ತಿರುಪತಿಯಿಂದ ತಿರುಮಲಕ್ಕೆ ಮತ್ತೊಂದು ರಸ್ತೆ
Team Udayavani, Dec 13, 2021, 11:15 PM IST
ಸಾಂದರ್ಭಿಕ ಚಿತ್ರ.
ತಿರುಪತಿ: ಆಂಧ್ರ ಪ್ರದೇಶದ ಪ್ರಸಿದ್ಧ ಧಾರ್ಮಿಕ ಸ್ಥಳವಾಗಿರುವ ತಿರುಮಲಕ್ಕೆ ತಿರುಪತಿಯಿಂದ ಮತ್ತೊಂದು ಘಾಟ್ ರಸ್ತೆಯನ್ನು ನಿರ್ಮಿಸಲು ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಮಂಡಳಿ ಸಜ್ಜಾಗಿದೆ.
ತಿರುಮಲಕ್ಕೆ ತಿರುಪತಿಯಿಂದ ಈವರೆಗೆ ಎರಡು ರಸ್ತೆಗಳಿದ್ದವು. ಅದರಲ್ಲಿ ಒಂದು ರಸ್ತೆಯನ್ನು ತಿರುಮಲಕ್ಕೆ ತೆರಳುವುದಕ್ಕೆ ಬಳಕೆ ಮಾಡಲಾಗುತ್ತಿದ್ದರೆ ಇನ್ನೊಂದನ್ನು ತಿರುಮಲದಿಂದ ವಾಪಸು ತಿರುಪತಿಗೆ ಬರುವುದಕ್ಕೆ ಬಳಸಲಾಗುತ್ತಿತ್ತು. ಆದರೆ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ತಿರುಮಲಕ್ಕೆ ತೆರಳುವ ರಸ್ತೆ ಹಾಳಾಗಿದೆ. ಈಗ ಒಂದೇ ರಸ್ತೆಯಲ್ಲಿ ಸಂಚಾರ ನಡೆಯುತ್ತಿದೆ. ಆ ಹಿನ್ನೆಲೆಯಲ್ಲಿ ಇವೆರೆಡು ರಸ್ತೆಗಳಲ್ಲದೆ ಮತ್ತೂಂದು ರಸ್ತೆಯನ್ನು ನಿರ್ಮಿಸಲು ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ಮಂಡಳಿ ನಿರ್ಧರಿಸಿದೆ.
ಇದನ್ನೂ ಓದಿ:ಅಭ್ಯಾಸದ ವೇಳೆ ರೋಹಿತ್ ಶರ್ಮ ಕೈಗೆ ಏಟು : ಪಾಂಚಾಲ್ಗೆ ಬುಲಾವ್
ಹಾಗೆಯೇ ಮಳೆಯಿಂದಾಗಿ ಹಾಳಾಗಿರುವ ರಸ್ತೆಯ ದುರಸ್ಥಿಗೆ 3.95 ಕೋಟಿ ರೂ. ಮತ್ತು ಪಾದಚಾರಿಗಳ ಮಾರ್ಗವಾದ ಶ್ರೀವರಿಮೆಟ್ಟು ದುರಸ್ಥಿಗೆ 3.60 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ದೇಗುಲಕ್ಕೆ ತಿರುಪತಿಯಿಂದ ಇರುವ ಶತಮಾನಗಳ ಹಳೆದ ಟ್ರೆಕ್ಕಿಂಗ್ ಹಾದಿಯನ್ನೂ ಅಭಿವೃದ್ಧಿಪಡಿಸಿ ಬಳಕೆಗೆ ಯೋಗ್ಯ ಮಾಡುವುದಾಗಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ