ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ : ಪಿಎಸ್ಐ ಸೇರಿ ಐವರು ಪೊಲೀಸರ ಅಮಾನತು
Team Udayavani, Dec 13, 2021, 4:20 PM IST
ಹೊಸಪೇಟೆ: ವಿಜಯನಗರ ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ, ಎಎಸ್ಐ ಸೇರಿದಂತೆ
5 ಜನ ಸಿಬ್ಬಂದಿಯನ್ನು ಎಸ್ಪಿ ಡಾ| ಅರುಣ್ ಕೆ. ಭಾನುವಾರ ಅಮಾನತು ಮಾಡಿ ಆದೇಶಿಸಿದ್ದಾರೆ.
ಸಿಪಿಐ ಅವರನ್ನು ಅಮಾನತು ಮಾಡುವಂತೆ ಬಳ್ಳಾರಿ ವೃತ್ತದ ಐಜಿಪಿಗೆ ವಿಜಯನಗರ ಎಸ್ಪಿ ಡಾ| ಅರುಣ್ ಕೆ ಅವರು ಭಾನುವಾರ ಶಿಫಾರಸ್ಸು ಮಾಡಿದ್ದಾರೆ. ಕೊಟ್ಟೂರು ಠಾಣೆಯ ಪಿಎಸ್ ಐ ನಾಗಪ್ಪ, ಎಎಸ್ ಐ ಸೈಪುಲ್ಲಾ, ಸಿಬ್ಬಂದಿ ತಿಪ್ಪೇಸ್ವಾಮಿ, ಕೊಂಡಿ ಬಸವರಾಜ್ ಹಾಗೂ ನಾಗರಾಜ್ ಅಮಾನತುಗೊಂಡಿದ್ದಾರೆ. ಸಿಪಿಐ ಮುರುಗೈಶ್ರನ್ನು ಅಮಾನತು ಮಾಡುವಂತೆ ಐಜಿಪಿಗೆ ಶಿಫಾರಸು ಮಾಡಿದ್ದಾರೆ. ಕೊಟ್ಟೂರು ತಾಪಂ ಮಾಜಿ ಅಧ್ಯಕ್ಷ ವೆಂಕಟೇಶ್ ನಾಯ್ಕ ಬಳಿ ಲಂಚ ಪಡೆಯುವ ವೇಳೆ ಬಳ್ಳಾರಿಯ ಎಸಿಬಿ ಅಧಿಕಾರಿಗಳು ಶನಿವಾರ ಟ್ರಾಪ್ ಮಾಡಿದ್ದರು. 2.30 ಲಕ್ಷ ರೂ. ಹಣ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದರು.
ಇದನ್ನೂ ಓದಿ : ಸಮಯಕ್ಕೆ ಸರಿಯಾಗಿ ಬಾರದ ಬಸ್ : ವಿದ್ಯಾರ್ಥಿಗಳಿಂದ ರಸ್ತೆ ತಡೆದು ಪ್ರತಿಭಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
MUST WATCH
ಹೊಸ ಸೇರ್ಪಡೆ
ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ