2028ರ ಲಾಸ್‌ ಏಂಜಲೀಸ್‌ ಒಲಿಂಪಿಕ್ಸ್‌: ಕ್ರಿಕೆಟ್‌ ಸೇರಿಸಲು ಐಸಿಸಿ ಪ್ರಯತ್ನ


Team Udayavani, Dec 13, 2021, 5:00 AM IST

2028ರ ಲಾಸ್‌ ಏಂಜಲೀಸ್‌ ಒಲಿಂಪಿಕ್ಸ್‌: ಕ್ರಿಕೆಟ್‌ ಸೇರಿಸಲು ಐಸಿಸಿ ಪ್ರಯತ್ನ

ಹೊಸದಿಲ್ಲಿ: 2028ರ ಲಾಸ್‌ ಏಂಜಲೀಸ್‌ ಒಲಿಂಪಿಕ್ಸ್‌ನಲ್ಲಿ ಟಿ20 ಕ್ರಿಕೆಟ್‌ ಸ್ಥಾನ ಪಡೆಯುವಂತೆ ಮಾಡಲು ಐಸಿಸಿ ಬಲವಾಗಿ ಶ್ರಮಿಸುತ್ತಿದೆ.

ಸದ್ಯ ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿ (ಐಒಸಿ) ಪಟ್ಟಿಯಲ್ಲಿ ಕ್ರಿಕೆಟ್‌ ಇಲ್ಲ. ಅಲ್ಲದೇ 2028ರ ಒಲಿಂಪಿಕ್ಸ್‌ನಿಂದ ವೇಟ್‌ಲಿಫ್ಟಿಂಗ್‌, ಬಾಕ್ಸಿಂಗ್‌, ಆಧುನಿಕ ಪೆಂಟಾಥ್ಲಾನ್‌ ಕ್ರೀಡೆಗಳನ್ನು ಕೈಬಿಡುವುದಾಗಿ ಐಒಸಿ ತಿಳಿಸಿದೆ. ಈ ಕ್ರೀಡೆಗಳ ಆಡಳಿತ ಮಂಡಳಿಗಳು ವಿಪರೀತ ಭ್ರಷ್ಟಾಚಾರದಲ್ಲಿ ನಿರತವಾಗಿವೆ, ಆಟಗಾರರು ಉದ್ದೀಪನ ಸೇವಿಸುತ್ತಿದ್ದಾರೆ.

ಇವನ್ನೆಲ್ಲ ಸರಿಪಡಿಸಿಕೊಳ್ಳಲು 18 ತಿಂಗಳು ಸಮಯ ನೀಡುತ್ತೇವೆ. ಸರಿಯಾಗದಿದ್ದರೆ ಈ ಕ್ರೀಡೆಗಳನ್ನು ಒಲಿಂಪಿಕ್ಸ್‌ನಿಂದ ಹೊರಹಾಕುವುದು ಖಚಿತ ಎಂದು ಐಒಸಿ ಅಧ್ಯಕ್ಷ ಥಾಮಸ್‌ ಬಾಕ್‌ ಹೇಳಿದ್ದಾರೆ.

2023ರಲ್ಲಿ ಆತಿಥೇಯ ಲಾಸ್‌ ಏಂಜಲೀಸ್‌ ಸಂಘಟನಾ ಸಮಿತಿ ಹೆಚ್ಚುವರಿ ಕ್ರೀಡೆಗಳಿಗಾಗಿ ಶಿಫಾರಸು ಮಾಡಲಿದೆ. ಈ ಹೊತ್ತಿನಲ್ಲಿ ಕ್ರಿಕೆಟ್‌ ಮಾನ್ಯತೆ ಪಡೆಯಬಹುದು ಎನ್ನುವುದು ಐಸಿಸಿ ಲೆಕ್ಕಾಚಾರ.

ಇದನ್ನೂ ಓದಿ:ಜಮ್ಮು ಸರ್ಕಾರದ ವಿರುದ್ಧ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕಿಡಿ

ಆದರೆ ಪ್ರಸ್ತುತ ಒಲಿಂಪಿಕ್ಸ್‌ ಕ್ಯಾಲೆಂಡರ್‌ನಲ್ಲಿ ಸೇರಿಕೊಳ್ಳಲು ವಿವಿಧ ದೇಶಗಳ ಕ್ರಿಕೆಟ್‌ ಸಂಸ್ಥೆಗಳು ಸಿದ್ಧ ಇವೆಯೇ ಎಂಬುದೊಂದು ಪ್ರಶ್ನೆ.

ನಿರಂತರ ವೇಳಾಪಟ್ಟಿಯಲ್ಲಿ ಮಗ್ನವಾಗಿರುವ ಈ ಸಂಸ್ಥೆಗಳು ಆದಾಯ ಬರದ ಒಲಿಂಪಿಕ್ಸ್‌ಗೆ ಸೇರಿಕೊಳ್ಳಲು ಸಹಜವಾಗಿಯೇ ಆಸಕ್ತಿ ಹೊಂದಿಲ್ಲ ಎಂಬುದು ವಿಪರ್ಯಾಸ.

ಟಾಪ್ ನ್ಯೂಸ್

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.