ಭಾರತದಲ್ಲಿ ಕೋವಿಡ್‌ ಮೂರನೇ ಅಲೆ ಭೀತಿಯಿಲ್ಲ

ಕೋವಿಡ್‌ ಪಾಸಿಟಿವಿಟಿ ದರ ತೀರಾ ಕಡಿಮೆ; ಒಮಿಕ್ರಾನ್‌ ಕೂಡ ಅಪಾಯಕಾರಿಯಲ್ಲ ಎಂದ ತಜ್ಞರು

Team Udayavani, Dec 11, 2021, 6:40 AM IST

ಭಾರತದಲ್ಲಿ ಕೋವಿಡ್‌ ಮೂರನೇ ಅಲೆ ಭೀತಿಯಿಲ್ಲ

ಸಾಂದರ್ಭಿಕ ಚಿತ್ರ.

ನವದೆಹಲಿ: “ದೇಶದಲ್ಲಿ ಒಮಿಕ್ರಾನ್‌ ಪಾಸಿಟಿವಿಟಿ ದರ ತುಂಬಾ ಕಡಿಮೆಯಿದ್ದು, ಇದರಿಂದಾಗಿ ಒಮಿಕ್ರಾನ್‌ ನಿಂದಲೇ ದೇಶದಲ್ಲಿ ಕೊರೊನಾ ಮೂರನೇ ಅಲೆ ಏಳುತ್ತದೆ ಎಂಬ ಆತಂಕವೇನಿಲ್ಲ” ಎಂದು ತಜ್ಞರು ತಿಳಿಸಿದ್ದಾರೆ. ಇದರಿಂದ, ಕೊರೊನಾ ಹೊಸ ತಳಿಯ ಹಾವಳಿ ಬಗ್ಗೆ ಆತಂಕಗೊಂಡಿದ್ದ ಸಾರ್ವಜನಿಕರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ.

“ದೇಶದಲ್ಲಿ ಕೊರೊನಾ ಎರಡನೇ ಅಲೆಯು ತೀವ್ರ ವಿನಾಶಕಾರಿ ಹೊಡೆತವನ್ನು ಕೊಟ್ಟಿತ್ತು. ಆದರೆ, ಆಗಸ್ಟ್‌ನ ನಂತರ ಕೊರೊನಾ ಪಾಸಿಟಿವಿಟಿ ದರ ಇಳಿಕೆಯಾಗಿದೆ.

ಸೆಪ್ಟಂಬರ್‌ನಲ್ಲಿ ಅದು ಮತ್ತಷ್ಟು ಇಳಿದಿದೆ. ಕೊರೊನಾ ತಡೆಯಲು ಸರ್ಕಾರಗಳು ಅನುಸರಿಸಿದ ಬಿಗಿ ನಿಯಮ ಹಾಗೂ ಬಹುತೇಕ ಸಾರ್ವಜನಿಕರು ಕೊರೊನಾ ನಿರ್ಬಂಧಗಳನ್ನು ಪಾಲಿಸಿದ್ದು ಅದಕ್ಕೆ ಕಾರಣ. ಅದಾದ ನಂತರ ಲಸಿಕೆಯನ್ನು ಬಹುತೇಕ ಮಂದಿ ಪಡೆದದ್ದೂ ಸಹಾಯಕವಾಗಿದೆ.

ಇದನ್ನೂ ಓದಿ:ಕತ್ರಿನಾ-ವಿಕ್ಕಿ ಮದುವೆ ಕೇಕ್‌ ತಯಾರಿಕೆಗೆ ಬರೋಬ್ಬರಿ 48 ಗಂಟೆ ಬೇಕಾಗಿತ್ತಂತೆ!

ಈ ಎಲ್ಲಾ ಕಾರಣಗಳಿಂದ ಮಹಾರಾಷ್ಟ್ರ, ಕೇರಳ ಹೊರತುಪಡಿಸಿ ಎಲ್ಲಾ ರಾಜ್ಯಗಳ ಮಟ್ಟದಲ್ಲಿ ಕೊರೊನಾ ಪಾಸಿಟಿವಿಟಿ ದರ ಗಣನೀಯವಾಗಿ ಇಳಿಕೆಯಾಗಿದೆ. ಹಾಗಾಗಿ, ಮೂರನೇ ಅಲೆ ಬರುವ ಭೀತಿ ಬಹುತೇಕ ದೂರವಾಗಿದೆ. ಆದರೂ, ಸಾರ್ವಜನಿಕರು ಕೇವಲ ಮೊದಲ ಡೋಸ್‌ ಪಡೆದಿದ್ದರೆ ಅಂಥವರು ಎರಡನೇ ಡೋಸ್‌ ಹಾಕಿಸಿಕೊಳ್ಳಬೇಕು, ಸಾಮಾಜಿಕ ಅಂತರ-ಮಾಸ್ಕ್ ಕಡ್ಡಾಯ ಹಾಗೂ ಇನ್ನಿತರ ಕೊರೊನಾ ನಿರ್ಬಂಧ ನಿಯಮಗಳನ್ನು ಪಾಲಿಸಬೇಕು” ಎಂದು ತಜ್ಞರು ತಿಳಿಸಿದ್ದಾರೆ.

ಇನ್ನು, ಒಮಿಕ್ರಾನ್‌ ಅಪಾಯಕಾರಿಯಲ್ಲ ಎಂದು ದಕ್ಷಿಣ ಆಫ್ರಿಕಾದ ಮೇರು ವೈದ್ಯಕೀಯ ಆಸ್ಪತ್ರೆಗಳ ಸಮೂಹವಾದ ನೆಟ್‌ಕೇರ್‌ನ ತಜ್ಞರು ತಿಳಿಸಿದ್ದಾರೆ. ನಮ್ಮಲ್ಲಿ ದಾಖಲಾಗುತ್ತಿರುವ ಒಮಿಕ್ರಾನ್‌ ಸೋಂಕಿತರಲ್ಲಿ ಕೊರೊನಾ ಲಕ್ಷಣಗಳು ತುಂಬಾ ಕ್ಷೀಣವಾಗಿ ಗೋಚರಿಸುತ್ತಿವೆ. ಇದು ಜಗತ್ತನ್ನು ಬಾಧಿಸುವುದರಿಂದ ತಡೆಯಬಹುದು. ಇದಕ್ಕೆ ಎಲ್ಲ ದೇಶಗಳ ಜನರ ಸಂಘಟಿತ ಸಹಕಾರ ಅಗತ್ಯ ಎಂದಿದ್ದಾರೆ.

ಟಾಪ್ ನ್ಯೂಸ್

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Amit Shah 2

UP ಯಲ್ಲಿ ದೇಸಿ ಪಿಸ್ತೂಲ್‌ ಬದಲು ಸೇನೆ ಶಸ್ತ್ರಾಸ್ತ್ರ ತಯಾರಿಕೆ: ಅಮಿತ್‌ ಶಾ

vimana

Tiruchirappalli; ಬೆಂಗಳೂರಿಗೆ ಬರುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

arrested

NEET ಅಕ್ರಮ ಆರೋಪ:ದಿಲ್ಲಿಯಲ್ಲಿ 4 ಮಂದಿ ಬಂಧನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

stalin

PM  ಮೋದಿಯಿಂದ ರಾಜ್ಯಗಳ ನಡುವೆ ಸಂಘರ್ಷ ತಂದಿಡಲು ಕುತಂತ್ರ: ಸ್ಟಾಲಿನ್‌

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.