ರಾಯಣ್ಣನ ಮೂರ್ತಿ ಭಗ್ನ ಮಾಡಿದವರ ಬಂಧನಕ್ಕೆ ಆಗ್ರಹ
Team Udayavani, Dec 19, 2021, 12:32 PM IST
ಸುರಪುರ: ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಗರದಲ್ಲಿ ಕುರುಬ ಸಮಾಜ ಹಾಗೂ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಶನಿವಾರ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಈ ವೇಳೆ ಹಿರಿಯ ವಕೀಲ ನಿಂಗಣ್ಣ ಚಿಂಚೋಡಿ ಮಾತನಾಡಿ, ಸ್ವಾತಂತ್ರ್ಯ ಸೇನಾನಿಗೆ ಮಾಡಿರುವ ಅಪಮಾನದಿಂದ ನಾಡಿನ ಕನ್ನಡಿಗರ ಸ್ವಾಭಿಮಾನ ಕೆರಳಿಸಿದಂತಾಗಿದೆ ಎಂದರು.
ಕರ್ನಾಟಕ ಪ್ರದೇಶ ಕುರುಬ ಸಂಘ ರಾಜ್ಯ ಘಟಕದ ನಿರ್ದೇಶಕ ಮಲ್ಲೇಶಿ ಪಾಟೀಲ ನಾಗರಾಳ ಮತ್ತು ಕುರುಬ ಸಮಾಜದ ತಾಲೂಕು ಅಧ್ಯಕ್ಷ ಕಾಳಪ್ಪ ಕವಾತಿ ಮಾತನಾಡಿದರು.
ಸಮಾಜದ ತಾಲೂಕು ಉಪಾಧ್ಯಕ್ಷರಾದ ಶಿವರಾಯ ಕಾಡ್ಲೂರ, ಭೀಮರಾಯ ಮೂಲಿಮನಿ, ಪ್ರಮುಖರಾದ ಕೃಷ್ಣಾ ಬಾದ್ಯಾಪುರ, ಮಲ್ಲಿಕಾರ್ಜುನ ಕೆಂಗೂರಿ, ಸುಭಾಷ ಬೊಮ್ಮನಳ್ಳಿ, ಭೀಮರಾಯ ತಿಪನಟಗಿ, ಮಲ್ಲಣ್ಣ ಕುರುಕುಂದಿ, ಮಾಳಪ್ಪ ಮಾಲಳ್ಳಿ, ಮಾಳಪ್ಪ ವಂಟೂರ, ಬೋಜಪ್ಪ ಮಲ್ಲಿಭಾವಿ, ಗೋಪಣ್ಣ ಮಂಗ್ಯಾಳ, ಮಾನಪ್ಪ ಪ್ರಧಾನಿ, ಬಸವರಾಜ ಬಡಿಗೇರ, ಬಸವರಾಜ ಹಸನಾಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ