ಸುಳ್ಯ: ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರ ದುರ್ಮರಣ


Team Udayavani, Dec 19, 2021, 11:15 AM IST

77death

ಸುಳ್ಯ: ಶೌಚಾಲಯದ ಹಳೆಯ ಗೋಡೆಯನ್ನು ಕೆಡವುತ್ತಿದ್ದ ವೇಳೆ ಮಣ್ಣಿನ ಇಟ್ಟಿಗೆಯ ಗೋಡೆ ಮೈಮೇಲೆ ಕುಸಿದು ಬಿದ್ದು ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರು ಮೃತಪಟ್ಟ ದಾರುಣ ಘಟನೆ ಭಾನುವಾರ ಎಣ್ಮೂರು ಗ್ರಾಮದ ನರ್ಲಡ್ಕದಲ್ಲಿ ನಡೆದಿದೆ.

ನರ್ಲಡ್ಕ ನಿವಾಸಿ ಹರೀಶ ನಾಯ್ಕ ಎಂಬವರ ಮನೆಯ ಹಳೆಯ ಶೌಚಾಲಯದ ಗೋಡೆ ಕೆಡಹುವ ವೇಳೆ ಈ ದುರ್ಘಟನೆ ನಡೆದಿದ್ದು, ಗೋಡೆಯನ್ನು ತೆಗೆದು ಹೊಸ ಕಟ್ಟಡ ಕಟ್ಟುವುದಕ್ಕಾಗಿ ಕೆಲಸ ಮಾಡಲಾಗುತ್ತಿತ್ತು. ಇತರ ಕೆಲಸಗಾರರ ಜತೆ ಸಮೀಪದ ಮನೆಯ ಬೀಪಾತುಮ್ಮ ಮತ್ತು ನೆಬಿಸಾರವರು ಕಾಮಗಾರಿ ಕೆಲಸದಲ್ಲಿ ತೊಡಗಿದ್ದರು. ಆ ವೇಳೆ ಮಣ್ಣಿನ ಇಟ್ಟಿಗೆಯ ಗೋಡೆ ಇವರ ಮೇಲೆ ಕುಸಿದು ಬಿದ್ದಿದೆ. ತತ್‍ಕ್ಷಣ ಅಲ್ಲಿದ್ದವರು ಇವರನ್ನು ಮಣ್ಣಿನ ರಾಶಿಯಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಿದರು. ಆದರೆ ಕಾಣಿಯೂರು ತಲುಪುವಾಗ ಬೀಪಾತುಮ್ಮ(6೦ ) ರವರು ಕೊನೆಯುಸಿರೆಳೆದುದರಿಂದ ಅವರ ಮೃತ ದೇಹವನ್ನು ಹಿಂತಿರುಗಿ ನರ್ಲಡ್ಕಕ್ಕೆ ತರಲಾಗಿದೆ.

ನೆಬಿಸ (45) ರವರನ್ನು ಪುತ್ತೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆ ತಲುಪುವ ವೇಳೆಗೆ ಅವರೂ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ.

ದುರಂತ ಸ್ಥಳಕ್ಕೆ ಬೆಳ್ಳಾರೆ ಎಸ್ ಐ ಆಂಜನೇಯರೆಡ್ಡಿ, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಅಬ್ದುಲ್ ಗಫೂರ್ ಕಲ್ಮಡ್ಕ ಮತ್ತಿತರರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.