ಲೈಂಗಿಕ ದೌರ್ಜನ್ಯ ತಡೆಗೆ ಸಮಿತಿ ರಚಿಸಿ


Team Udayavani, Dec 10, 2021, 4:23 PM IST

davanagere news

ದಾವಣಗೆರೆ: ಪ್ರತಿಯೊಂದು ಸರ್ಕಾರಿ ಅಥವಾಖಾಸಗಿ ಸಂಸ್ಥೆಗಳ ಕಚೇರಿಯಲ್ಲಿಯೂ ಮಹಿಳೆಯರಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಕುರಿತುಆಂತರಿಕ ಸಮಿತಿ ರಚಿಸುವುದು ಕಡ್ಡಾಯ ಎಂದುಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿದರು.

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆಲೈಂಗಿಕ ಕಿರುಕುಳ ತಡೆಗಟ್ಟುವಿಕೆ (ನಿಷೇ ಧಿಸುವಿಕೆ,ನಿವಾರಿಸುವಿಕೆ) ಅಧಿನಿಯಮ 2013ರ ಕುರಿತಂತೆರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದವತಿಯಿಂದ ಜಿಲ್ಲಾಡಳಿತ ಭವನದ ತುಂಗಭದ್ರಾಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದಅರಿವು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮದು ಸನಾತನ ಸಂಸ್ಕೃತಿಯ ದೇಶವಾಗಿದ್ದು,ಎಲ್ಲಿ ನಾರಿಯನ್ನು ಗೌರವಿಸುವರೋ, ಪೂಜಿಸುವರೋಆ ಸ್ಥಳದಲ್ಲಿ ದೇವತೆಗಳು ನೆಲೆಸುತ್ತಾರೆ ಎಂಬ ಮಾತಿದೆ.ದೇಶದಲ್ಲಿ ಪ್ರತಿಯೊಬ್ಬರಿಗೂ ಗೌರವಪೂರ್ವಕವಾಗಿಜೀವಿಸುವ ಸ್ವಾತಂತ್ರÂ, ಸಮಾನತೆಯನ್ನು ನಮ್ಮದೇಶದಸಂವಿಧಾನ ಕಲ್ಪಿಸಿಕೊಟ್ಟಿದೆ.

ಆದರೆ ಕೆಲಸನಿರ್ವಹಿಸುವ ಸ್ಥಳಗಳಲ್ಲಿ ಮಹಿಳೆಯರ ಮೇಲೆನಡೆಯುವ ಲೈಂಗಿಕ ದೌರ್ಜನ್ಯ ಸಂವಿಧಾನಕಲ್ಪಿಸಿರುವ ಸಮಾನತೆ, ಸ್ವಾತಂತ್ರದ ಆಶಯಕ್ಕೆ ಧಕ್ಕೆತರುವಂತಹದ್ದಾಗಿದೆ ಎಂದರು.ದೇಶದಲ್ಲಿ ಸಂವಿಧಾನದ ಆಶಯಕ್ಕೆವಿರುದ್ಧವಾಗುವಂತಹ, ಮಹಿಳೆಯರ ಮೇಲಿನದೌರ್ಜನ್ಯ ಪ್ರಕರಣಗಳು ನಡೆಯುತ್ತಿರುವುದುನಿಜಕ್ಕೂ ಕಳವಳಕಾರಿಯಾಗಿದೆ. ಸರ್ಕಾರ ಇಂತಹದೌರ್ಜನ್ಯ ತಡೆಗಟ್ಟಿ, ಮಹಿಳೆಯರಿಗೆ ನ್ಯಾಯದೊರಕಿಸುವ ನಿಟ್ಟಿನಲ್ಲಿ 2013ರಲ್ಲಿಯೇ ಕೆಲಸದಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳತಡೆಗಟ್ಟುವಿಕೆ (ನಿಷೇಧಿಸುವಿಕೆ, ನಿವಾರಿಸುವಿಕೆ)ಅಧಿನಿಯಮ ಜಾರಿಗೊಳಿಸಿದೆ.

ಮಹಿಳೆಯರರಕ್ಷಣೆಗೆ ಇದು ದೊಡ್ಡ ಮೈಲುಗಲ್ಲಾಗಿದೆ.ಇದರನ್ವಯ 10ಕ್ಕಿಂತ ಹೆಚ್ಚು ಜನ ಕೆಲಸ ಮಾಡುವಎಲ್ಲ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಪ್ರತಿಯೊಂದುಖಾಸಗಿ, ಹಾಗೂ ಸರ್ಕಾರೇತರ ಸಂಸ್ಥೆಗಳಲ್ಲಿಯೂಮಹಿಳಾ ಅಧಿಕಾರಿ, ಸಿಬ್ಬಂದಿ ಒಳಗೊಂಡ ಆಂತರಿಕಸಮಿತಿ ರಚಿಸುವುದು ಕಡ್ಡಾಯವಾಗಿದೆ. ತಪ್ಪಿದಲ್ಲಿಅದು ಅಪರಾಧವಾಗುತ್ತದೆ. ಮಹಿಳೆಯರ ಮೇಲಿನಲೈಂಗಿಕ ದೌರ್ಜನ್ಯ ತಡೆಗಟ್ಟಲು ಇಂತಹ ಸಮಿತಿಗಳುಪರಿಣಾಮಕಾರಿಯಾಗಿವೆ. ಆದರೆ ಕೆಲವೆಡೆ ಇಂತಹಆಂತರಿಕ ಸಮಿತಿಗಳು ರಚನೆಯಾಗಿಲ್ಲ ಎಂದುಬೇಸರ ವ್ಯಕ್ತಪಡಿಸಿದರು.

ಪೊಲೀಸ್‌ ಉಪಾಧೀಕ್ಷಕಿ ಕನ್ನಿಕಾ ಸಕ್ರಿವಾಲ್‌ಮಾತನಾಡಿ, ಕೆಲಸ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯಎಂದರೇನು, ಯಾವುದು ಲೈಂಗಿಕ ದೌರ್ಜನ್ಯಎಂಬುದನ್ನು ಅಧಿನಿಯಮದಲ್ಲಿ ಸ್ಪಷ್ಟವಾಗಿತಿಳಿಸಲಾಗಿದೆ. ಅಧಿನಿಯಮದ ಕುರಿತು ಮಹಿಳಾನೌಕರರಲ್ಲಿ ಅರಿವಿನ ಕೊರತೆಯಿದೆ. ಮಹಿಳೆಯರುಕಚೇರಿಗಳಲ್ಲಿ ದಕ್ಷತೆಯಿಂದ, ಪ್ರಾಮಾಣಿಕತೆಯಿಂದ,ಉತ್ತಮ ಸೇವೆ ಸಲ್ಲಿಸುವಂತಹ ಪೂರಕ ವಾತಾವರಣಇರಬೇಕು. ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರಪಾಲ್ಗೊಳ್ಳುವಿಕೆ ಅಗತ್ಯವಾಗಿದೆ ಎಂದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿನಜ್ಮಾ, ಪೊಲೀಸ್‌ ಉಪಾಧೀಕ್ಷಕ ಬಸವರಾಜನಾಯಕ್‌, ಸಮಾಜ ಕಲ್ಯಾಣಾಧಿಕಾರಿ ರೇಷ್ಮಾ ಕೌಸರ್‌,ವಿಶೇಷ ಭೂಸ್ವಾಧೀನಾಧಿಕಾರಿ ರೇಷ್ಮಾ ಹಾನಗಲ್‌,ಪಾಲಿಕೆ ಉಪ ಆಯುಕ್ತರಾದ ನಳಿನಾ ಹಾಗೂವಿವಿಧ ಇಲಾಖೆಗಳಲ್ಲಿನ ಮಹಿಳಾ ಉದ್ಯೋಗಿಗಳುಭಾಗವಹಿಸಿದ್ದರು.

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Davangere: ಪಕ್ಷ ಗಳ ಗೆಲುವಿನ ಮತ ಲೆಕ್ಕಾಚಾರ ಚುನಾವಣಾ ಫಲಿತಾಂಶದ ಕಾತರ

Davangere: ಪಕ್ಷ ಗಳ ಗೆಲುವಿನ ಮತ ಲೆಕ್ಕಾಚಾರ ಚುನಾವಣಾ ಫಲಿತಾಂಶದ ಕಾತರ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

31

Italian Open 2024: ಬೋಪಣ್ಣ ಜೋಡಿಗೆ ಸೋಲು

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.