ವಿರಾಟ್ ಕೊಹ್ಲಿಯ ಆ ಒಂದು ಹೇಳಿಕೆಯೇ ಇಷ್ಟೆಲ್ಲಾ ಮನಸ್ಥಾಪಕ್ಕೆ ಕಾರಣ: ಸುನೀಲ್ ಗಾವಸ್ಕರ್


Team Udayavani, Dec 16, 2021, 10:12 AM IST

virat kohli and sunil gavaskar

ಮುಂಬೈ: ಕಳೆದ ಕೆಲವು ದಿನಗಳಿಂದ ಭಾರತ ತಂಡದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಇದೀಗ ಮತ್ತೊಂದು ಹಂತ ತಲುಪಿದೆ. ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದು, ಬದಲಾಗೊ ಬಿಸಿಸಿಐ ಗೆ ಟಾಂಗ್ ನೀಡಿದ್ದಾರೆ.

ನಾಯಕತ್ವ ಬದಲಾವಣೆ ಕುರಿತಂತೆ ಟಿ20 ನಾಯಕತ್ವ ಬಿಡದಂತೆ ಕೇಳಲಾಗಿತ್ತು ಎಂಬ ಗಂಗೂಲಿ ಹೇಳಿಕೆಗೆ ವಿರಾಟ್ ತಿರುಗೇಟು ನೀಡಿದ್ದು, ನನ್ನಲ್ಲಿ ಯಾವುದೇ ರೀತಿಯ ಮಾತುಕತೆ ನಡೆಸಿಲ್ಲ ಎಂದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಬಳಿಕ ಮಾಜಿ ಆಟಗಾರ ಸುನೀಲ್ ಗಾವಸ್ಕರ್ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ ವರ್ಷದ ಸೆಪ್ಟೆಂಬರ್‌ ನಲ್ಲಿ ಟಿ 20 ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಿಸಿದಾಗ ಕೊಹ್ಲಿ ನೀಡಿದ ಹೇಳಿಕೆಯೇ ಇದಕ್ಕೆ ಕಾರಣ ಎಂದು ಗಾವಸ್ಕರ್ ಹೇಳಿದ್ದಾರೆ. ಇಂಡಿಯಾ ಟುಡೆಯೊಂದಿಗೆ ಮಾತನಾಡಿದ ಗಾವಸ್ಕರ್, ಕೊಹ್ಲಿ ತನ್ನ ವಿದಾಯ ಪತ್ರದಲ್ಲಿ ಬರೆದ ಸಾಲಿನಿಂದ ಬಿಸಿಸಿಐನ ಉನ್ನತ ಅಧಿಕಾರಿಗಳ ಭಾವನೆಗಳಿಗೆ ನೋವುಂಟು ಮಾಡಿರಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ:ವನಿತಾ ಏಕದಿನ ವಿಶ್ವಕಪ್‌ -2022: ಭಾರತದ ಮೊದಲ ಎದುರಾಳಿ ಪಾಕಿಸ್ಥಾನ

ವಿದಾಯ ಪತ್ರದಲ್ಲಿ ವಿರಾಟ್, “ಇನ್ನು ಮುಂದೆ ನಾನು ಏಕದಿನ ಮತ್ತು ಟೆಸ್ಟ್ ತಂಡದ ನಾಯಕನಾಗಿ ಮುಂದುವರಿಯುತ್ತೇನೆ” ಎಂದು ಬರೆದುಕೊಂಡಿದ್ದರು.

“ಟೆಸ್ಟ್ ಮತ್ತು ಏಕದಿನ ತಂಡಗಳಿಗೆ ಅವರು ನಾಯಕರಾಗುತ್ತಾರೆ ಎಂಬ ಸಾಲುಗಳು ಅವರ ವಿರುದ್ಧ ಈ ಸಣ್ಣ ವಿರೋಧಿ ಭಾವನೆ ಇರಲು ಒಂದು ಕಾರಣವಾಗಿರಬಹುದು. ಇಲ್ಲದಿದ್ದರೆ ಅವರು ಎಲ್ಲೆಡೆ ಗೆದ್ದ ದಾಖಲೆಗಳನ್ನು ಹೊಂದಿದ್ದಾರೆ. ಅವರು ಐಸಿಸಿ ಈವೆಂಟ್‌ಗಳನ್ನು ಗೆದ್ದಿಲ್ಲ ಆದರೆ ದ್ವಿಪಕ್ಷೀಯ ಸರಣಿಗಳನ್ನು ಗೆದ್ದಿದ್ದಾರೆ. ತವರಿನಲ್ಲಿ ಅಥವಾ ವಿದೇಶದಲ್ಲಿ ಅವರು ಭಾರತ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ. ಹಾಗಾಗಿ ಅವರ ನಾಯಕತ್ವದ ಸಾಮರ್ಥ್ಯದ ಬಗ್ಗೆ ಜನರು ಅತೃಪ್ತಿ ಹೊಂದಲು ಯಾವುದೇ ಕಾರಣವಿಲ್ಲ. ಆದರೆ ಈ ಅತೃಪ್ತಿ ಪ್ರಾರಂಭವಾಗಲು ಒಂದು ಸಾಲು ಕಾರಣವಾಗಿರಬಹುದು ಎಂದು ನಾನು ಭಾವಿಸುತ್ತೇನೆ” ಎಂದು ಗಾವಸ್ಕರ್ ಹೇಳಿದರು.

ಟಾಪ್ ನ್ಯೂಸ್

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.