10, 2021, 9:30 AM IST

mlc elections in karnataka

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ 25 ಕ್ಷೇತ್ರಗಳಿಗೆ ಶುಕ್ರವಾರ (ಡಿ.10) ಮತದಾನ ಆರಂಭವಾಗಿದೆ. ಒಟ್ಟು 99 ಸಾವಿರ ಮತದಾರರು ಕಣದಲ್ಲಿರುವ 90 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.

ಮತದಾನಕ್ಕಾಗಿ 6,072 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾನ ದಿನದ ಚುನಾವಣಾ ಪ್ರಕ್ರಿಯೆಗಳ ನಿರ್ವಹಣೆಗೆ 7,073 ಚುನಾವಣಾಧಿಕಾರಿಗಳು, 9,344 ಮತದಾನ ಅಧಿಕಾರಿಗಳು ಮತ್ತು 6,648 ವೀಕ್ಷಕರನ್ನು ನಿಯೋಜಿಸಲಾಗಿದೆ. ಒಟ್ಟು 99,062 ಮತದಾರರಲ್ಲಿ 47,205 ಪುರುಷರು, 51, 854 ಮಹಿಳೆಯರು ಹಾಗೂ ಮೂವರು ತೃತೀಯ ಲಿಂಗಿ ಮತದಾರರು ಇದ್ದಾರೆ.

ಇದನ್ನೂ ಓದಿ:ಬೆಳಗಾವಿ ಅಧಿವೇಶನದಲ್ಲಿ ಉ.ಕರ್ನಾಟಕದ ನೀರಾವರಿ ಸಮಸ್ಯೆಗಳ ಚರ್ಚೆ: ಸಿಎಂ ಬೊಮ್ಮಾಯಿ

ಬೆಳಗಾವಿಯಲ್ಲಿ ಅತಿ ಹೆಚ್ಚು 8,875 ಹಾಗೂ ಕೊಡಗಿನಲ್ಲಿ ಅತಿ ಕಡಿಮೆ 1,334 ಮತದಾರರು ಇದ್ದಾರೆ. ಕಣದಲ್ಲಿರುವ ಒಟ್ಟು 90 ಅಭ್ಯರ್ಥಿಗಳಲ್ಲಿ 89 ಪುರುಷರು, ಒಬ್ಬ ಮಹಿಳೆ ಇದ್ದಾರೆ. ಅಲ್ಲದೇ ಬಿಜೆಪಿ ಮತ್ತು ಕಾಂಗ್ರೆಸ್‌ನ ತಲಾ 20, ಜೆಡಿಎಸ್‌ನ 6, ಇತರೆ ಪಕ್ಷಗಳ 11 ಹಾಗೂ ಪಕ್ಷೇತರರು 33 ಮಂದಿ ಅಭ್ಯರ್ಥಿಗಳು ಇದ್ದಾರೆ.

ಖೂಬಾ ಮತದಾನ

ಬೀದರ್: ಇಲ್ಲಿನ ನಗರಸಭೆ ಕಚೇರಿ ಮತಗಟ್ಟೆಯಲ್ಲಿ ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಮತದಾನ ಮಾಡಿದರು.

ನಗರಸಭೆಯ ಮತಗಟ್ಟೆ ಸಂಖ್ಯೆ 1 ರಲ್ಲಿ ಮತದಾನದ ಹಕ್ಕು ಚಲಾಯಿಸಿದರು. ಬೀದರ ಕ್ಷೇತ್ರದಲ್ಲಿ ಎಲ್ಲೆಡೆ ಬಿಜೆಪಿ ಪರ ಅಲೆ ಇದ್ದು, 500 ಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಗೆದ್ದು ವಿಧಾನ ಪರಿಷತ್ ಪ್ರವೇಶಿಸಲಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.