ರೈಲು ಹತ್ತುವಾಗ ಆಯತಪ್ಪಿ ಬಿದ್ದು ಬಿಬಿಎಂಪಿ ಅಧಿಕಾರಿ ದುರ್ಮರಣ
Team Udayavani, Dec 20, 2021, 11:42 AM IST
ಹುಬ್ಬಳ್ಳಿ: ನಗರದಲ್ಲಿ ರವಿವಾರ ರಾತ್ರಿ ರೈಲೊಂದನ್ನು ಇಳಿದು ಇನ್ನೊಂದು ರೈಲು ಹತ್ತುವಾಗ ಆಯತಪ್ಪಿ ಬಿದ್ದು ಬೆಂಗಳೂರು ಬಿಬಿಎಂಪಿ ಕೆಆರ್ ಐಡಿಎಲ್ ವಿಭಾಗದ ಅಧೀಕ್ಷಕ ಅಭಿಯಂತರ ರಂಗರಾಜು ಎಸ್ಎ (59) ಮೃತಪಟ್ಟಿದ್ದಾರೆ.
ರವಿವಾರ ರಾತ್ರಿ 11:30ರ ಸುಮಾರಿಗೆ ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಹುಬ್ಬಳ್ಳಿ-ಬೆಂಗಳೂರು ರೈಲಿಗೆ ಹತ್ತುವ ಬದಲು ಬೆಳಗಾವಿ-ಬೆಂಗಳೂರು ರೈಲು ಹತ್ತಿದ್ದರು. ಅದು ಗೊತ್ತಾಗಿ ರೈಲು ಚಲಿಸುತ್ತಿರುವಾಗ ಇಳಿಯುವ ಸಂದರ್ಭದಲ್ಲಿ ಆಯತಪ್ಪಿ ಪ್ಲಾಟ್ ಫಾರ್ಂ ನಲ್ಲಿ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ರಂಗರಾಜು ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು