ಬಿಜೆಪಿಯವರ ಮಕ್ಕಳೇ ಲವ್ ಜಿಹಾದ್ ನಲ್ಲಿದ್ದಾರೆ: ಬಿ.ಕೆ.ಹರಿಪ್ರಸಾದ್
Team Udayavani, Dec 21, 2021, 12:41 PM IST
ಬೆಳಗಾವಿ : ‘ಬಿಜೆಪಿ ಸರಕಾರ ಮತಾಂತರ ನಿಷೇಧ ಕಾಯ್ದೆಯನ್ನ ತರಲು ಹೊರಟಿದ್ದು, ಇದರ ಹಿಂದೆ ದೊಡ್ಡ ಷಡ್ಯಂತ್ರವಿದೆ’ ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಂಗಳವಾರ ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ‘ಮಹಾರಾಷ್ಟ್ರದ ಮಾಜಿ ಗೃಹಸಚಿವರು ಬೆಳಗಾವಿಯಲ್ಲೇ ಎರಡು ದಿನ ಉಳಿದಿದ್ದರು. ಎರಡು ದಿನ ಇಲ್ಲೇ ಇದ್ದರೂ ಇಲ್ಲಿನ ಗೃಹ ಸಚಿವರಿಗೆ ಮಾಹಿತಿಯೇ ಇಲ್ಲವೆಂದರೆ ಹೇಗೆ. ಇದರ ಹಿಂದೆ ರಾಜಕಾರಣಿಗಳ ಷಡ್ಯಂತ್ರವಿದೆ. ಈ ಘಟನೆಯ ಸಮಗ್ರ ತನಿಖೆಯಾಗಬೇಕು’ ಎಂದು ಆಗ್ರಹಿಸಿದರು.
ಇದನ್ನೂ ಓದಿ : ಎಂಇಎಸ್: ರಾಜಧಾನಿಯಲ್ಲಿ ಆರದ ಕಾವು
‘ಭೈರತಿ ಬಸವರಾಜು ವಿಷಯ ಡೈವರ್ಟ್ ಮಾಡಲು ಈ ಪ್ರಯತ್ನ ನಡೆಸಲಾಗಿದ್ದು, ಮತಾಂತರ ಕಾಯ್ದೆಯನ್ನ ಜಾರಿಗೆ ತರುತ್ತಿದ್ದಾರೆ, ಇದಕ್ಕೆ ನಾವು ಆಸ್ಪದ ಕೊಡುವುದಿಲ್ಲ.ಬಿಜೆಪಿಯವರ ಮಕ್ಕಳೇ ಲವ್ ಜಿಹಾದ್ ನಲ್ಲಿದ್ದಾರೆ, ಅದಕ್ಕೆ ಅವರು ಮೊದಲು ಉತ್ತರ ಕೊಡಲಿ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ: ಸಿಎಂ ಸಿದ್ದರಾಮಯ್ಯ
Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ
Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ
CM ವಿರುದ್ಧ ನಕಲಿ ಪೋಸ್ಟ್: ವಿಕ್ರಮ್ ಹೆಗ್ಡೆ, ಗಿಳಿಯಾರ್ ಬಂಧನಕ್ಕೆ ತಾತ್ಕಾಲಿಕ ತಡೆ
Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್
MUST WATCH
ಹೊಸ ಸೇರ್ಪಡೆ
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್