ನಾಯಕತ್ವ ಬಿಡದಂತೆ ವಿರಾಟ್ ಗೆ ವೈಯಕ್ತಿಕವಾಗಿಯೇ ಮನವಿ ಮಾಡಿದ್ದೆ: ಗಂಗೂಲಿ


Team Udayavani, Dec 13, 2021, 3:22 PM IST

I personally requested Virat not to give up the T20I captaincy: Sourav Ganguly

ಮುಂಬೈ: ಭಾರತ ಪುರುಷರ ಏಕದಿನ ತಂಡದ ನಾಯಕನ ಸ್ಥಾನದಿಂದ ವಿರಾಟ್ ಕೊಹ್ಲಿ ಅವರನ್ನು ಕೆಳಗಿಳಿಸಿದ ಬಳಿಕ ಹಲವು ವಿಚಾರಗಳು ಹೊರಬರುತ್ತಿದೆ. ಒಂದೇ ಸಮನೆ ವಿರಾಟ್ ಬದಲಿಗೆ ರೋಹಿತ್ ಶರ್ಮಾರಿಗೆ ನಾಯಕತ್ವದ ಹೊಣೆ ನೀಡಿದ ಬಳಿಕ ಹಲವು ರೀತಿಯ ಅಭಿಪ್ರಾಯಗಳು ಕೇಳಿಬಂದಿದ್ದವು. ವಿರಾಟ್ ಕೊಹ್ಲಿ ಟಿ20 ನಾಯಕತ್ವವನ್ನು ತ್ಯಜಿಸಿದ ಕಾರಣದಿಂದ ಸೀಮಿತ ಮಾದರಿ ತಂಡಕ್ಕೆ ಒಬ್ಬನೇ ನಾಯಕನನ್ನು ನೇಮಿಸಲಾಗಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದರು.

ಆದರೆ ಇದೀಗ ಟಿ20 ನಾಯಕತ್ವಕ್ಕೆ ವಿದಾಯ ಹೇಳದಂತೆ ಸ್ವತಃ ತಾನೇ ವಿರಾಟ್ ಕೊಹ್ಲಿ ಬಳಿ ಮನವಿ ಮಾಡಿಕೊಂಡಿದ್ದೆ ಎಂದು ಸೌರವ್ ಗಂಗೂಲಿ ಹೇಳಿಕೊಂಡಿದ್ದಾರೆ.

ಟಿವಿ ಸಂದರ್ಶನದಲ್ಲಿ ಮಾತನಾಡಿದ ಗಂಗೂಲಿ, “ ಟಿ20 ತಂಡದ ನಾಯಕತ್ವ ತ್ಯಜಿಸದಂತೆ ನಾನು ವೈಯಕ್ತಿಕವಾಗಿ ವಿರಾಟ್ ಗೆ ಕೇಳಿಕೊಂಡಿದ್ದೆ. ಆದರೆ ಅವರಿಗೆ ಕೆಲಸದೊತ್ತಡ ಹೆಚ್ಚಾಗಿತ್ತು. ಅದು ಪರವಾಗಿಲ್ಲ. ಆತ ಅದ್ಭುತ ಆಟಗಾರ. ಆತ ಆಟದಲ್ಲಿ ತೀವ್ರವಾಗಿ ಮುಳುಗುತ್ತಾನೆ. ವಿರಾಟ್ ತುಂಬಾ ವರ್ಷಗಳ ಕಾಲ ನಾಯಕತ್ವವನ್ನು ನಿಭಾಯಿಸಿದ್ದಾನೆ. ಆಗ ಒತ್ತಡ ಸಹಜ. ನಾನೂ ತುಂಬಾ ವರ್ಷಗಳ ಕಾಲ ನಾಯಕತ್ವದ ಜವಾಬ್ದಾರಿ ಹೊತ್ತಿದೆ. ಹೀಗಾಗಿ ಅದರ ಅನುಭವ ನನಗೂ ಇದೆ” ಎಂದಿದ್ದಾರೆ.

ಇದನ್ನೂ ಓದಿ:ಸುಕ್ಕು ಸರ್​ ನನ್ನನ್ನು ದತ್ತು ತೆಗೆದುಕೊಳ್ಳಿ ಎಂದ ರಶ್ಮಿಕಾ ಮಂದಣ್ಣ

“ಸೀಮಿತ ಓವರ್ ಮಾದರಿ ತಂಡಗಳಿಗೆ ಒಬ್ಬನೇ ನಾಯಕ ಇರಬೇಕು ಎನ್ನುವುದು ಆಯ್ಕೆ ಸಮಿತಿಯ ಅಭಿಪ್ರಾಯ. ಹೀಗಾಗಿ ಈ ನಿರ್ಧಾರ. ಆದರೆ ನಮ್ಮಲ್ಲಿ ಉತ್ತಮ ತಂಡವಿದೆ. ಉತ್ತಮ ಆಟಗಾರರಿದ್ದು, ಎಲ್ಲವೂ ಸರಿಯಾಗಲಿದೆ” ಎಂದು ಗಂಗೂಲಿ ಹೇಳಿದರು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.