ಕೃಷಿ ಮೇಳ ನಡೆಸುವುದು ನಿಶ್ಚಿತ: ರಾಮಚಂದ್ರ


Team Udayavani, Dec 14, 2021, 6:49 PM IST

sagara news

ಸಾಗರ: ಮಲೆನಾಡಿನ ಭಾಗದ ರೈತರಿಗೆಹಾಗೂ ಅವರ ಕುಟುಂಬ ಸದಸ್ಯರಿಗೆ ಕೃಷಿಉತ್ಪನ್ನ, ಉಪಕರಣ ಇನ್ನಿತರ ಮಾಹಿತಿಗಳನ್ನುಪಡೆಯಲು ಜ್ಞಾನ ವಿಸ್ತಾರದ ಕನಸು ಹೊತ್ತಕೃಷಿ ಮೇಳವನ್ನು ಬ್ಯಾಂಕ್‌ ನೇತೃತ್ವದಲ್ಲಿ ಮಾಡುವ ಚಿಂತನೆ ಕೋವಿಡ್‌ ಕಾರಣದಿಂದಸ್ವಲ್ಪ ಕಾಲ ಮುಂದಕ್ಕೆ ಹೋಗಿದೆಯೇ ವಿನಃಅದನ್ನು ಸಾಕಾರಗೊಳಿಸಲು ಬರುವ ದಿನಗಳಲ್ಲಿ ಪೂರ್ಣ ಪ್ರಯತ್ನ ಮಾಡಲಾಗುವುದು ಎಂದು ಭೀಮನಕೋಣೆ ಪ್ರಾಥಮಿಕ ಸಹಕಾರಿ ಕೃಷಿ ಮತ್ತುಗ್ರಾಮೀಣಾಭಿವೃದ್ಧಿ ಬ್ಯಾಂಕ್‌ ಅಧ್ಯಕ್ಷ ವ.ಶಂ.ರಾಮಚಂದ್ರ ಭಟ್‌ ತಿಳಿಸಿದರು.

ತಾಲೂಕಿನ ಭೀಮನಕೋಣೆಯ ಲಕ್ಷ್ಮೀನಾರಾಯಣಕಲ್ಯಾಣ ಮಂಟಪದಲ್ಲಿ ಸೋಮವಾರ ಪಿಎಲ್‌ಡಿಬ್ಯಾಂಕ್‌ನಿಂದ ಆಯೋಜಿಸಿದ್ದ ವಾರ್ಷಿಕ ಸಭೆಯಲ್ಲಿಅವರು ಕೃಷಿ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿಮಾತನಾಡಿದರು.ಕೃಷಿ ಮೇಳ ನಡೆಸುವುದು ನಮ್ಮ ಕನಸು.ಇದಕ್ಕಾಗಿ ಎಲ್ಲ ತಯಾರಿಗಳನ್ನು ನಡೆಸಿದ್ದು,ಶಾಸಕ ಎಚ್‌. ಹಾಲಪ್ಪ ಕೂಡ ಪೂರ್ಣ ಬೆಂಬಲನೀಡಿದ್ದಾರೆ. ಈ ಹಿಂದೆಯೇ ಮುಖ್ಯಮಂತ್ರಿಗಳನ್ನುಭೇಟಿ ಮಾಡಲಾಗಿತ್ತು.

ಆದರೆ ಕೊರೊನಾಕಾರಣದಿಂದ ನಾವು ಅದನ್ನು ತಾತ್ಕಾಲಿಕವಾಗಿಮುಂದೂಡುವಂತಾಗಿದೆ ಎಂದರು.ಹಿಂದಿನ ವರ್ಷಗಳ ನಷ್ಟವನ್ನು ತುಂಬಿಕೊಂಡಿರುವಬ್ಯಾಂಕ್‌ ಈ ಬಾರಿ 78 ಲಕ್ಷ ರೂ.ಗಳ ನಿವ್ವಳಲಾಭವನ್ನು ತನ್ನದಾಗಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿರೈತ ಷೇರುದಾರರಿಗೆ ಶೇ. 15ರ ದರದಲ್ಲಿ ಲಾಭಾಂಶಹಂಚಲಾಗುವುದು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತಪ್ರಗತಿಪರ ಕೃಷಿಕ ಪ್ರಕಾಶ್‌ ಮಂಚಾಲೆ,ಜಿಲ್ಲಾ ಕೃಷಿ ಪ್ರಶಸ್ತಿ ಪುರಸ್ಕೃತರಾದ ಸತೀಶ್‌ಮುಂಗರವಳ್ಳಿ, ಜಯಲಕ್ಷಿ ¾à ನೇದರವಳ್ಳಿ ಅವರನ್ನುಸನ್ಮಾನಿಸಲಾಯಿತು.

ಈ ವೇಳೆ ಜಾನಪದ ತಜ್ಞಬಿ. ಟಾಕಪ್ಪ, ನಿರ್ದೇಶಕರಾದ ಕೆರೆಯಮ್ಮ,ಶಾಂತಕುಮಾರ್‌, ಪ್ರಸನ್ನ ಸಿ.ಎ., ಗಣೇಶ್‌ ಟಿ.ಜಿ.,ಅಮೃತೇಶ್ವರ ಬಿ.ಎಂ., ಕಮಲಾಕ್ಷಮ್ಮ, ಲಕ್ಷಿ ¾,ಗಣೇಶ್‌ ಎಂ.ಸಿ., ಶಿವಪ್ಪ ಎಚ್‌., ನಾಗರಾಜ್‌ಎಚ್‌.ಪಿ., ನಾಗರಾಜ್‌ ಬಿ., ಜಟ್ಟಪ್ಪ ಕೆ., ಧನರಾಜ್‌ಕೆ.ವಿ., ರಮೇಶ್‌ ಕೆ. ಕಾನುಮನೆ, ಎಂ.ಎಚ್‌.ಭರತ್‌ ಕುಮಾರ್‌, ಕೆ.ಎಸ್‌. ಸುಬ್ರಾವ್‌ ಇನ್ನಿತರರುಇದ್ದರು.

ಟಾಪ್ ನ್ಯೂಸ್

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.