ಅನ್ಯಾಯ ಸರಿಪಡಿಸಲು ಜಿಲ್ಲಾಧಿಕಾರಿಗೆ ಮನವಿ

ಕಲಾವಿದರ ಅನುಭವ ಪರಿಗಣಿಸದೇ ಕೇವಲ ರಾಜಕೀಯ ಕಾರ್ಯಕರ್ತರನ್ನೇ ಪರಿಗಣಿಸುತ್ತಿದ್ದಾರೆ

Team Udayavani, Dec 10, 2021, 6:01 PM IST

ಅನ್ಯಾಯ ಸರಿಪಡಿಸಲು ಜಿಲ್ಲಾಧಿಕಾರಿಗೆ ಮನವಿ

ಬೆಳಗಾವಿ: ರಾಜ್ಯ ಸರ್ಕಾರದ ವಿವಿಧ ಪ್ರಾಧಿಕಾರಗಳ ನೇಮಕದಲ್ಲಿ ಕಿತ್ತೂರು ಕರ್ನಾಟಕದ ಸಾಹಿತಿಗಳು, ಶಿಕ್ಷಣ ತಜ್ಞರು, ಕಲಾವಿದರ ಹಾಗೂ ಸಂಸ್ಕೃತಿ ಚಿಂತಕರ ವಲಯಕ್ಕೆ ಅನ್ಯಾಯವಾಗುತ್ತಲೇ ಬಂದಿದೆ. ಈ ಭಾಗದವರಿಗೆ ಸೂಕ್ತ ಪ್ರಮಾಣದ ಪ್ರಾತಿನಿಧ್ಯ ದೊರೆತಿಲ್ಲ.
ಕೂಡಲೇ ಈ ಕೊರತೆ ನೀಗಿಸುವಂತೆ ಒತ್ತಾಯಿಸಿ ಸಾಹಿತಿಗಳು ಹಾಗೂ ಕಲಾವಿದರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಸುಮಾರು 13 ಅಕಾಡೆಮಿಗಳಲ್ಲಿ ಮೈಸೂರಿನ ರಂಗಾಯಣ ಹಾಗೂ ವಿವಿಧ ಶಾಖೆಗಳಲ್ಲಿ ಇಲ್ಲಿನವರಿಗೆ ಅನ್ಯಾಯವಾಗಿದೆ. ಮೇಲಾಗಿ ಇತ್ತೀಚಿನ ವರ್ಷಗಳಲ್ಲಿ ಸಾಹಿತಿಗಳು, ಕಲಾವಿದರ ಅನುಭವ ಪರಿಗಣಿಸದೇ ಕೇವಲ ರಾಜಕೀಯ ಕಾರ್ಯಕರ್ತರನ್ನೇ ಪರಿಗಣಿಸುತ್ತಿದ್ದಾರೆ ಎಂದು ಹಿರಿಯ ಸಾಹಿತಿ ಪ್ರಾ.ಬಿ.ಎಸ್‌. ಗವಿಮಠ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯೋತ್ಸವ ಪ್ರಶಸ್ತಿಗಳ ಹಂಚಿಕೆ ಯಲ್ಲಿಯೂ ಅನ್ಯಾಯವಾಗುತ್ತಲೇ ಬಂದಿದ್ದು, ಮೂರು ಜಿಲ್ಲೆಗಳ ವಿಸ್ತಾರ ಹೊಂದಿರುವ ಬೆಳಗಾವಿ ಜಿಲ್ಲೆಗೆ ಈ ಬಾರಿ ಒಂದೇ ಒಂದು ಪ್ರಶಸ್ತಿ ಬಂದಿದೆ. ಇದರ ಬಗ್ಗೆ ಗಮನಹರಿಸಬೇಕು ಎಂದು ಸಾಹಿತಿಗಳು ಆಗ್ರಹಿಸಿದರು. ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ನಿರ್ಮಿಸಿ 9 ವರ್ಷಗಳೇ ಕಳೆದವು. ಆದರೆ ಈ 9 ವರ್ಷಗಳಲ್ಲಿ ರಾಜ್ಯಮಟ್ಟದ ಸಚಿವಾಲಯಗಳು ಬಂದಿಲ್ಲ. ಪ್ರತಿ ವರ್ಷ ಕನಿಷ್ಟ ಪಕ್ಷ 30 ದಿನಗಳ ಕಾಲ ವಿಧಾನ ಮಂಡಲ
ಅಧಿವೇಶನ ನಡೆಯಬೇಕು. ಈ ಭಾಗದ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕು. ಆದರೆ ಅಧಿವೇಶನದಲ್ಲಿ ಶಾಸಕರ ಗೈರು ಹಾಜರಾತಿ ಎದ್ದು ಕಾಣುತ್ತದೆ ಎಂದು ಹೇಳಿದರು.

ಸುವರ್ಣ ವಿಧಾನಸೌಧ ನಿರ್ಮಾಣ ಮಾಡಿದ್ದರ ಉದ್ದೇಶ ಮರೆಯಬಾರದು. ಬೆಳಗಾವಿಯಲ್ಲಿ ಕನ್ನಡಿಗರ ಸಂಖ್ಯೆ ಹೆಚ್ಚಾಗುವಂತೆ ಬೆಳಗಾವಿಗೆ ಮತ್ತು ಅದರ ಸಮೀಪ ಹೆಚ್ಚಿನ ಪ್ರಮಾಣದಲ್ಲಿ ಉದ್ದಿಮೆಗಳು ಬರಬೇಕು. ಕನ್ನಡ ಭಾಷಿಕರಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು. ಈ ವೇಳೆ ಏಣಗಿ ಸುಭಾಷ, ಬಸವರಾಜ ಗಾರ್ಗಿ, ಡಾ| ಮಹೇಶ ಗುರನಗೌಡರ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.