ಉತ್ತರ ಪ್ರದೇಶದಿಂದ ಆಗಮಿಸಿ ಮತದಾನ ಮಾಡಿದ ಸಚಿವೆ ಶೋಭಾ ಕರಂದ್ಲಾಜೆ
Team Udayavani, Dec 10, 2021, 4:32 PM IST
ಚಿಕ್ಕಮಗಳೂರು :ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ವಿಧಾನ ಪರಿಷತ್ ಚುನಾವಣೆಗೆ ಉತ್ತರ ಪ್ರದೇಶದಿಂದ ಆಗಮಿಸಿ ಮತದಾನ ಮಾಡಿದರು.
ಮೂಡಿಗೆರೆಯಲ್ಲಿ ಪಟ್ಟಣ ಪಂಚಾಯಿತಿಯ ಕೇಂದ್ರದಲ್ಲಿ ಮತದಾನ ಮಾಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ಉತ್ತರ ಪ್ರದೇಶದ ಅಯೋಧ್ಯೆಗಿಂತ ದೂರದಲ್ಲಿದ್ದೆ,ಮತದಾನ ಮಾಡಲೇಬೇಕು ಎಂಬ ಉದ್ದೇಶದಿಂದ ಉತ್ತರ ಪ್ರದೇಶದಿಂದ ಬಂದಿದ್ದೇನೆ. ನಮ್ಮ ಅಭ್ಯರ್ಥಿ ಪ್ರಾಣೇಶ್ ಅತ್ಯಧಿಕ ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ ಎಂದರು.
ಸಿಡಿಎಸ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ಪ್ರಕರಣದ ಬಗ್ಗೆ ಈಗಾಗಲೇ ತನಿಖೆ ತಂಡವನ್ನ ರಚನೆ ಮಾಡಲಾಗಿದೆ. ಆದಷ್ಟು ಬೇಗ ತನಿಖೆಯ ವರದಿ ಬರುವ ವಿಶ್ವಾಸವಿದೆ. ಬ್ಲಾಕ್ ಬಾಕ್ಸ್ ಸಿಕ್ಕಿರುವುದರಿಂದ ಹೆಚ್ಚಿನ ಮಾಹಿತಿ ಸಿಗುವ ನಿರೀಕ್ಷೆಯಿದೆ. ಬದುಕಿರುವ ಸೇನಾನಿಗಾಗಿ ಎಲ್ಲರೂ ಪ್ರಾರ್ಥನೆ ಮಾಡೋಣ. ಮಡಿದವರ ಕುಟುಂಬದ ಜೊತೆಗೆ ಸರ್ಕಾರ, ಇಡೀ ದೇಶವೇ ಇದೆ. ಸೂಕ್ತ ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿ ಅನ್ನುವುದು ನಮ್ಮೆಲ್ಲರ ಅಪೇಕ್ಷೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
MUST WATCH
ಹೊಸ ಸೇರ್ಪಡೆ
IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್ ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ