ಎನ್‌ಇಪಿ: ಕೌಶಲ ಆಧಾರಿತ ಕೋರ್ಸ್‌ ಕಲಿಕೆಗೆ ತೊಡಕು !

ಉಪನ್ಯಾಸಕರಿಗೆ ತರಬೇತಿ ಇಲ್ಲದೆ ವಿದ್ಯಾರ್ಥಿಗಳಿಗೆ ನಷ್ಟ

Team Udayavani, Dec 19, 2021, 7:05 AM IST

ಎನ್‌ಇಪಿ: ಕೌಶಲ ಆಧಾರಿತ ಕೋರ್ಸ್‌ ಕಲಿಕೆಗೆ ತೊಡಕು !

ಮಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯಡಿ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ ಪಠ್ಯ ಚಟುವಟಿಕೆಗಳು ನಡೆಯುತ್ತಿದ್ದರೂ ಇದೇ ಮೊದಲ ಬಾರಿಗೆ ಅನುಷ್ಠಾನಕ್ಕೆ ಬಂದಿರುವ ಕೌಶಲ ಆಧಾರಿತ ಕೋರ್ಸ್‌ ಜಾರಿಗೆ ತೊಡಕುಗಳು ಎದುರಾಗಿವೆ.

ಕೌಶಲಪೂರಕ ಶಿಕ್ಷಣದಡಿ ಮೊದಲ ವರ್ಷದ ಪದವಿಗೆ ಡಿಜಿಟಲ್‌ ಸಾಕ್ಷರತೆ, ಯೋಗ ಮತ್ತು ಆರೋಗ್ಯ ಎಂಬ ಹೊಸ ಕೋರ್ಸ್‌ ಇದೆ. ಆದರೆ ಈ ಕೋರ್ಸ್‌ ಬೋಧನೆ ಹೇಗೆ ಮತ್ತು ಯಾರು ಎಂಬ ಬಗ್ಗೆ ಉಪನ್ಯಾಸಕ ವಲಯದಲ್ಲಿ ಗೊಂದಲವಿತ್ತು. ಹೊಸ ಮಾದರಿಯ ಕಲಿಕೆ ಆದ ಕಾರಣ ಉಪನ್ಯಾಸಕರಿಗೆ ತರಬೇತಿ ಸಿಕ್ಕಿಲ್ಲ. ಇದರ ಜವಾಬ್ದಾರಿ ಬಗ್ಗೆ ವಿ.ವಿ. ಮತ್ತು ಕಾಲೇಜುಗಳು ಪರಸ್ಪರ ಬೊಟ್ಟು ಮಾಡಿದ ಪರಿಣಾಮ ಬಹುನಿರೀಕ್ಷಿತ ಕೋರ್ಸ್‌ ವಿದ್ಯಾರ್ಥಿಗಳಿಗೆ ಇಲ್ಲಿಯವರೆಗೆ ತಲುಪಿಲ್ಲ. ಈಗ ಪದವಿ ಮೊದಲ ವರ್ಷ ಮುಗಿಯುವ ಸಮಯದಲ್ಲಿ ಉಪನ್ಯಾಸಕರು ಈ ಕೋರ್ಸ್‌ ಬಗ್ಗೆ ತರಬೇತಿ ಪಡೆಯುವ ಪ್ರಮೇಯ ಎದುರಾಗಿದೆ.

“ಕೌಶಲ ಆಧಾರಿತ ವಿಷಯವನ್ನು ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಬೋಧಿಸುವಂತೆ ಸೂಚನೆ ಯಿತ್ತು. ಆದರೆ ಈ ಬಗ್ಗೆ ಉಪನ್ಯಾಸಕರಿಗೆ ಪೂರ್ಣ ಮಾಹಿತಿ, ತರಬೇತಿ ನೀಡದಿದ್ದರೆ ಬೋಧಿಸುವುದು ಹೇಗೆ? ಈಗ ಕೊನೆಯ ಹಂತದಲ್ಲಿ ತರಬೇತಿ ಎಷ್ಟು ಅರ್ಥಪೂರ್ಣ’ ಎಂದು ಉದಯವಾಣಿ ಜತೆಗೆ ಮಾತನಾಡಿದ ಉಪನ್ಯಾಸಕರೊಬ್ಬರು ಪ್ರಶ್ನಿಸಿದ್ದಾರೆ.

ವಿದ್ಯಾರ್ಥಿಗಳಿಂದಲೇ ಕಲಿಕೆ!
ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಡಿಜಿಟಲ್‌ ಸಾಕ್ಷರತೆಯ ಕೋರ್ಸ್‌ ಮೊಬೈಲ್‌ ಮೂಲಕ ತಾವೇ ಅಭ್ಯಸಿಸಬಹುದು. ನ್ಯಾಸ್ಕಾಂ (ನ್ಯಾಷನಲ್‌ ಅಸೋಸಿಯೇಶನ್‌ ಆಫ್‌ ಸಾಫ್ಟ್ ವೇರ್‌ ಆ್ಯಂಡ್‌ ಸರ್ವಿಸಸ್‌ ಕಂಪೆನಿ) ಸಿದ್ಧಪಡಿ ಸಿದ ಆ್ಯಪ್‌ ಡೌನ್‌ಲೋಡ್‌ ಮಾಡಿ ತಾವೇ ಕಲಿಯಬಹುದು. ಇದರ ಬಳಕೆ ಬಗ್ಗೆ ಉಪ ನ್ಯಾಸಕರಿಗೆ ಈಗ ತರಬೇತಿ ನೀಡಲಾಗುತ್ತಿದೆ.

ಡಿಜಿಟಲ್‌ ಸಾಕ್ಷರತೆ ಮತ್ತಿತರ ಕೆಲವು ವಿಷಯಗಳಲ್ಲಿ ಉಪನ್ಯಾಸಕರಿಗೆ ಆನ್‌ಲೈನ್‌ ತರಬೇತಿ ನೀಡಲಾಗಿದೆ. ವರ್ಕ್‌ ಲೋಡ್‌ ಕಡಿಮೆ ಇರುವವರಿಗೆ ಪ್ರತ್ಯೇಕ ತರಬೇತಿ ನೀಡಲಾಗುತ್ತಿದೆ. ಮುಂದೆ ಕೊಡಗು, ಉಡುಪಿ ಮತ್ತು ಮಂಗಳೂರಿ ನಲ್ಲಿ ಕ್ಲಸ್ಟರ್‌ ಮಟ್ಟದ ತರಬೇತಿಯನ್ನು ನ್ಯಾಸ್ಕಾಂ ವತಿಯಿಂದ ನೀಡಲಾಗುವುದು.
-ಪ್ರೊ| ಪಿ.ಎಸ್‌.ಯಡಪಡಿತ್ತಾಯ,
ಕುಲಪತಿ, ಮಂಗಳೂರು ವಿ.ವಿ.

- ದಿನೇಶ್‌ ಇರಾ

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.