ಅಂಕೋಲಾ: ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಾಪಾರಿಗಳಿಂದ 6 ಲಕ್ಷ ರೂ. ದರೋಡೆ


Team Udayavani, Dec 16, 2021, 3:15 PM IST

19ankola

ವ್ಯಾಪಾರಿಗಳಾದ ವಿನೋದ ಬಾಲಚಂದ್ರ ಮತ್ತು ಕೇವಲಚಂದ್

ಅಂಕೋಲಾ: ತಾಲೂಕಿನ ಮಾಸ್ತಿಕಟ್ಟಾ ಬಳಿಯ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಬೈಕ್ ನಲ್ಲಿ ಆಗಮಿಸಿದ್ದ ಇಬ್ಬರು ದುಷ್ಕರ್ಮಿಗಳು ಹುಬ್ಬಳ್ಳಿ ಮೂಲದ ವ್ಯಾಪಾರಿಗಳ ಕಾರನ್ನು ಅಡ್ಡಗಟ್ಟಿ ಅವರ ಮೇಲೆ ಹಲ್ಲೆ ನಡೆಸಿ ಸುಮಾರು 6 ಲಕ್ಷ ರೂ. ದೋಚಿದ ಘಟನೆ ಬುಧವಾರ ರಾತ್ರಿ ನಡೆದಿದೆ.

ವ್ಯಾಪಾರಿಗಳು ಹುಬ್ಬಳ್ಳಿಯಿಂದ ಬಂದು ಕಾರವಾರ ಅಂಕೋಲಾ ಸುತ್ತ ಮುತ್ತ ಎಲೆಕ್ಟ್ರಿಕಲ್ ಸಾಮಗ್ರಿಗಳನ್ನು ಪೂರೈಸಿ ಹಣ ಸಂಗ್ರಹಿಸಿ ರಾತ್ರಿ ಮರಳುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಹುಬ್ಬಳ್ಳಿ ನಿವಾಸಿಗಳಾದ ವಿನೋದ ಬಾಲಚಂದ್ರ ಮತ್ತು ಕೇವಲಚಂದ್ ಎನ್ನುವವರ ಮುಖ ಕೈಕಾಲುಗಳ ಮೇಲೆ ಹಲ್ಲೆ ನಡೆಸಲಾಗಿದೆ. ಕಾರಿನ ಗ್ಲಾಸನ್ನು ಪುಡಿಮಾಡಿ ಹಣದ ಬ್ಯಾಗನ್ನು ಹೊತ್ತೊಯ್ಯಲಾಗಿದೆ.

ಈ ಕುರಿತಂತೆ ವಿನೋದ ಬಾಲಚಂದ್ರ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರಕ್ಷಕ ನಿರೀಕ್ಷಕ ಸಂತೋಷ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಣ ದೋಚಿದವರು ವ್ಯಾಪಾರಿಗಳ ಪರಿಚಯಸ್ಥರೇ ಅಥವಾ ಆಗುಂತುಕರೆ ಎನ್ನುವುದು ತನಿಖೆಯಿಂದ ತಿಳಿದು ಬರಬೇಕಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಟಾಪ್ ನ್ಯೂಸ್

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-sirsi

Sirsi: ಬಾರದ ಹೈನು ಪ್ರೋತ್ಸಾಹ; ಶೀಘ್ರ ಬಿಡುಗಡೆಗೆ ಒತ್ತಾಯ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-qwew-eqw-wq

Yellapur; ಶಾಲೆಯ ಮೇಲೆ ಬಿದ್ದ ಬೃಹತ್ ಮರ

Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

MUST WATCH

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

ಹೊಸ ಸೇರ್ಪಡೆ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

1-aaa

Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.