ಬ್ಯಾಕ್‌ ಟು ಬ್ಯಾಕ್‌ – ಧನಂಜಯ್‌


Team Udayavani, Dec 17, 2021, 11:19 AM IST

dananjay actor

ಟಗರು’ ಚಿತ್ರದಡಾಲಿ ಪಾತ್ರ ಹಿಟ್‌ ಆದ ನಂತರ ನಟ ಧನಂಜಯ್‌ ಸಿಕ್ಕಾಪಟ್ಟೆ ಬಿಝಿ ಹಾಗೂ ಬೇಡಿಕೆಯ ನಟ ಆಗಿರೋದು ನಿಮಗೆ ಗೊತ್ತೇ ಇದೆ. ಕನ್ನಡದದ ಜೊತೆಗೆ ಪರಭಾಷೆಯಲ್ಲೂ ಧನಂಜಯ್‌ ನಟಿಸುತ್ತಿದ್ದಾರೆ. ಈಗ ಅವರ ಎರಡುಚಿತ್ರಗಳು ಒಂದರ ಹಿಂದೊಂದರಂತೆ ಬಿಡುಗಡೆಯಾಗುತ್ತಿವೆ. ಅಲ್ಲು ಅರ್ಜುನ್‌ ನಟನೆಯ “ಪುಷ್ಪ’ ಚಿತ್ರದಲ್ಲಿ ಧನಂಜಯ್‌ ನೆಗೆಟಿವ್‌ ರೋಲ್‌ಮಾಡಿದ್ದಾರೆ. ಆ ಚಿತ್ರ ಇಂದು ಬಿಡುಗಡೆಯಾಗುತ್ತಿದೆ.

ಇನ್ನು, ಧನಂಜಯ್‌ ಹೀರೋ ಆಗಿ ನಟಿಸಿ, ತಾವೇ ನಿರ್ಮಿಸಿರುವ “ಬಡವ ರಾಸ್ಕಲ್‌’ಚಿತ್ರಮುಂದಿನ ವಾರ (ಡಿ 24)ಕ್ಕೆ ತೆರೆಕಾಣುತ್ತಿದೆ. ಸಹಜವಾಗಿಯೇ ಧನಂಜಯ್‌ ಎಕ್ಸೆ„ಟ್‌ಆಗಿದ್ದಾರೆ.ಅದರಲ್ಲೂ ತಮ್ಮ ಚೊಚ್ಚಲನಿರ್ಮಾಣದ “ಬಡವ ರಾಸ್ಕಲ್‌’ ಚಿತ್ರದಮೇಲೆ ಇನ್ನಿಲ್ಲದ ನಿರೀಕ್ಷೆಅವರದು. ಇತ್ತೀಚಗಷ್ಟೇ ಚಿತ್ರದಟ್ರೇಲರ್‌ ಬಿಡುಗಡೆಯಾಗಿ ಮೆಚ್ಚುಗೆ ಪಡೆಯುತ್ತಿದೆ.

ಚಿತ್ರದಬಗ್ಗೆಮಾತನಾಡುವ ಧನಂಜಯ್‌, “ಇದೊಂದು ಮಧ್ಯಮವರ್ಗದ ಕಥೆ. ಆಗಷ್ಟೇ ವಿಧ್ಯಾಭ್ಯಾಸಮುಗಿಸಿದ ಯುವಕ ಕೆಲಸಕ್ಕಾಗಿ ಹುಡುಕುವ ಸನ್ನಿವೇಶಗಳೇ ಮುಖ್ಯ ಕಥಾವಸ್ತು. ಅಪ್ಪ-ಅಮ್ಮನ ಜೊತೆ ಮಗನ ಬಾಂಧವ್ಯವನ್ನು ಮನತಟ್ಟುವಂತೆ ನಿರ್ದೇಶಕರು ತೋರಿಸಿದ್ದಾರೆ. ಇದೇ 24 ರಂದು ಚಿತ್ರ ತೆರೆಗೆ ಬರಲಿದೆ’ಎನ್ನುತ್ತಾರೆ.

ಇದನ್ನೂ ಓದಿ:- ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅಜ್ಜಿ ವಿಯೋಗ

ಈ ಚಿತ್ರವನ್ನು ಶಂಕರ್‌ ಗುರು ನಿರ್ದೇಶಿಸಿದ್ದಾರೆ.ಚಿತ್ರದಬಗ್ಗೆ ಮಾತನಾ‌ಡುವ ನಿರ್ದೇಶಕ ಗುರು, “ನಾನುಹಾಗೂ ಧನಂಜಯ ಬಹಳದಿನಗಳ ಸ್ನೇಹಿತರು.ಡಾಲಿಗಾಗಿ ಕಥೆ ಮಾಡಿಕೊಂಡಿದ್ದಾರೆ. ಅದಕ್ಕೂ ಮೊದಲು ನಾನು ನಿರ್ದೇಶನ ಮಾಡಿದರೆ, ಮೊದಲುಧನಂಜಯ್‌ ಅವರ ಸಿನಿಮಾಮಾಡುತ್ತೇನೆ ಅಂದುಕೊಂಡಿದೆ. ಕಥೆ ಸಿದ್ದಮಾಡಿಧನಂಜಯ ಬಳಿ ಹೇಳಿದೆ. ಅವರಿಗೆ ಇಷ್ಟವಾಯಿತು. ಈ ಚಿತ್ರದಲ್ಲಿ ನಟಿಸುವುದಷ್ಟೇ ಅಲ್ಲ. ನಿರ್ಮಾಣವನ್ನು ಮಾಡುತ್ತೇನೆ ಅಂದರು ಧನಂಜಯ.

ನಂತರ ಒಳ್ಳೆಯ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ’ಎಂದರು. ಚಿತ್ರದಲ್ಲಿಅಮೃತಾ ಅಯ್ಯಂಗಾರ್‌ ನಾಯಕಿ.ಈ ಚಿತ್ರದಬಿಡುಗಡೆಗೆಗಾಗಿ ಅಮೃತಾ ಎದುರು ನೋಡುತ್ತಿದ್ದಾರಂತೆ. ಇಲ್ಲಿನ ಪಾತ್ರ ಅವರಿಗೆಅಚ್ಚುಮೆಚ್ಚು.ಉಳಿದಂತೆ ಚಿತ್ರದಲ್ಲಿ ರಂಗಾಯಣರಘು, ಸ್ಪರ್ಶ ರೇಖಾ, ನಾಗಭೂಷಣ್‌ ನಟಿಸಿದ್ದಾರೆ.ಚಿತ್ರಕ್ಕೆವಾಸುಕಿ ವೈಭವ್‌ ಸಂಗೀತವಿದೆ.­

ಟಾಪ್ ನ್ಯೂಸ್

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.