ಸಮಾಜಕ್ಕೆ ಜೀವನ ಸವೆಸಿದ್ದರು ಇಂಗಿನಶೆಟ್ಟಿ
Team Udayavani, Dec 22, 2021, 2:25 PM IST
ಶಹಾಬಾದ: ಸಮಾಜದ ಏಳ್ಗೆಗಾಗಿ ತ್ಯಾಗ ಮಯಿ ಜೀವನ ಸವೆಸಿದ ತ್ಯಾಗವೀರ ಸಂತೋಷ ಇಂಗಿನಶೆಟ್ಟಿ ಅವರ ತ್ಯಾಗ ಸ್ಮರಣಾರ್ಹವಾದದ್ದು ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೇಳಿದರು.
ದಿ.ಸಂತೋಷ ಇಂಗಿನಶೆಟ್ಟಿ ಗೆಳೆಯರ ಬಳಗದ ವತಿಯಿಂದ ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ದಿ.ಸಂತೋಷಕುಮಾರ ಇಂಗಿನಶೆಟ್ಟಿ ಜನ್ಮದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ತಾವು ಬದುಕುವುದರೊಂದಿಗೆ ಸಮಾಜದಲ್ಲಿರುವ ಹಲವಾರು ಸಂಘ, ಸಂಸ್ಥೆಗಳಿಗೆ, ಉದಯೋನ್ಮುಖ ಬರಹಗಾರರಿಗೆ, ಕವಿಗಳಿಗೆ ಹಾಗೂ ಕಷ್ಟದಲ್ಲಿರುವ ಜನರಿಗೆ ದಾನಿಗಳಾಗಿ, ಸಮಾಜಮುಖೀಯಾಗಿ ಬದುಕಿನ ಸಾರ್ಥಕ ಜೀವನ ನಡೆಸಿದವರು ಅವರು ಎಂದರು.
ಎಪಿಎಂಸಿ ಅಧ್ಯಕ್ಷ ಸಿದ್ಧುಗೌಡ ಅಫಜಲಪುರಕರ್, ಅಣವೀರ ಇಂಗಿನಶೆಟ್ಟಿ, ಡಾ|ರಶೀದ್ ಮರ್ಚಂಟ್, ದಿಲೀಪ ನಾಯಕ, ನಿಂಗಣ್ಣ ಹುಳಗೋಳಕರ್, ಅಣ್ಣಪ್ಪ ದಸ್ತಾಪುರ, ನಾಗರಾಜ ಮೇಲಗಿರಿ, ಡಿ.ಸಿ.ಹೊಸಮನಿ, ಸೂರ್ಯಕಾಂತ ಕೋಬಾಳ, ಡಾ| ಅಹ್ಮದ್ ಪಟೇಲ, ಸದಾನಂದ ಕುಂಬಾರ, ಭೀಮಯ್ಯ ಗುತ್ತೆದಾರ, ವಿರೇಶ ಬಂದಳ್ಳಿ, ರಾಜೇಶ ಯನಗುಂಟಿಕರ್, ಮೀರ ಅಲಿ ನಾಗೂರೆ, ಕಿರಣ ಚವ್ಹಾಣ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ