ಕುಣಿಗಲ್‌ನಲ್ಲಿ ಸೊಳ್ಳೆ ಉಪಟಳ, ರೋಗ ಭೀತಿ ನಿಯಂತ್ರಿಸುವಲ್ಲಿ ಪುರಸಭೆ ವಿಫಲ : ಕೋಟೆ ನಾಗಣ್ಣ


Team Udayavani, Dec 19, 2021, 7:31 PM IST

ಕುಣಿಗಲ್‌ನಲ್ಲಿ ಸೊಳ್ಳೆ ಉಪಟಳ, ರೋಗ ಭೀತಿ ನಿಯಂತ್ರಿಸುವಲ್ಲಿ ಪುರಸಭೆ ವಿಫಲ : ಕೋಟೆ ನಾಗಣ್ಣ

ಕುಣಿಗಲ್ : ಕುಣಿಗಲ್ ಪಟ್ಟಣದಲ್ಲಿ ಸೊಳ್ಳೆ ವಿಪರೀತವಾಗಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದ್ದು, ಫಾಗಿಂಗ್ ಯಂತ್ರ ಬಳಸಿ, ಪಾಗಿಂಗ್ ಸಿಂಪಡಿಸುವಲ್ಲಿ ಪುರಸಭಾ ಆಡಳಿತ ವಿಫಲವಾಗಿದೆ ಎಂದು ಪುರಸಭಾ ಸದಸ್ಯ ಕೋಟೆ ನಾಗಣ್ಣ ಆರೋಪಿಸಿದ್ದಾರೆ.

ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಕಳೆದ ಹಲವು ತಿಂಗಳಿಂದ ಪಟ್ಟಣದಲ್ಲಿ ಉತ್ತಮ ಮಳೆಯಾಗಿದ್ದರಿಂದ, ಸ್ಲಂ ಪ್ರದೇಶದಲ್ಲಿ ಗಿಡ, ಗೆಂಟೆಗಳು ಬೆಳೆದು, ಹಾಗೂ ಕಸ ಕೊಳೆತಿದ್ದರಿಂದ ಸೊಳ್ಳೆಗಳು ಉತ್ತಪ್ಪತ್ತಿ ಹೆಚ್ಚಾಗಿದೆ, ಪಟ್ಟಣದ ಕೋಟೆ, ಗುಜ್ಜಾರಿ ಮೊಹಲ್ಲಾ, ಸೇರಿದಂತೆ ವಿವಿಧ ಬಡಾವಣೆಗಳು ಸ್ಲಂ ನಿಂದ ಕೂಡಿದ್ದು, ಈ ಭಾಗದಲ್ಲಿ ಸೊಳ್ಳೆಗಳ ಉತ್ಪಾದನೆ ಹೆಚ್ಚಾಗಿದೆ, ಹಾಗೂ ಸಣ್ಣ ವಯಸ್ಸಿನ ಮಕ್ಕಳಿಗೆ ಸೊಳ್ಳೆಗಳು ಕಚ್ಚುವುದರಿಂದ ಮಲೇರಿಯಾ, ಡೆಂಗಿ ಸೇರಿದಂತೆ ವಿವಿಧ ಜ್ವರಗಳು ಮಕ್ಕಳಲ್ಲಿ, ವಯಸ್ಕರರಲ್ಲಿ ಬರುವ ಸಾಧ್ಯತೆ ಇದ್ದು, ಈಗಾಗಲೇ ಹಲವು ಮಕ್ಕಳಲ್ಲಿ ಜ್ವರ ಕಾಣಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ,

ಸಾಂಕ್ರಾಮಿಕ ಖಾಯಿಲೆಯಾದ ಮಲೇರಿಯಾ ರೋಗವು ಮನುಷ್ಯನಿಂದ ಮನುಷ್ಯನಿಗೆ ಹರಡುವ ಕಾಯಿಲೆಯಾಗಿದ್ದು ಈ ರೋಗವು ಸೊಳ್ಳೆ ಕಚ್ಚುವುದರಿಂದ ಬರುತ್ತದೆ, ಪಟ್ಟಣದಲ್ಲಿ ಇಷ್ಟೇಲ್ಲಾ ಸಮಸ್ಯೆಗಳಿದ್ದರು ಅಧಿಕಾರಿಗಳು ಫಾಗಿಂಗ್ ಯಂತ್ರ ಬಳಸಿ, ಪಾಗಿಂಗ್ ಸಿಂಪಡಿಸಿ ಸೊಳ್ಳೆಗಳ ನಿಯಂತ್ರಿಸುವಲ್ಲಿ ವಿಫಲಗೊಂಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಹಗಲು, ರಾತ್ರಿಯಲ್ಲಿ ಸೊಳ್ಳೆಕಾಟ : ಸೊಳ್ಳೆಗಳು ವಿಫರಿತವಾಗಿರುವುದರಿಂದ ಹಗಲು, ರಾತ್ರಿ ವೇಳೆಯಲ್ಲೇ ಮನುಷ್ಯನ ಮೇಲೆ ದಾಳಿ ಮಾಡುತ್ತಿವೆ, ಇದರಿಂದ ಪಟ್ಟಣದ ನಾಗರೀಕರು ರೋಸಿ ಹೊಗಿದ್ದು, ನೆಮ್ಮದಿ ಬದುಕಿಗೆ ಸಂಚಕಾರ ಉಂಟಾಗಿದೆ, ಶ್ರೀಮಂತರು ಮನೆಗಳಲ್ಲಿ ಸೊಳ್ಳೆ ಪರದೆ ಸೇರಿದತೆ ಇತರೆ ಕ್ರಮಿನಾಶಕವನ್ನು ಬಳಸಿಕೊಂಡು ಸೊಳ್ಳೆಯಿಂದ ನಿಯಂತ್ರಿಸಿಕೊಳ್ಳುತ್ತಿದ್ದಾರೆ ಆದರೆ ಮಧ್ಯಮ ಹಾಗೂ ಬಡವರು ಏನು ಮಾಡಲು ಹಾಗುತ್ತದೆ, ಇದನ್ನು ಅಧಿಕಾರಿಗಳು ಅರ್ಥಯಿಸಿಕೊಳ್ಳಬೇಕು ಕೂಡಲೇ ಸೊಳ್ಳೆ ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕು ಇಲ್ಲವಾದಲ್ಲಿ ನಾಗರೀಕರೊಂದಿಗೆ ಗೂಡಿ ಪುರಸಭಾ ಕಚೇರಿ ಬಳಿ ಪ್ರತಿಭಟನೆ ನಡೆಸುವುದ್ದಾಗಿ ಕೋಟೆ ನಾಗಣ್ಣ ಎಚ್ಚರಿಕೆ ನೀಡಿದ್ದಾರೆ,

ಟಾಪ್ ನ್ಯೂಸ್

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.