ಮೂಲ್ಕಿ ಶ್ರೀ ವೆಂಕಟರಮಣ ದೇಗುಲ: ಪ್ರತಿಷ್ಠಾ ಹುಣ್ಣಿಮೆ ಮಹೋತ್ಸವ
Team Udayavani, Dec 20, 2021, 5:50 AM IST
ಮೂಲ್ಕಿ: ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದ ಪ್ರತಿಷ್ಠಾ ಹುಣ್ಣಿಮೆ ಮಹೋತ್ಸವ ಲಕ್ಷಾಂತರ ಭಕ್ತರ ಸೇರುವಿಕೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನೆರವೇರಿತು.
ರವಿವಾರ ರಜಾ ದಿನದ ಕಾರಣ ಮುಂಜಾನೆಯಿಂದಲೇ ಭಾರೀ ಪ್ರಮಾಣದ ಭಕ್ತರು ದೇಗುಲಕ್ಕೆ ಆಗಮಿಸಿ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಭಕ್ತರು ಸಮರ್ಪಿಸಿದ ಸೀಯಾಳದ ಅಭಿಷೇಕ ಬೆಳಗ್ಗೆಯಿಂದ ಸಂಜೆ 4ರ ವರೆಗೆ ನಡೆಯಿತು. ಭಕ್ತರಿಂದ ನಗರ ಕಾಣಿಕೆ ಮೆರವಣಿಗೆ ಹಾಗೂ ದೇಗುಲದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು.
ಇದನ್ನೂ ಓದಿ:ಸುರಕ್ಷತೆ ನಿಯಮ ಪಾಲಿಸದ 100 ಶಾಲಾ ಕಟ್ಟಡ ಕೆಡವಲು ಆದೇಶ
ಸಂಜೆ ವಿವಿಧ ದ್ರವ್ಯಗಳಿಂದ ಶ್ರೀ ಉಗ್ರನರಸಿಂಹ ದೇವರಿಗೆ ಅಭಿಷೇಕ, ಕನಕಾಭಿಷೇಕ, ಗಂಗಾ ಭಾಗೀರಥಿ ಅಭಿಷೇಕ ನಡೆಯಿತು. ಆಬಳಿಕ ಮಹಾಪೂಜೆ ಹಾಗೂ ರಾತ್ರಿ ರಥೋತ್ಸವ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್