20 ವರ್ಷದಿಂದ ತೆಂಗಿನ ಕಾಯಿ ವ್ಯಾಪಾರದಲ್ಲಿ ಸೈ ಎನಿಸಿಕೊಂಡ ವಸಂತ ನಾಯ್ಕ


Team Udayavani, Dec 13, 2021, 2:06 PM IST

20 ವರ್ಷದಿಂದ ತೆಂಗಿನ ಕಾಯಿ ವ್ಯಾಪಾರದಲ್ಲಿ ಸೈ ಎನಿಸಿಕೊಂಡ ವಸಂತ ನಾಯ್ಕ

ದಾಂಡೇಲಿ: ಅವರು ದಾಂಡೇಲಿಯವರಲ್ಲ. ಆದರೂ ದಾಂಡೇಲಿಯ ಮೂಲೆ ಮೂಲೆಯ ಜನರಿಗೆ ಪರಿಚಿತರು. ನಗರದ ಬಹುತೇಕ ಮನೆಗೆ ಇವರಿಂದ ಖರೀದಿಸಿದ ತೆಂಗಿನ ಕಾಯಿಗಳೆ ಖಾದ್ಯಗಳಿಗೆ ಬಳಕೆಯಾಗುವುದು ಸಾಮಾನ್ಯ.

ಅಂದ ಹಾಗೆ ನಾನಿಂದು ಹೇಳಲು ಹೊರಟಿರುವುದು ದಾಂಡೇಲಿಯ ಸಂಡೆ ಮಾರ್ಕೆಟಿನಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ತೆಂಗಿನ ಕಾಯಿ ರಾಶಿಯ ಜೊತೆಗೆ ಪ್ರತ್ಯಕ್ಷರಾಗುವ ವಸಂತ ನಾಯ್ಕ ಅವರ ಬಗ್ಗೆ. ತೆಂಗಿನ ಕಾಯಿಯಂದ್ರೆ ವಸಂತ ನಾಯ್ಕ, ವಸಂತ ನಾಯ್ಕ ಅಂದ್ರೆ ತೆಂಗಿನ ಕಾಯಿ ಎಂಬಷ್ಟರವರೆಗೆ ಬೆಳೆದಿರುವ ವಸಂತ ನಾಯ್ಕ ಅವರು ಕುಮುಟಾದ ನಿವಾಸಿಯಾಗಿದ್ದಾರೆ. ಕಳೆದ 20 ವರ್ಷಗಳಿಂದ ನಗರದ ಸಂಡೆ ಮಾರ್ಕೆಟಿನಲ್ಲಿ ವಾರದಲ್ಲಿ ಎರಡು ದಿನ ತೆಂಗಿನ ಕಾಯಿ ವ್ಯಾಪಾರ ಮಾಡುತ್ತಾರೆ. ನಗರದ ಬಹುತೇಕ ಹೋಟೆಲ್, ಅಂಗಡಿಗಳ ಮಾಲಕರು ಇವರಿಂದಲೆ ತೆಂಗಿನ ಕಾಯಿ ಖರೀದಿಸಿಕೊಳ್ಳುತ್ತಾರೆ. ನಗರದ ಹೆಚ್ಚಿನ ನಾಗರೀಕರು ಇವರ ಬಳಿ ಬಂದು ವಾರಕ್ಕೆ ಬೇಕಾಗುವಷ್ಟು ತೆಂಗಿನ ಕಾಯಿಗಳನ್ನು ಖರೀದಿಸುತ್ತಾರೆ.

ಮೊದಲೆ ಕುಮುಟಾ ಕಾಯಿ ಅಂದರೆ ಫೇಮಸ್, ಅಂತೆಯೆ ವಸಂತ ಅವರ ಸರಳ ನಡೆ ನುಡಿ, ಗ್ರಾಹಕರೊಂದಿಗಿನ ಅತ್ಯುತ್ತಮ ಬಾಂದವ್ಯ ವಸಂತ ನಾಯ್ಕ ಅವರ ವ್ಯಾಪಾರದ ವರ್ಚಸ್ಸನ್ನು ಪ್ರಗತಿಯೆಡೆಗೆ ಕೊಂಡೊಯ್ದಿದೆ. ಲಾಭವಿದೆ ಹೌದು ಆದರೆ ಅಷ್ಟೆ ಕಷ್ಟದ ಕೆಲಸವೂ ಹೌದು. ಆದರೂ ನಿಷ್ಟೆ ಮತ್ತು ಇಷ್ಟದಿಂದ ಈ ಕಾರ್ಯದಲ್ಲಿ ತೊಡಗಿಕೊಂಡಿರುವ ವಸಂತ ಅವರು ದಾಂಡೇಲಿ ಜನರಿಗೆ ಸಿಗುವುದು ವಾರದ ಸಂತೆಯಲ್ಲಿ ಮಾತ್ರ. ಗುಣಮಟ್ಟದ ತೆಂಗಿನ ಕಾಯಿಯ ವ್ಯಾಪಾರದ ಮೂಲಕ ಗಮನ ಸೆಳೆದ ಸಹೃದಯಿ ಶ್ರಮಜೀವಿಗೆ ನಿಮ್ಮೆಲ್ಲರ ಪ್ರೀತಿಯಿರಲಿ.

ಟಾಪ್ ನ್ಯೂಸ್

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.