ಬೇಡಿಕೆ ಈಡೇರಿಕೆ ಭರವಸೆ; ಪ್ರತಿಭಟನೆ ಹಿಂದಕ್ಕೆ


Team Udayavani, Dec 12, 2021, 3:50 PM IST

ballari news

ಬಳ್ಳಾರಿ: ನಗರದ ವಿಮ್ಸ್‌ ನಿರ್ದೇಶಕರ ಕಚೇರಿಎದುರು ಅನಿರ್ದಿಷ್ಟಾವ ಧಿ ಪ್ರತಿಭಟನೆಹಮ್ಮಿಕೊಂಡಿದ್ದ ಗುತ್ತಿಗೆ ಕಾರ್ಮಿಕರುಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆಪ್ರತಿಭಟನೆ ಕೈಬಿಟ್ಟರು.ಕನಿಷ್ಠ ವೇತನ ಜಾರಿಗೊಳಿಸಬೇಕು.

200ಇದ್ದ ಸ್ಕಾ Âವೆಂಜರ್ನ್ನು (ಸ್ವತ್ಛತಾ ಕಾರ್ಮಿಕರು)ಕೇವಲ 64ಕ್ಕೆ ಇಳಿಸಿ ಅನ್ಯಾಯವೆಸಗಿದ್ದಕ್ರಮವನ್ನು ಖಂಡಿಸಿ ಇನ್ನಿತರೆ ಪ್ರಮುಖಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಳೆದಮೂರು ದಿನಗಳಿಂದ ವಿಮ್ಸ್‌ ನಿರ್ದೇಶಕರಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆಹಮ್ಮಿಕೊಳ್ಳಲಾಗಿತ್ತು. ಧರಣಿಯಲ್ಲಿ 400ಕ್ಕೂಹೆಚ್ಚು ಗುತ್ತಿಗೆ ಕಾರ್ಮಿಕರು ಭಾಗವಹಿಸಿವಿಮ್ಸ್‌ ಆಡಳಿತ, ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ವೇಳೆ ಸ್ಥಳಕ್ಕೆ ಆಗಮಿಸಿದ್ದಸಹಾಯಕ ಕಾರ್ಮಿಕ ಆಯುಕ್ತರು, ಜಿಲ್ಲಾಕಾರ್ಮಿಕ ಅ ಧಿಕಾರಿಗಳ ಉಪಸ್ಥಿತಿಯಲ್ಲಿನಿರ್ದೇಶಕರು, ಗುತ್ತಿಗೆದಾರರುಹಾಗೂ ಕಾರ್ಮಿಕ ಮುಖಂಡರ ಸಭೆನಡೆಸಲಾಯಿತು. ಈ ವೇಳೆ ಕಾನೂನಾತ್ಮಕವಾಗಿದೊರೆಯಬೇಕಾದ ಎಲ್ಲ ಸೌಲಭ್ಯಗಳುವಿಮ್ಸ್‌ ಗುತ್ತಿಗೆ ನೌಕರರಿಗೆ ಲಭಿಸಲಿವೆ.ಯಾವುದೇ ಲೋಪಗಳು ಆಗದಂತೆಕ್ರಮಕೈಗೊಳ್ಳಲಾಗುವುದು ಎಂಬ ಭರವಸೆಯ ನೀಡಲಾಯಿತು.

ಬಾಕಿಯಿರುವ ವೇತನಗುತ್ತಿಗೆ ಕಾರ್ಮಿಕರ ಬ್ಯಾಂಕ್‌ ಖಾತೆಗೆ ಜಮಾಮಾಡಲಾಯಿತು. ಇದಾದ ನಂತರವೇ ಸದ್ಯದಮಟ್ಟಿಗೆ ಧರಣಿಯನ್ನು ಹಿಂಪಡೆಯಲಾಯಿತುಎಂದು ಧರಣಿನಿರತರು ತಿಳಿಸಿದ್ದಾರೆ.ಈ ವೇಳೆ ಎಐಯುಟಿಯುಸಿ ರಾಜ್ಯ ಅಧ್ಯಕ್ಷಕೆ. ಸೋಮಶೇಖರ್‌, ವಿಮ್ಸ್‌ ಗುತ್ತಿಗೆ ನೌಕರರಸಂಘದ ಕಾರ್ಯದರ್ಶಿ ಎ. ದೇವದಾಸ್‌,ಮುಖಂಡರಾದ ಡಾ| ಪ್ರಮೋದ್‌, ಸುರೇಶ್‌,ಲಕೀÒ$¾, ಹೊನ್ನೂರ್‌ ಬಿ, ಪಾರ್ವತಿ, ಚಂದ್ರಮ್ಮ,ದುರ್ಗಮ್ಮ, ಆರೋಗ್ಯ ಮೇರಿ, ಹುಲಗಪ್ಪಇದ್ದರು

ಟಾಪ್ ನ್ಯೂಸ್

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’

Foot ball

Women’s ವಿಶ್ವಕಪ್‌ ಫುಟ್‌ಬಾಲ್‌ ಆತಿಥ್ಯ ಬ್ರಝಿಲ್‌ಗೆ ಲಭಿಸಿತು

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

1-wqewqe

Impact player ನಿಯಮದಿಂದ ಬೌಲರ್‌ಗಳಿಗೆ ಹೊಡೆತ: ಶಾಬಾಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-reee

Chess: ಸೋತ ಕಾರಣಕ್ಕೆ ಕಂಪ್ಯೂಟರ್‌ ಸ್ಕ್ರೀನ್‌ ಒಡೆದ ಕಾರ್ಲ್ಸನ್‌

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’

Foot ball

Women’s ವಿಶ್ವಕಪ್‌ ಫುಟ್‌ಬಾಲ್‌ ಆತಿಥ್ಯ ಬ್ರಝಿಲ್‌ಗೆ ಲಭಿಸಿತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.