ಲೋಕ ಅದಾಲತ್: ಪೂರ್ವಭಾವಿ ಸಭೆ
Team Udayavani, Dec 11, 2021, 1:36 PM IST
ಲಿಂಗಸುಗೂರು: ಡಿ.18ರಂದು ನಡೆಯುವ ಲೋಕ ಅದಾಲತ್ ನಿಮಿತ್ತ ಪಟ್ಟಣದ ಜೆಎಂಎಫ್ಸಿಯಲ್ಲಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ್ ದಿದ್ದಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ನ್ಯಾಯಾಧೀಶ ಚಂದ್ರಶೇಖರ್ ದಿದ್ದಿ ಮಾತನಾಡಿ, ದೀರ್ಘಕಾಲದಿಂದ ಇರುವ ಕೆಲವು ಪ್ರಕರಣಗಳನ್ನು ಎರಡು ಪಕ್ಷಗಳ ರಾಜೀ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಲೋಕ ಅದಾಲತ್ ನಡೆಸಲಾಗುತ್ತಿದೆ.
ಮಸ್ಕಿ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಮಗು ಜನನವಾದ ಕೂಡಲೇ ಸಂಬಂಧಿಸಿದ ಪುರಸಭೆ ಅಥವಾ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ಒದಗಿಸಿ ಜನನ ಪ್ರಮಾಣ ಪತ್ರ ತ್ವರಿತಗತಿಯಲ್ಲಿ ಪೂರೈಸಬೇಕಾಗಿದೆ. ಈ ಬಗ್ಗೆ ಕೂಡಲೇ ನಿಗಾವಹಿಸಿ ಕೆಲಸ ಮಾಡುವಂತೆ ಮಸ್ಕಿ ಪುರಸಭೆ ಸಿಬ್ಬಂದಿಗೆ ಸೂಚನೆ ನೀಡಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ವಿನಾಯಕ ಮಾಯಣ್ಣನವರ, ಹೆಚ್ಚುವರಿ ನ್ಯಾಯಾಧೀಶ ದೇಶಮುಖ ಶಿವಕುಮಾರ, ಡಿವೈಎಸ್ಪಿ ಎಸ್. ಎಸ್. ಹುಲ್ಲೂರು, ಸಿಪಿಐಗಳಾದ ಮಹಾಂತೇಶ ಸಜ್ಜನ್, ಪ್ರಕಾಶ ಮಾಳಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು