ದೇವರ ಸಾನ್ನಿಧ್ಯದ ಅನುಭಾವ ಪಡೆಯಿರಿ


Team Udayavani, Dec 15, 2021, 11:40 AM IST

9life

ಭಾಲ್ಕಿ: ಎಲ್ಲರೂ ದೇವರ ಸಾನ್ನಿಧ್ಯದಲ್ಲಿರುವ ಅನುಭಾವ ಪಡೆಯುಂತಾಗಬೇಕು ಎಂದು ತೆಲಂಗಾಣ ರಾಜ್ಯದ ಜಹಿರಾಬಾದ ತಾಲೂಕಿನ ಮಲ್ಲಯ್ಯಗಿರಿಯ ಡಾ| ಬಸವಲಿಂಗ ಅವಧೂತರು ಹೇಳಿದರು.

ನಾವದಗಿ ಗ್ರಾಮದ ಸದ್ಗುರು ರೇವಪ್ಪಯ್ನಾ ಮಹಾಶಿವಶರಣರ ದೇವಸ್ಥಾನದಲ್ಲಿ ಸದ್ಗುರು ರೇವಪ್ಪಯ್ನಾ ಸ್ವಾಮಿಗಳ ಜಾತ್ರೋತ್ಸವ ನಿಮಿತ್ತ ನಡೆದ ಧರ್ಮಸಭೆಯಲ್ಲಿ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.

ಎಲ್ಲರೂ ಸುಖವಾಗಿರಬೇಕು ಎನ್ನುವ ಭಾವ ನಮ್ಮಲ್ಲಿರಬೇಕು. ಸರ್ವೇ ಜನ ಸುಖೀನೋ ಭವಂತು ಎನ್ನುವ ನಾಣ್ನುಡಿಯಂತೆ ಎಲ್ಲರೂ ಸುಖವಾಗಿದ್ದರೆ ಸುಂದರ ಜೀವನ ನಡೆಸಲು ಸಾಧ್ಯ. ಮನೆಯಲ್ಲಿರುವ ಎಲ್ಲರೂ ಸುಖವಾಗಿರುವಂತೆ ನಾವು ನೋಡಿಕೊಳ್ಳಬೇಕು. ಸದಾ ದೇವರ ಧ್ಯಾನ ಮಾಡುತ್ತ ಕಾಲ ಕಳೆಯಬೇಕು. ಧ್ಯಾನದಲ್ಲಿ ನಾವು ಬೇಡಿಕೊಂಡ ಎಲ್ಲವನ್ನೂ ದೇವನು ನಮಗೆ ಕೊಡುವನು. ಶುದ್ಧ ಮನಸ್ಸಿನಿಂದ, ಸ್ವತ್ಛವಾದ ದೇಹದೊಂದಿಗೆ ದೇವಸ್ಥಾನಕ್ಕೆ ಆಗಮಿಸಿ ದೇವರ ದಯೆ, ಕರುಣೆಗೆ ಪಾತ್ರರಾಗಬೇಕು ಎಂದರು.

ಧರ್ಮಸಭೆ ಪ್ರವಚನದ ನಂತರ ಶ್ರೀಕಾಂತ ದಾಬಶೆಟ್ಟಿ ದಂಪತಿಯಿಂದ ಪಾದಪೂಜೆ ನಡೆಸಲಾಯಿತು. ಈ ವೇಳೆ ಪ್ರಮುಖರಾದ ಪೊಲೀಸ್‌ ಪೇದೆ ಭಾಗವತ, ದೇವಸ್ಥಾನದ ರೇವಣಯ್ನಾಸ್ವಾಮಿ, ಗ್ರಾಪಂ ಸದಸ್ಯ ರಾಜಶೇಖರ ಬಿರಾದಾರ, ರಾಜಕುಮಾರ ಗುಂಡಯ್ನಾ ಸ್ವಾಮಿ, ಭಾಗಮ್ಮಾ ವೀರಪ್ಪ ಬಿರಾದಾರ, ಮಲ್ಲಿಕಾರ್ಜುನ ಶೇರಿಕಾರ, ಪ್ರದೀಪ ನಾಗಶೆಟ್ಟಿ ಪಾಟೀಲ, ಮಲ್ಲಿಕಾರ್ಜುನ ಕನಕಟ್ಟೆ, ಚಂದ್ರಕಾಂತ ಗೌಡಪ್ಪ ಬಿರಾದಾರ ಇದ್ದರು. ಹಾವಯ್ನಾಸ್ವಾಮಿ ಸ್ವಾಗತಿಸಿದರು. ಶಾಂತವೀರಸ್ವಾಮಿ ನಿರೂಪಿಸಿದರು. ಪ್ರಭುಲಿಂಗಸ್ವಾಮಿ ವಂದಿಸಿದರು.

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.