ಆಗಸದಲ್ಲಿ ಬೆಳಕಿನ ಸರಮಾಲೆ: ಏನಿದು ಸ್ಟಾರ್ ಲಿಂಕ್ ಸ್ಯಾಟಲೈಟ್?


Team Udayavani, Dec 21, 2021, 8:58 AM IST

ಆಗಸದಲ್ಲಿ ಬೆಳಕಿನ ಸರಮಾಲೆ: ಏನಿದು ಸ್ಟಾರ್ ಲಿಂಕ್ ಸ್ಯಾಟಲೈಟ್?

ಬೆಂಗಳೂರು: ರಾಜ್ಯದ ಹಲವೆಡೆ ಸೋಮವಾರ ಸಂಜೆ 7.30ರ ಸುಮಾರಿಗೆ ಆಗಸದಲ್ಲಿ ಬೆಳಕಿನ ಸರಮಾಲೆಯೊಂದು ಗೋಚರಿಸಿದೆ. ಆಕಾಶದಲ್ಲಿ ಬೆಳಕಿನ ಉದ್ದನೆಯ ಮಾಲೆಯೊಂದು ಹಾದುಹೋಗುವುದನ್ನು ಕಂಡ ಜನತೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಈ ಬೆಳಕಿನ ಸರಮಾಲೆಯ ಚಿತ್ರಗಳನ್ನು, ವಿಡಿಯೋಗಳನ್ನು ಹಲವರು ಸಾಮಾಜಿಕ ಜಾಲತಾಣಗಲ್ಲಿ ಹಂಚಿಕೊಂಡು, ಅದೇನೆಂದು ಪ್ರಶ್ನಿಸಿದ್ದಾರೆ. ರಾಕೆಟ್ ಗಳು ಹೋಗುತ್ತಿರಬಹುದೇ? ಉಲ್ಕೆಗಳು ಇರಬಹುದೇ ಎಂಬಿತ್ಯಾದಿ ಅನುಮಾನಗಳನ್ನು ಜನರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಅಸಲಿಗೆ ಇದು ಸ್ಟಾರ್ ಲಿಂಗ್ ಸ್ಯಾಟಲೈಟ್. ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಒಡೆತನದ ಸ್ಪೇಸ್ ಎಕ್ಸ್ ಕ್ಯಾಲಿಫೋರ್ನಿಯಾ ಹತ್ತಿರದ ಉಡಾವಣೆ ಕೇಂದ್ರದಿಂದ 52 ಸ್ಟಾರ್‌ ಲಿಂಕ್ ಸ್ಯಾಟ್‌ಲೈಟ್‌ಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಸ್ಟಾರ್​ಲಿಂಕ್​ನ ರಾಕೆಟ್​ಗಳು ಉಪಗ್ರಹಗಳನ್ನು ಕಕ್ಷೆಗೆ ಸೇರಿಸುವಲ್ಲಿ ಯಶಸ್ವಿಯಾಗಿವೆ. ಇದು ಸ್ಟಾರ್‌ಲಿಂಕ್​ ಕಂಪನಿಯ 34ನೇ ಉಡಾವಣೆಯಾಗಿದ್ದು, ಭೂಮಿಯ ಕೆಳಹಂತದ ಕಕ್ಷೆಗೆ 2000 ಉಪಗ್ರಹಗಳನ್ನು ಸೇರಿಸುವ ಗುರಿಯನ್ನು ಸ್ಟಾರ್‌ಲಿಂಕ್ ಇಟ್ಟುಕೊಂಡಿದೆ.

ಸ್ಟಾರ್‌ ಲಿಂಕ್ ಸ್ಯಾಟ್‌ಲೈಟ್ ಆಧರಿತ ಜಾಗತಿ ಇಂಟರ್ನೆಟ್ ಸಿಸ್ಟಮ್ ಆಗಿದೆ. ಹಲವು ವರ್ಷಗಳಿಂದ ಈ ದಿಶೆಯಲ್ಲಿ ಕೆಲಸ ಮಾಡುತ್ತಿರುವ ಸ್ಪೇಸ್ ಎಕ್ಸ್ ಜಗತ್ತಿನ ಇಂಟರ್ನೆಟ್ ರಹಿತ ಪ್ರದೇಶಗಳಿಗೂ ಇಂಟರ್ನೆಟ್ ಸೌಲಭ್ಯ ಕಲ್ಪಿಸಲು ಮುಂದಾಗುತ್ತಿದೆ.

ಎಲಾನ್ ಮಸ್ಕ್ ಒಡೆತನತದ ಸ್ಟಾರ್‌ಲಿಂಕ್ ಭಾರತದಲ್ಲೂ ಸ್ಯಾಟಲೈಟ್‌ ಇಂಟರ್ನೆಟ್ ಸೇವೆಯನ್ನು ಒದಗಿಸಲು ಸರ್ಕಾರದ ಅನುಮತಿಗಾಗಿ ಮುಂದಿನ ಜನವರಿಯಲ್ಲಿ ಅರ್ಜಿ ಸಲ್ಲಿಸಲಿದ್ದು, ಜನವರಿ ಅಂತ್ಯಕ್ಕೆ ಒಪ್ಪಿಗೆ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ವಿಷಯವನ್ನು ಸ್ಟಾರ್‌ಲಿಂಕ್‌ ನ ಹಿರಿಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಇದರೊಂದಗೆ ಭಾರತದಲ್ಲಿ ಶೀಘ್ರವೇ ಉಪಗ್ರಹ ಆಧರಿತ ಇಂಟರ್ನೆಟ್ ಸೇವೆಯನ್ನು ನಿರೀಕ್ಷಿಸಬಹುದಾಗಿದೆ.

ಟಾಪ್ ನ್ಯೂಸ್

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.