ಆಧ್ಯಾತ್ಮಿಕ ಸಾಧನೆ ಶಾಶ್ವತ: ಸುತ್ತೂರು ಶ್ರೀ


Team Udayavani, Dec 14, 2021, 5:55 AM IST

ಆಧ್ಯಾತ್ಮಿಕ ಸಾಧನೆ ಶಾಶ್ವತ: ಸುತ್ತೂರು ಶ್ರೀ

ಉಡುಪಿ: ಮನುಷ್ಯನಿಗೆ ಜೀವನದಲ್ಲಿ ಭೌತಿಕ ಸುಖ-ಸಂತೋಷ ಗಳು ತಾತ್ಕಾಲಿಕವಾಗಿದ್ದು, ಅಧ್ಯಾತ್ಮಿಕ
ಸಾಧನೆಯೇ ಶಾಶ್ವತ. ಧರ್ಮದ ಪ್ರಜ್ಞೆಯೊಂದಿಗೆ ಸಾಮಾಜಿಕ ಸಾಮರಸ್ಯ ಕಾಪಾಡಲು ಆದರ್ಶ ವಾದ ಶಿಕ್ಷಣ ಸಂಸ್ಥೆಗಳೊಂದಿಗೆ ದೇಶಪ್ರೇಮವನ್ನು ಉಡುಪಿಯ ಅಷ್ಟಮಠಗಳೂ ಕೊಡುಗೆಯಾಗಿ ನೀಡಿವೆ ಎಂದು ಮೈಸೂರು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ಶ್ರೀಕೃಷ್ಣ ಮಠ, ಪರ್ಯಾಯ ಶ್ರೀ ಅದಮಾರು ಮಠದ ವತಿಯಿಂದ ನಡೆಯುತ್ತಿರುವ “ವಿಶ್ವಾರ್ಪಣಮ್‌’ ಕಾರ್ಯಕ್ರಮದಲ್ಲಿ ಸೋಮವಾರ ಭಾಗ ವಹಿಸಿ ಅವರು ಮಾತನಾಡಿದರು.

ಸ್ವ ಧರ್ಮೀಯರಿಂದಲೇ ಆಪತ್ತು
ಸದ್ವಿಚಾರಗಳು ವಿಶ್ವದೆಲ್ಲೆಡೆಯಿಂದ ಬರಲಿ ಎಂಬ ಹೃದಯ ಶ್ರೀಮಂತಿಕೆ ಇರುವ ಧರ್ಮ ಹಿಂದೂ. ಇತ್ತೀಚಿನ ದಿನಗಳಲ್ಲಿ ಪಾಶ್ಚಾತ್ಯ ಪ್ರಭಾವ ಭಾರತೀಯ ಸಂಸ್ಕೃತಿ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಯುವಜನತೆ ಯಲ್ಲಿ ಧರ್ಮಪ್ರಜ್ಞೆ ಹೇಗೆ ಬೆಳೆಯು ತ್ತಿದೆ ಎಂಬುದನ್ನು ಹಿರಿಯರು ಗಮನಿಸಬೇಕು. ಸ್ವಧರ್ಮೇ ನಿಧನಂ ಶ್ರೇಯಃ ಎಂಬ ಮಹತ್ವದ ಸಂದೇಶವನ್ನು ವಿಶ್ವಕ್ಕೆ ಸಾರಿದ ದೇಶ ಭಾರತ. ಪ್ರತಿಯೊಬ್ಬರೂ ಅವರವರ ಧರ್ಮ ಪಾಲಿಸಿಕೊಂಡು ಚೆನ್ನಾಗಿ ಬದುಕಬೇಕು ಎಂಬುದು ಇದರ ಉದ್ದೇಶ. ಆದರೆ ಇಂದು ಹಿಂದೂ ಧರ್ಮಕ್ಕೆ ಹಿಂದೂಗಳಿಂ ದಲೇ ತೊಂದರೆ ಎದುರಾಗಿದೆ. ಧರ್ಮದಪರ ಧ್ವನಿ ಎತ್ತುವವರನ್ನೇ ಸದೆಬಡಿಯುವ ಕಾರ್ಯವಾಗುತ್ತಿದೆ ಎಂದರು.

ಸಮ್ಮಾನ
ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಕೇರಳದ ಜ್ಯೋತಿಷ ಶಾಸ್ತ್ರಜ್ಞರಾದ ಬೇಳ ಪದ್ಮನಾಭ ಶರ್ಮ, ಶ್ರೀಮಠದ ನಾದಸ್ವರ ವಾದಕರಾದ ಪ್ರಕಾಶ್‌ ಶೇರಿಗಾರ್‌, ತವಿಲ್‌ ವಾದಕರಾದ ಸತೀಶ ಶೇರಿಗಾರ್‌, ರಿûಾ ಚಾಲಕರಾದ ಬಿ. ಶ್ರೀನಿವಾಸ ರಾವ್‌, ಅಂಚೆ ಸಹಾಯಕರಾದ ಗೌರಿ ಶೇಟ್‌ ಅವರನ್ನು ಸಮ್ಮಾನಿಸಿದರು.

ಮಠದ ವ್ಯವಸ್ಥಾಪಕ ಗೋವಿಂದ ರಾಜ್‌ ಸ್ವಾಗತಿಸಿದರು. ಪೂರ್ಣಪ್ರಜ್ಞ ಕಾಲೇಜಿನ ಉಪನ್ಯಾಸಕ ರಮೇಶ್‌ ನಿರ್ವಹಿಸಿದರು.

ಇದನ್ನೂ ಓದಿ:ವೈದ್ಯಕೀಯ ಸೀಟು ಶರಣಾತಿಗೆ ಬ್ರೇಕ್‌: ಡಾ| ಸುಧಾಕರ್‌

ಹಿಂದೂಗಳಿಗಿದು ಎಚ್ಚರ ವಹಿಸುವ ಸಮಯ
ಸನಾತನ ಎಂದರೆ ಬಂಡೆಕಲ್ಲಿನಂತೆ. ಭಾರತದಲ್ಲಿ ಶೇ. 80 ಹಿಂದೂಗಳಿದ್ದೇವೆ ಎನ್ನುತ್ತೇವೆ. ಇತರ ಮತಗಳು ಇಡೀ ವಿಶ್ವದಲ್ಲಿ ಏನು ಮಾಡಿವೆ ಎಂಬುದು ನಮಗೆ ಪಾಠ. ಇದರಿಂದ ಇಡೀ ವಿಶ್ವದ ಮೂಲ ಸಂಸ್ಕೃತಿ ನಾಶವಾಗಿದೆ. ಅಮೆರಿಕದಿಂದ ಜಪಾನ್‌ವರೆಗೆ ನಾಶವಾಗಿದೆ. ಭಾರತದಲ್ಲಿ ಆಗಿಲ್ಲ. ಕಾರಣ ಸನಾತನ ಸಂಸ್ಕೃತಿ ಬಂಡೆಯಂತೆ ಗಟ್ಟಿ ಇದೆ. ಆದರೆ ಈಗ ಬಂಡೆಯ ಮೇಲೆ ಗೆರೆಗಳು ಬೀಳುತ್ತಿವೆ; ಎಚ್ಚರ ವಹಿಸುವ ಸಮಯ ಇದು ಎಂದು ಕಿನ್ನಿಗೋಳಿಯ ಸಾಮಾಜಿಕ-ರಾಜಕೀಯ ಕಾರ್ಯಕರ್ತ ರಾಬರ್ಟ್‌ ರೊಸಾರಿಯೋ ಅವರು ವಿಶೇಷ ಉಪನ್ಯಾಸದಲ್ಲಿ ತಿಳಿಸಿದರು.

ಟಾಪ್ ನ್ಯೂಸ್

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.