ಅಫ್ಘಾನ್ ಮಹಿಳೆಯರಿಗೆ ಉದ್ಯೋಗ, ಶಿಕ್ಷಣ ನೀಡಲು ಯುರೋಪ್‌ ಪ್ರತಿನಿಧಿಯ ಒತ್ತಾಯ


Team Udayavani, Dec 11, 2021, 4:28 PM IST

afghn

Representative Image used

ಕಾಬೂಲ್ (ಅಫ್ಘಾನಿಸ್ತಾನ): ಮಹಿಳೆಯರಿಗೆ ಉದ್ಯೋಗ ಮಾಡಲು ಮತ್ತು ಹುಡುಗಿಯರು ಶಾಲೆಗೆ ಹೋಗಲು ಅವಕಾಶ ನೀಡುವಂತೆ ಶುಕ್ರವಾರ ಯುರೋಪಿಯನ್ ಒಕ್ಕೂಟದ ವಿಶೇಷ ಪ್ರತಿನಿಧಿ ತೋಮಸ್ ನಿಕ್ಲಾಸ್ಸನ್ ಅಫ್ಘಾನಿಸ್ತಾನದ ತಾಲಿಬಾನ್‌ಗೆ ಒತ್ತಾಯಿಸಿದ್ದಾರೆ.

ನಿಕ್ಲಾಸನ್ ಅಫ್ಘಾನಿಸ್ತಾನದ ಉದ್ಯೋಗ ಮಾಡದ ಮತ್ತು ಶಿಕ್ಷಣ ಪಡೆಯದ ಅಫ್ಘಾನ್ ಹುಡುಗಿಯರು ಅನುಪಯುಕ್ತ ಆಸ್ತಿಯಂತೆ ಆಗುವರು  ಎಂದು‌ (Tomas Niklasson) ಥೋಮಸ್ ನಿಕ್ಲಾಸನ್ ಹೇಳಿರಿವುದಾಗಿ (Pajhwok Afghan News) ಪಾಜ್ವೋಕ್ ಆಫ್ಘನ್ ನ್ಯೂಸ್ ವರದಿ ಮಾಡಿದೆ.

ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, “ಅಫ್ಘಾನಿಸ್ತಾನದ ಹೆಪ್ಪುಗಟ್ಟಿದ ಆರ್ಥಿಕ ಆಸ್ತಿಗಳ ಬಗ್ಗೆ ನಾನು ತೀವ್ರ ಕಳವಳವನ್ನು ಹೊಂದಿದ್ದೇನೆ. ಆದರೆ ಹುಡುಗಿಯರು ಶಾಲೆಗೆ ಹೋಗದಿರುವುದು, ಮಹಿಳೆಯರಿಗೆ ಕೆಲಸ ಮಾಡಲು ಅವಕಾಶ ನೀಡದಿರುವುದು, ಎನ್‌ಜಿಒಗಳ ಮೂಲಕ ಸೇವೆಗಳನ್ನು ಒದಗಿಸಲು ಅಥವಾ ಉದ್ಯೋಗಗಳನ್ನು ಒದಗಿಸುವ ವ್ಯವಹಾರಗಳನ್ನು ಪ್ರಾರಂಭಿಸಲು ಅವಕಾಶ ನೀಡದಿರುವುದರಿಂದ ಅಫ್ಘಾನ್‌ನ ಆಸ್ತಿಗಳು ಘನೀಕರಿಸಲ್ಪಟ್ಟಂತೆ ಆಗಿದೆ ಎಂದಿದ್ದಾರೆ.

 

ಇನ್ನು ಮುಂದುವರಿದು ಹೇಳಿರುವ ಯುರೋಪಿಯನ್‌ ಒಕ್ಕೂಟದ ವಿಶೇಷ ಪ್ರತಿನಿಧಿ, ಯುರೋಪಿಯನ್‌ ಒಕ್ಕೂಟವು  ಮಾನವ ಹಕ್ಕುಗಳ ಸಾರ್ವತ್ರಿಕತೆಯನ್ನು ಎತ್ತಿಹಿಡಿಯುತ್ತದೆ ಮತ್ತು ಅಂತರಾಷ್ಟ್ರೀಯ ಬದ್ಧತೆಗಳನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನದ ವಿರುದ್ಧ ಜಾಗೃತಿ ಮೂಡಿಸುತ್ತದೆ” ಎಂದು ನಿಕ್ಲಾಸನ್ ಬರೆದುಕೊಂಡಿದ್ದಾರೆ.

ಆಗಸ್ಟ್ ಮಧ್ಯದಲ್ಲಿ ತಾಲಿಬಾನ್ ಅಫ್ಘಾನ್ ದೇಶದ ಮೇಲೆ ಹಿಡಿತ ಸಾಧಿಸಿದ ನಂತರ, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ತಮ್ಮ ಮನೆಗಳಿಗೆ ಮಾತ್ರ ಸೀಮಿತವಾಯಿತು. ಶಾಲೆಗಳನ್ನು ಮುಚ್ಚಲಾಯಿತು, ಇದು ಅಂತರರಾಷ್ಟ್ರೀಯ ಸಮುದಾಯದಿಂದ ಟೀಕೆಗೂ ಗುರಿಯಾಯಿತು.

ಈ ತಾಲಿಬಾನ್ ಸ್ವಾಧೀನವು ಅಫ್ಘಾನಿಸ್ತಾನದ ಉದ್ಯಮಿಗಳಿಗೆ ಉದ್ಯೋಗ ನಷ್ಟವನ್ನು ಉಂಟುಮಾಡಿದೆ. ಅವರ ಷರಿಯಾ ಕಾನೂನಿನ ಕಠಿಣ ಜಾರಿಯಿಂದಾಗಿ ಅವರು ತಮ್ಮ ಮನೆಗಳಿಗೆ ಸೀಮಿತರಾಗಿದ್ದಾರೆ. ಒಟ್ಟಾರೆಯಾಗಿ ಅಫ್ಘಾನ್‌ ತನ್ನ ದೇಶದ ಸ್ತ್ರೀಯರಿಗೆ ಔದ್ಯೋಗಿಕ ಮತ್ತು ಶೈಕ್ಷಣಿಕ ಸ್ವಾತಂತ್ರ್ಯ ನೀಡದ ಹೊರತು ದೇಶ ಮತ್ತೆ ಉದಯಿಸಲು ಸಾಧ್ಯವಿಲ್ಲ ಎಂದು ತೋಮಸ್ ನಿಕ್ಲಾಸ್ಸನ್ ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.