ಅಪ್ರಾಪ್ತೆ ಮೇಲಿನ ಹತ್ಯಾಚಾರ ಖಂಡನೀಯ


Team Udayavani, Dec 16, 2021, 5:51 PM IST

28rape

ಇಂಡಿ: ಮುದ್ದೇಬಿಹಾಳ ತಾಲೂಕಿನ ಹುಲ್ಲೂರ ತಾಂಡಾದ ಅಪ್ರಾಪ್ತೆ ಮೇಲೆ ನಡೆದಿರುವ ಹತ್ಯಾಚಾರ ಖಂಡಿಸಿ ಇಂಡಿ ಆಲ್‌ ಇಂಡಿಯಾ ಬಂಜಾರಾ ಸೇವಾ ಸಂಘದ ಕಾರ್ಯಕರ್ತರು ಹಾಗೂ ಬಂಜಾರಾ ಸಮುದಾಯದವರು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಶಿರಸ್ತೇದಾರ್‌ ಸಿದ್ರಾಮ ಮುಜಗೊಂಡ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.

ಈ ವೇಳೆ ಸಂಘಟನೆ ತಾಲೂಕಾಧ್ಯಕ್ಷ ಸಂಜು ಚವ್ಹಾಣ, ಸಮಾಜದ ಮುಖಂಡ ವಿಜಯಕುಮಾರ ರಾಠೊಡ ಮಾತನಾಡಿ, ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಹತ್ಯೆಗೈದು ಒಂದು ವಾರ ಕಳೆಯುತ್ತ ಬಂದರೂ ಜಿಲ್ಲಾಡಳಿತ ಮೌನ ವಹಿಸಿದೆ. ಬಡ ಜನಾಂಗದ ಮೇಲೆ ಸರಕಾರಕ್ಕೆ ಕರುಣೆ ಇಲ್ಲವೇ? ಅತ್ಯಾಚಾರವೆಸಗಿದ ದುಷ್ಕರ್ಮಿಗಳನ್ನು ಕೂಡಲೆ ಬಂಧಿಸಬೇಕು. ಬಾಧಿತ ಕುಟುಂಬಕ್ಕೆ ಸರಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಶೈಲಶ್ರೀ ರಾಠೊಡ, ಸುನೀಲ ರಾಠೊಡ, ಬಾಬು ಪವಾರ, ರಾಜು ಪವಾರ, ಸಂಜು ಜಾಧವ, ಮೋಹನ ರಾಠೊಡ, ಪ್ರಕಾಶ ಪವಾರ, ಅಶೋಕ ರಾಠೊಡ, ವಿವೇಕ್‌ ರಾಠೊಡ, ಅಭಿಷೇಕ ಜಾಧವ, ವಿಲಾಸ ಚವ್ಹಾಣ, ರಾಹುಲ್‌ ರಾಠೊಡ, ಕಲ್ಲು ರಾಠೊಡ, ಮಾದೇವ ಪವಾರ, ಗಣೇಶ ರಾಠೊಡ, ಧರ್ಮಸಿಂಗ್‌ ರಾಠೊಡ, ಪಂಡಿತ ರಾಠೊಡ, ಅರವಿಂದ ಜಾಧವ, ಕಿಶನ್‌ ಪವಾರ, ರವಿಕಾಂತ ಚವ್ಹಾಣ ಇದ್ದರು.

ಟಾಪ್ ನ್ಯೂಸ್

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.