ರೇವಪ್ಪಯ್ಯಾ ಜಾತ್ರೋತ್ಸವ-ಅಗ್ನಿ ಪೂಜೆ


Team Udayavani, Dec 15, 2021, 11:16 AM IST

6agniworship

ಭಾಲ್ಕಿ: ನಾವದಗಿ ಗ್ರಾಮದ ಸದ್ಗುರು ಶ್ರೀ ರೇವಪ್ಪಯ್ಯಾ ಮಹಾಶಿವಶರಣರ ಜಾತ್ರಾ ಮಹೋತ್ಸವ ನಿಮಿತ್ತ ಮಂಗಳವಾರ ನಸುಕಿನ ಜಾವದಲ್ಲಿ ಅಗ್ನಿಪೂಜೆ ನೆರವೇರಿತು.

ಪ್ರಾರಂಭದಲ್ಲಿ ಗ್ರಾಮದ ಸದ್ಗುರು ರೇವಪ್ಪಯ್ನಾ ಮಹಾಶಿವಶರಣರ ದೇವಸ್ಥಾನದಿಂದ, ರೇವಪ್ಪಯ್ನಾ ಮುತ್ಯಾರವರ ಪಲ್ಲಕ್ಕಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಸುಮಂಗಲೆಯರು ಕುಂಭ-ಕಳಸ ಹೊತ್ತು ಭಕ್ತಿ ಮೆರೆದರು.

ನಂತರ ಥೇರ ಮೈದಾನಕ್ಕೆ ಆಗಮಿಸಿದ ಮೆರವಣಿಗೆ ಅಗ್ನಿ ಕುಂಡ, ಅಗ್ನಿ ಹೊತ್ತಿಸುವುದರೊಂದಿಗೆ ಸದ್ಗುರು ರೇವಪ್ಪಯ್ಯಾ ಮಹಾರಾಜಕಿ ಜೈ.. ಜಯಘೋಷದೊಂದಿಗೆ ಅಗ್ನಿ ಪೂಜೆಗೆ ಚಾಲನೆ ನೀಡಲಾಯಿತು.

ಇದಕ್ಕೂ ಮುನ್ನ ನಡೆದ ಧರ್ಮ ಸಭೆಯಲ್ಲಿ ತೆಲಂಗಾಣದ ಜಹಿರಾಬಾದ ತಾಲೂಕಿನ ಮಲ್ಲಯ್ಯನಗಿರಿಯ ಡಾ| ಬಸವಲಿಂಗ ಅವಧೂತರಿಂದ ಪ್ರವಚನ ಕಾರ್ಯಕ್ರಮ ನಡೆಯಿತು. ಎರಡು ವರ್ಷದಿಂದ ಕೊರೊನಾ ಹಿನ್ನೆಲೆಯಲ್ಲಿ ಸದ್ಗುರು ರೇವಪ್ಪಯ್ಯಾ ಸ್ವಾಮಿಗಳ ಜಾತ್ರೋತ್ಸವ ಸರಳವಾಗಿ ಆಚರಿಸಲಾಗಿತ್ತು. ಪ್ರಸ್ತುತ ರಾಜ್ಯದ ಸುತ್ತಮುತ್ತಲಿನ ಗ್ರಾಮಗಳ ಭಕ್ತರೊಂದಿಗೆ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶಗಳಿಂದ ಆಗಮಿಸಿದ ಸಾವಿರಾರು ಭಕ್ತರು, ಭಕ್ತಿ-ಭಾವದಿಂದ ಅಗ್ನಿ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqewq

Bidar; ರಾಜಿ ಸಂಧಾನದಲ್ಲಿ ಒಂದಾದ ಮೂರು ದಂಪತಿಗಳು

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

1-wqewee

Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ

MOdi (3)

Hate speech ಪ್ರಚಾರ: ಮೋದಿ ವಿರುದ್ಧ ಕ್ರಮಕ್ಕೆ ಸುಪ್ರೀಂನಲ್ಲಿ ರಿಟ್‌ ಅರ್ಜಿ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Himanth-Bisw

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್‌ ಬಿಸ್ವಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.